Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಯ 16/01/2022 ತಾಲ್ಲೂಕುವಾರು ಕರೋನ ವರದಿ

Facebook
Twitter
Telegram
WhatsApp

ಬಳ್ಳಾರಿ, (ಜ.15) : ಅವಳಿ ಜಿಲ್ಲೆಯಲ್ಲಿ ಕೋವಿಡ್-19 ವೈರಸ್‍ಗೆ ಸಂಬಂಧಿಸಿದಂತೆ ಭಾನುವಾರದಂದು

ಬಳ್ಳಾರಿ ಜಿಲ್ಲೆಯಲ್ಲಿ 468 ಮತ್ತು ವಿಜಯನಗರ ಜಿಲ್ಲೆಯಲ್ಲಿ 98
ಜನರಿಗೆ ಸೋಂಕು ಇರುವುದು ದೃಢಪಟ್ಟಿದೆ.

16/01/2022 ರ ಹೆಲ್ತ್ ಬುಲೆಟಿನ್

ಬಳ್ಳಾರಿ ಜಿಲ್ಲೆ

ಬಳ್ಳಾರಿ        313
ಕುರುಗೋಡು  05,
ಕಂಪ್ಲಿ            05,
ಸಂಡೂರು      119,
ಸಿರುಗುಪ್ಪ       26,

ಒಟ್ಟು        468
———————————–
ವಿಜಯನಗರ ಜಿಲ್ಲೆ

ಹೊಸಪೇಟೆ     34,
ಕೂಡ್ಲಿಗಿ             09,
ಕೊಟ್ಟೂರು         05,
HB ಹಳ್ಳಿ            14,
ಹರಪನಹಳ್ಳಿ       17,
ಹಡಗಲಿ             19,
ಹೊರ ರಾಜ್ಯ      0
ಹೊರ ಜಿಲ್ಲೆ        0

ಒಟ್ಟು              98 ಜನರಿಗೆ ಸೋಂಕು ದೃಡಪಟ್ಟಿದೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ ಲೋಕಸಭಾ ಕ್ಷೇತ್ರದಲ್ಲಿ ಸಂಜೆ 5 ರವೇಳೆಗೆ ಶೇಕಡಾವಾರು ಮತದಾನ ಎಷ್ಟು ? 

ಚಿತ್ರದುರ್ಗ.ಏ.26: ಚಿತ್ರದುರ್ಗ ಲೋಕಸಭಾ ಕ್ಷೇತ್ರಕ್ಕೆ ಏ.26 ರಂದು  ಜರುಗಿದ ಮತದಾನದಲ್ಲಿ ಸಂಜೆ 5 ಗಂಟೆ ವೇಳೆಗೆ  ಶೇ.67 ರಷ್ಟು ಮತದಾನ ದಾಖಲಾಗಿದೆ. ಸಂಜೆ 6 ಗಂಟೆಯವರೆಗೂ ಮತ ಚಲಾಯಿಸಲು ಅವಕಾಶವಿದ್ದು, ಮತದಾರರು ಉತ್ಸಾಹ ತೋರಿ

ಮತದಾನಕ್ಕೂ ಮುನ್ನ ದೇವಸ್ಥಾನಗಳಲ್ಲಿ ಪೂಜೆ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,   ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 26 : ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳರವರು ಮತದಾನಕ್ಕೂ ಮುನ್ನ

ನೇಹಾ ಕೊಲೆ ಪ್ರಕರಣ : ಯಾರನ್ನೂ ರಕ್ಷಿಸುವ ಉದ್ದೇಶವಿಲ್ಲದೆ ಇದ್ದರೆ ಸಿಬಿಐಗೆ ವಹಿಸಲಿ ಎಂದ ಬಸವರಾಜ್ ಬೊಮ್ಮಾಯಿ

ಹುಬ್ಬಳ್ಳಿ: ನೇಹಾ ಹಿರೇಮಠ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಸಾಕಷಗಟು ಹೋರಾಟಗಳು ನಡೆದಿವೆ. ನೇಹಾ ಕೊಲೆ ಆರೋಪಿಗೆ ಗಲ್ಲು ಶಿಕ್ಷೆಯಾಗಬೇಕು, ನೇಹಾ ಸಾವಿಗೆ ನ್ಯಾಯ ಸಿಗಬೇಕು ಎಂಬ ಒತ್ತಾಯಗಳು ಕೇಳಿವೆ. ಇದೀಗ ಮಾಜಿ ಸಿಎಂ

error: Content is protected !!