Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಬಂಜಾರ ಲಂಬಾಣಿ ಸಮಾಜದಿಂದ ಸೆ. 23 ರಂದು ಜಿಲ್ಲಾ ಪಂಚಾಯಿತಿಗೆ ಮುತ್ತಿಗೆ : ಎಂ.ಸತೀಶ್‍ಕುಮಾರ್

---Advertisement---

 

ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಸೆಪ್ಟೆಂಬರ್. 22 : ಸಾರ್ವಜನಿಕರಿಗೆ ಕೆಲಸ ಕಾರ್ಯಗಳನ್ನು ಮಾಡಿಕೊಡದೆ ವಿನಾ ಕಾರಣ ಅಲೆದಾಡಿಸುವ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ, ಉಪ ಕಾರ್ಯದರ್ಶಿ ಹಾಗೂ ಮುಖ್ಯ ಲೆಕ್ಕಾಧಿಕಾರಿ ಇವರುಗಳ ವಿರುದ್ದ ಬಂಜಾರ ಲಂಬಾಣಿ ಸಮಾಜದಿಂದ ಸೆ.23 ರಂದು ಜಿಲ್ಲಾ ಪಂಚಾಯಿತಿಗೆ ಮುತ್ತಿಗೆ ಹಾಕಿ ಪ್ರತಿಭಟಿಸಲಾಗುವುದೆಂದು ಬಂಜಾರ ಲಂಬಾಣಿ ಸಮಾಜದ ಜಿಲ್ಲಾಧ್ಯಕ್ಷ ಎಂ.ಸತೀಶ್‍ಕುಮಾರ್ ತಿಳಿಸಿದ್ದಾರೆ.

ಅವ್ಯವಹಾರಗಳಲ್ಲಿ ತೊಡಗಿರುವ ಪಿ.ಡಿ.ಓ.ಗಳ ಪರವಾಗಿರುವ ಇವರುಗಳು ವಿರುದ್ದ ಸರ್ಕಾರದ ಮಾರ್ಗಸೂಚಿಯನ್ವಯ ಕೆಲಸ ಮಾಡುತ್ತಿಲ್ಲದಿರುವುದಿಂದ ಮುತ್ತಿಗೆಗೆ ಮುಂದಾಗಿದ್ದೇವೆಂದು ಎಂ.ಸತೀಶ್‍ಕುಮಾರ್ ಪ್ರಕಟಣೆಯಲ್ಲಿ ಹೇಳಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now