Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಬೆಂಗಳೂರು ಗ್ರಾಮಾಂತರ : ಡಾ.ಮಂಜುನಾಥ್ ಮುನ್ನಡೆ

Facebook
Twitter
Telegram
WhatsApp

 

ಬೆಂಗಳೂರು: ಈ ಬಾರಿಯ ಲೋಕಸಭಾ ಚುನಾವಣೆಯ ಫಲಿತಾಂಶದ ವಿಚಾರದಲ್ಲಿ ಬೆಂಗಳೂರು ಗ್ರಾಮಾಂತರ ಕೂಡ ಗಮನ ಸೆಳೆದಿದ್ದಂತ ಕ್ಷೇತ್ರ. ಮೊದಲ ಬಾರಿಗೆ ಡಾ.ಮಂಜುನಾಥ್ ಅವರು ರಾಜಕೀಯ ಪ್ರವೇಶ ಮಾಡಿದ್ದರು. ಅದರಲ್ಲೂ ಡಿಕೆ ಸುರೇಶ್ ಅವರ ಕ್ಷೇತ್ರದಲ್ಲಿಯೇ ತನ್ನ ರಾಜಕೀಯ ಭವಿಷ್ಯವನ್ನು ಅಗ್ನಿ ಪರೀಕ್ಷೆಗೆ ಒಡ್ಡಿದ್ದರು. ಇದೀಗ ಡಾ. ಮಂಜುನಾಥ್ ಮುನ್ನಡೆ ಸಾಧಿಸಿದ್ದಾರೆ.

26 ಸಾವಿರ ಮತಗಳ ಅಂತರದಲ್ಲಿ ಡಾ.ಮಂಜುನಾಥ್ ಮುನ್ನಡೆ ಸಾಧಿಸಿದ್ದು, ಡಿ.ಕೆ.ಸುರೇಶ್ ಹಿನ್ನಡೆ ಸಾಧಿಸಿದ್ದಾರೆ. ಡಿಕೆ ಬ್ರದರ್ಸ್ ಗೆ ಈ ಚುನಾವಣೆ ಪ್ರತಿಷ್ಠೆಯ ಕಣವಾಗಿತ್ತು. ಈ ಬಾರಿ ಸಾಕಷ್ಟು ಪ್ರಚಾರವನ್ನು ನಡೆಸಿದ್ದರು. ಆದರೆ ಆರಂಭಿಕ ಎಣಿಕೆಯಲ್ಲಿಯೇ ಡಾ.ಮಂಜುನಾಥ್ ಮುನ್ನಡೆ ಸಾಧಿಸಿದ್ದಾರೆ.

ಡಿ.ಕೆ.ಸುರೇಶ್ ಅವರು ಹಕವು ಬಾರಿ ಗೆದ್ದು ಬೀಗಿದ್ದರು. ಆದರೆ ಈ ಬಾರಿ ಮೊದಲ ಬಾರಿಗೆ ಮಂಜುನಾಥ್ ಅವರು ಸ್ಪರ್ಧೆ ನೀಡಿದ್ದಾರೆ. ಡಾ.ಮಂಜುನಾಥ್ ಅವರಿಗೆ ಜನ ಆಶೀರ್ವಾದ ಮಾಡಿರುವುದು ಆರಂಭದಲ್ಲಿಯೇ ಅರ್ಥವಾಗುತ್ತಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಯತ್ನಾಳ್ ಪತ್ರಕ್ಕೆ ಅಮಿತ್ ಶಾ ಸ್ಪಂದನೆ : ಸಿಬಿಐ ಮಧ್ಯಪ್ರವೇಶಿಸಿದರೆ ಯಾರಿಗೆಲ್ಲಾ ಟೆನ್ಶನ್..?

ವಿಜಯಪುರ: ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಫೈಯರ್ ಬ್ರಾಂಡ್ ಅಂತಾನೇ ಹೆಸರು ಮಾಡಿದ್ದಾರೆ. ಒಮ್ಮೊಮ್ಮೆ ತಮ್ಮ ಪಕ್ಷದವರ ಮೇಲೆ ಹೌಹಾರುತ್ತಾರೆ. ಅದರಲ್ಲೂ ಬಿಎಸ್ವೈ ಮೇಲೆ ಆಗಾಗ ಕೆಂಡಕಾರುತ್ತಾ ಇರುತ್ತಾರೆ. ಇದೀಗ ಕೆಲವೊಂದು ಹಗರಣದ

ಮುಂದಿನ 7 ದಿನಗಳ ಕಾಲ ಭರ್ಜರಿ ಮಳೆ : ಶಿವಮೊಗ್ಗ, ಚಿಕ್ಕಮಗಳೂರಿಗೆ ಆರೆಂಜ್ ಅಲರ್ಟ್

ಬೆಂಗಳೂರು: ರಾಜ್ಯದಲ್ಲಿ ಮತ್ತೆ ಮಳೆ ಮುಂದುವರೆದಿದೆ. ರಾಜ್ಯದ ಹಲವೆಡೆ ಮಳೆರಾಯ ಬಿಟ್ಟು ಬಿಡದೆ ಕಾಡುತ್ತಿದ್ದಾನೆ. ರಾಜ್ಯದಲ್ಲಿ ಇನ್ನೂ 7 ದಿನಗಳ ಕಾಲ ಮಳೆ ಮುಂದುವರೆಯಲಿದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮಳೆ ಜೋರಾಗುವ

ಸರ್ಕಾರದ ಜವಾಬ್ದಾರಿ ಯುವಕರ ಕಡೆಗಿದೆ, ಚರ್ಚೆಗೆ ಸಿದ್ದ : ನೀಟ್ ಪರೀಕ್ಷೆ ಬಗ್ಗೆ ಶಿಕ್ಷಣ ಸಚಿವ ಧರ್ಮೆಂದ್ರ ಪ್ರಧಾನ್ ಮಾತು

    ದೆಹಲಿ: ಕಳೆದ ವಾರವಷ್ಟೇ ನೀಟ್ ಪರೀಕ್ಷೆ ದಿನಾಂಕ ಮುಂದೂಡಿಕೆಯಾಗಿತ್ತು. ವಿದ್ಯಾರ್ಥಿಗಳೆಲ್ಲ ಪರೀಕ್ಷೆಗೆ ಸಿದ್ಧವಾಗಿ, ಪರೀಕ್ಷಾ ಕೇಂದ್ರಕ್ಕೂ ಪ್ರಯಾಣ ಬೆಳೆಸಿದ್ದರು‌. ಆದರೆ ರಾತ್ರಿ 10 ಗಂಟೆಯ ಸುಮಾರಿಗೆ ಪರೀಕ್ಷೆ ರದ್ದಾದ ಮಾಹಿತಿಯನ್ನು ಕೇಂದ್ರ

error: Content is protected !!