Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಜೂ.1ರಿಂದ 6ರವರೆಗೆ ಬಾರ್ ಬಂದ್, ಎಣ್ಣೆ ಸಿಗಲ್ಲ..!

Facebook
Twitter
Telegram
WhatsApp

ಬೆಂಗಳೂರು: ಮದ್ಯಪಾನ ಪ್ರಿಯರು ದಿನದಿಂದ ದಿಕ್ಕೆ ಹೆಚ್ಚಾಗುತ್ತಲೆ ಇದ್ದಾರೆ. ಇತ್ತಿಚೆಗೆ ಮದ್ಯಪಾನ ಸೇವನೆ ಅನ್ನೋದು ಕ್ರೇಜ್ ಆಗಿ ಬಿಟ್ಟಿದೆ. ಕೊರೊನಾ ಸಮಯದಲ್ಲಿ ಮದ್ಯಪಾನ ಸಿಗಲ್ಲ ಎಂದಾಗಲೇ ಮಾರುದ್ದ ಕ್ಯೂ ನಿಂತು ತೆಗೆದುಕೊಂಡು ಹೋಗಿದ್ದರು. ಇದೀಗ ಜೂನ್ 1ರಿಂದ ಮದ್ಯಪಾನ ಸಿಗಲ್ಲ ಎಂದು ಹೇಳಲಾಗುತ್ತಿದೆ. ಅದು ಆರು ದಿನಗಳ ಕಾಲ ಮದ್ಯಪಾನ ಮಾರಾಟಕ್ಕೆ ಬ್ರೇಕ್ ಹಾಕಲಾಗಿದೆ. ಎಲ್ಲಾ ಬಾರ್ ಗಳು ಬಂದ್ ಆಗಲಿವೆ.

ಎಂಎಲ್ಸಿ ಚುನಾವಣೆ ಇರುವ ಕಾರಣ ಹಾಗೇ ಜೂನ್ 4ರಂದು ಬಹಳ ಮುಖ್ಯವಾಗಿ ಲೋಕಸಭಾ ಚುನಾವಣೆಯ ಮತ ಎಣಿಕೆ ಇರುವ ಕಾರಣ ಎಣ್ಣೆ ಮಾರಾಟ ಇರುವುದಿಲ್ಲ. ಜೂನ್ 3ರಂದು ಪದವೀಧರ ಕ್ಷೇತ್ರದ ಚುನಾವಣೆ ನಡೆಯಲಿದೆ. ಜೂನ್ 4ರಂದು ಲೋಕಸಭೆ ಚುನಾಣೆಯ ಮತ ಎಣಿಕೆ ಕಾರ್ಯ ನಡೆಯಲಿದೆ. ಜೂನ್ 6ರಂದು ಎಂಎಲ್ಸಿ ಮತ ಎಣಿಕೆ ನಡೆಯಲಿದೆ. ಹೀಗಾಗಿ ಈ ಎಲ್ಲಾ ದಿನಗಳಲ್ಲೂ ಮದ್ಯದಂಗಡಿಯ ಬಾಗಿಲು ಮುಚ್ಚಿರುತ್ತದೆ. ಮದ್ಯಪ್ರಿಯರು ಜೂನ್ 1ರ ಒಳಗೆ ಎಷ್ಟು ಆಗುತ್ತೋ ಅಷ್ಟು ಎಣ್ಣೆ ಶೇಖರಿಸಿಟ್ಟುಕೊಳ್ಳಬಹುದು.

ಈ ಬಾರಿಯ ಲೋಕಸಭಾ ಚುನಾವಣೆಯತ್ತ ಎಲ್ಲರ ಚಿತ್ತ ನೆಟ್ಟಿದೆ. ಪ್ರಧಾನಿ ಮೋದಿ ಅವರು ಹ್ಯಾಟ್ರಿಕ್ ಬಾರಿಸುವ ಮೂಲಕ ಮತ್ತೆ ಪ್ರಧಾನಿ ಪಟ್ಟ ಅಲಂಕರಿಸುತ್ತಾರಾ..? ಬಿಜೆಪಿಯನ್ನು ಸೋಲಿಸಲೆ ಎಂದೆ ಇಂಡಿಯಾ ಕೂಟ ಒಂದಾಗಿದೆ. ಆ ಪಕ್ಷವೇನಾದರೂ ಗೆಲ್ಲಲಿದೆಯಾ ಎಂಬೆಲ್ಲಾ ಪ್ರಶ್ನೆಗಳು ಜನರನ್ನು ಕಾಡುತ್ತಿದೆ. ಈ ಬಾರಿ ಮತದಾರ ಯಾರ ಕೈಹಿಡಿದಿದ್ದಾನೆ ಎಂಬುದು ಜೂನ್ 4ರಂದು ಬಹಿರಂಗವಾಗಲಿದೆ. ಆ ದಿನ ಕೂಡ ಸಮೀಪಿಸುತ್ತಿದೆ. ದೇಶದ ಕೆಲವೆಡೆ ಇನ್ನು ಮತದಾನ ನಡೆಯುತ್ತದೆ ಇದೆ. ಜೂನ್ 4ಕ್ಕೆ ಫಲಿತಾಂಶ ಹೊರ ಬರಲಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಸಚಿವ ಸತೀಶ್ ಜಾರಕಿಹೊಳಿ ಅವರನ್ನು ಭೇಟಿಯಾದ ಚಿತ್ರದುರ್ಗ ಜಿಲ್ಲಾ ಕಾಂಗ್ರೆಸ್ ಎಸ್ಟಿ ವಿಭಾಗದ ಅಧ್ಯಕ್ಷ ಬಿ.ಮಂಜುನಾಥ್

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,   ಮೊ : 78998 64552 ಸುದ್ದಿಒನ್,ಚಿತ್ರದುರ್ಗ, ಜುಲೈ. 07 : ಜಿಲ್ಲಾ ಕಾಂಗ್ರೆಸ್ ಪರಿಶಿಷ್ಟ ಪಂಗಡದ ಅಧ್ಯಕ್ಷರಾಗಿ ನೇಮಕಗೊಂಡಿರುವ ಬಿ.ಮಂಜುನಾಥ್ ಲೋಕೋಪಯೋಗಿ ಸಚಿವ ಸತೀಶ್‍ಜಾರಕಿಹೊಳಿರವರ

ರಾಜಕೀಯದಲ್ಲಿ ಮುಸ್ಲಿಂ ಸಮಾಜಕ್ಕೆ ಅಧಿಕಾರವಿಲ್ಲ, ಆದ್ಯತೆಯಿಲ್ಲ, ಮುಸ್ಲಿಮರು ಕೇವಲ ಮತ ನೀಡುವುದಕ್ಕಷ್ಟೆ ಸೀಮಿತ : ಹಿರಿಯ ನ್ಯಾಯವಾದಿ ಬಿ.ಕೆ.ರಹಮತ್‍ವುಲ್ಲಾ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,   ಮೊ : 78998 64552 ಸುದ್ದಿಒನ್,ಚಿತ್ರದುರ್ಗ, ಜುಲೈ. 07 : ಶಿಕ್ಷಣದಲ್ಲಿ ಹೆಚ್ಚಿನ ಅಂಕಗಳನ್ನು ಪಡೆದು ಸಾಧನೆ ಮಾಡಿರುವವರನ್ನು ಗುರುತಿಸಿ ಸನ್ಮಾನಿಸಿದರೆ ಇತರೆಯವರಿಗೆ ಪ್ರೇರಣೆಯಾಗುತ್ತದೆಂದು

Kamala Harris: ಅಮೇರಿಕಾ ಅಧ್ಯಕ್ಷ ಸ್ಥಾನದ ಸನಿಹದಲ್ಲಿ ಭಾರತೀಯ ಮೂಲದ ಕಮಲಾ ಹ್ಯಾರಿಸ್..!

ಸುದ್ದಿಒನ್ : ವಿಶ್ವದ ದೊಡ್ಡಣ್ಣ ಅಮೆರಿಕದಲ್ಲಿ ಅಧ್ಯಕ್ಷೀಯ ಚುನಾವಣೆಯ ಕಾವು ಜೋರಾಗಿದೆ. ಅಧ್ಯಕ್ಷೀಯ ರೇಸ್‌ಗೆ ಅಂತಿಮವಾಗಿ ಯಾರು ನಿಲ್ಲುತ್ತಾರೆ ಮತ್ತು ಯಾರು ಯಾರನ್ನು ಎದುರಿಸುತ್ತಾರೆ ಎಂಬ ವಿಷಯ ತೀವ್ರ ಕುತೂಹಲ ಮೂಡಿಸಿದೆ. ಪ್ರಸ್ತುತ ಡೆಮಾಕ್ರಟಿಕ್

error: Content is protected !!