ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
ನವದೆಹಲಿ: ಚುನಾವಣೆ ಹತ್ತಿರವಾಗುತ್ತಿದ್ದಂತೆ ಪ್ರಧಾನಿ ಮೋದಿಗೆ ಸಂಬಂಧಿಸಿದಂತೆ ಡಾಕ್ಯೂಮೆಂಟ್ರಿ ಒಂದು ಸಿಕ್ಕಾಪಟ್ಟೆ ಸದ್ದು ಮಾಡುತ್ತಿದೆ. ಈ ಸಾಕ್ಷ್ಯಚಿತ್ರವನ್ನು ನಿರ್ಮಾಣ ಮಾಡಿರುವುದು ಬಿಬಿಸಿ.
ಆದರೆ ಈ ಸಾಕ್ಷ್ಯಚಿತ್ರವನ್ನು ಎಲ್ಲೆಡೆ ನಿರ್ಬಂಧ ಹೇರಲಾಗಿದೆ. ಭಾರತದಲ್ಲೂ ನಿರ್ಬಂಧ ಹೇರಿದ್ದಾರೆ. ಈ ಚಿತ್ರ ಸಾಕಷ್ಟು ಯೂಟ್ಯೂಬ್ ಹಾಗೂ ಟ್ವಿಟ್ಟರ್ ಗಳಲ್ಲಿ ವಿಡಿಯೋ ಓಡಾಡಿತ್ತು. ಈಗ ಎಲ್ಲಾ ಸೋಷಿಯಲ್ ಮೀಡಿಯಾಗಳಲ್ಲೂ ಈ ವಿಡಿಯೋಗಳಿಗೂ ಬ್ರೇಕ್ ಹಾಕಲಾಗಿದೆ.
ವಿರೋಧದ ನಡುವೆಯೂ ಕೇರಳದಲ್ಲೂ ಪ್ರದರ್ಶನವಾಗಿದೆ. ಸಾರ್ವಜನಿಕ ಪ್ರದೇಶ, ಕಾಲೇಜುಗಳಲ್ಲಿ ಸಿಪಿಎಂ ಘಟಕ ಸಾಕ್ಷ್ಯ ಚಿತ್ರವನ್ನು ಪ್ರದರ್ಶನಕ್ಕೆ ಮುಂದಾಗಿದೆ. ಅಷ್ಟೇ ಅಲ್ಲ ನಿನ್ನೆ JNu ವಿವಿಯಲ್ಲಿ ಸಾಕ್ಷ್ಯ ಚಿತ್ರ ಪ್ರದರ್ಶನದ ಪ್ರಯತ್ನ ನಡೆಯಲಾಗಿದೆ. ಕರೆಂಟ್ ಕಟ್ ಮಾಡಲಾಗಿತ್ತು, ಇಂಟರ್ ನೆಟ್ ಕಟ್ ಮಾಡಲಾಗಿತ್ತು. ಆದರೂ ಮೊಬೈಲ್ ಹಾಗೂ ಲ್ಯಾಪ್ಟಾಪ್ ಮೂಲಕ ಕ್ಯೂ ಆರ್ ಕೋಡ್ ಬಳಸಿ ಸಾಕ್ಷ್ಯ ಚಿತ್ರ ನೋಡಲಾಗಿದೆ. ದೇಶದ ಕೆಲವು ವಿವಿಗಳಲ್ಲಿ ಸಾಕ್ಷ್ಯ ಚಿತ್ರ್ಯ ಪ್ರದರ್ಶನ ಕಾಣಯತ್ತಿದೆ.
ಗುಜರಾತ್ ಗಲಭೆ ಆಧರಿಸಿದ ಸಾಕ್ಷ್ಯಚಿತ್ರ ಇದಾಗಿದೆ. 2002ರಲ್ಲಿ ನಡೆದಿದ್ದಂತ ಗಲಭೆ ಅದು. ಆಗ ಪ್ರಧಾನಿ ಮೋದಿ ಅವರು ಗುಜರಾತ್ ಸಿಎಂ ಆಗಿದ್ದರು. ಹೀಗಾಗಿ ಈ ಸಾಕ್ಷ್ಯಚಿತ್ರಕ್ಕೆ ಸಾಕಷ್ಟು ವಿರೋಧ ವ್ಯಕ್ತವಾಗುತ್ತಿದೆ. ಬಿಜೆಪಿ ನಾಯಕರು ಇದಕ್ಕೆ ನಿರ್ಬಂಧ ಹೇರಿದ್ದಾರೆ.

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್ಡೇಟ್. ನೀವು ಯಾವಾಗಲೂ ಅಪ್ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್