Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124
ಬೆಂಗಳೂರು: ಸಚಿವ ಅಶ್ವತ್ಥ್ ನಾರಾಯಣ್ ಟಿಪ್ಪು ವಿಚಾರವನ್ನಿಟ್ಟುಕೊಂಡು ಸಿದ್ದರಾಮಯ್ಯ ಅವರನ್ನು ಅದೇ ರೀತಿ ಹೊಡೆದು ಹಾಕಬೇಕು ಎಂದು ಹೇಳೀದ್ದರು. ಈ ಹೇಳಿಕೆ ಎಲ್ಲೆಡೆ ಚರ್ಚೆಗೆ ಗ್ರಾಸವಾಗಿತ್ತು. ಸಿದ್ದರಾಮಯ್ಯ ಟ್ವೀಟ್ ಮೂಲ ಆಕ್ರೋಶ ಹೊರ ಹಾಕಿದರು. ಬಳಿಕ ತಮ್ಮ ಹೇಳಿಕೆಗೆ ಅಶ್ವತ್ಥ್ ನಾರಾಯಣ್ ಸಮರ್ಥನೆ ಕೂಡ ನೀಡಿದ್ದಾರೆ. ಕ್ಷಮೆ ಕೂಡ ಕೇಳಿದ್ದಾರೆ. ಆದ್ರೆ ಈ ವಿಚಾರ ತಣ್ಣಗಾಗುವ ಲಕ್ಷಣಗಳೆ ಕಾಣಿಸುತ್ತಿಲ್ಲ. ಇದೀಗ ಅವರದ್ದೇ ಪಕ್ಷದವರಾದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕೂಡ ಈ ಹೇಳಿಕೆಯನ್ನು ಖಂಡಿಸಿದ್ದಾರೆ.
ಇಂತಹ ಹೇಳಿಕೆಯನ್ನು ನಾವೂ ಒಪ್ಪುವಂತದ್ದಲ್ಲ. ರಾಜಕೀಯದಲ್ಲಿ ಟೀಕೆಗಳು ಸಹಜ. ಆದ್ರೆ ಈ ರೀತಿಯಾಗಿ ಯಾವ ರಾಜಕಾರಣಿಯೂ ಮಾತನಾಡಬಾರದು. ಈ ರೀತಿಯ ನಡವಳಿಕೆಗಳು ರಾಜಕೀಯಕ್ಕೆ ಶೋಭೆ ತರುವಂತದ್ದಲ್ಲ. ಸಿದ್ಧಾಂತವನ್ನು ಟೀಕಿಸುವ ಮೂಲಕ ವ್ಯಕ್ತಿಯನ್ನು ಎದುರಿಸಬೇಕು. ಆದ್ರೆ ಹೀಗೆ ವೈಯಕ್ತಿಕವಾಗಿ ಈ ರೀತಿಯ ಮಾತುಗಳನ್ನು ಆಡಬಾರದು ಎಂದಿದ್ದಾರೆ.
ಇದೇ ವೇಳೆ ಟಿಪ್ಪು ಸುಲ್ತಾನ್ ಬಗ್ಗೆ ಮಾತನಾಡಿದ ಯತ್ನಾಳ್, ಟಿಪ್ಪುವನ್ನು ಆದರ್ಶ ಮಾಡಿಕೊಂಡವರ ಕಥೆಗಳನ್ನು ನಾವೂ ನೋಡಿದ್ದೇವೆ. ಟಿಪ್ಪು ಖಡ್ಗ ತಂದ ಮಲ್ಯ ವಿದೇಶಕ್ಕೆ ಓಡಿ ಹೋಗಿದ್ದಾನೆ. ಟಿಪ್ಪು ಸಿನಿಮಾ ತೆಗೆದವರೆಲ್ಲಾ ಏನಾದರೂ ಅಂತ ನೋಡಿದ್ದೇವೆ. ಹಿಂದೂಗಳ ಕಗ್ಗೋಲೆ ನಡೆಸಿದಂತ ಟಿಪ್ಪುವನ್ನು ಕಾಂಗ್ರೆಸ್ ಮೆಚ್ಚಿಕೊಂಡಿದೆ. ಅದು ಕೂಡ ಅಂತ್ಯ ಕಾಣಲಿದೆ. ಸಿದ್ದರಾಮಯ್ಯ ರಾಜಕೀಯ ಅಂತ್ಯಕ್ಕೆ ಟಿಪ್ಪು ಮೇಲಿನ ಒಲವೇ ಕಾರಣವಾಗುತ್ತೆ ಎಂದಿದ್ದಾರೆ.
ಸುದ್ದಿಒನ್, ಹಿರಿಯೂರು, ಮಾರ್ಚ್. 29 : ರಾಜ್ಯದ 28 ಲೋಕಸಭಾ ಕ್ಷೇತ್ರಗಳಲ್ಲಿ ಜೆಡಿಎಸ್ ಮತ್ತು ಬಿಜೆಪಿ ಮೈತ್ರಿ ಗೆಲುವು ಸಾಧಿಸಲಿದೆ ಎಂದು ಎನ್ ಡಿ ಎ ಮೈತ್ರಿ ಕೂಟದ ಅಭ್ಯರ್ಥಿ ಗೋವಿಂದ ಕಾರಜೋಳ ಭರವಸೆ
ಚಿತ್ರದುರ್ಗ, ಮಾರ್ಚ್. 29 : ಚಿತ್ರದುರ್ಗ ಜಿಲ್ಲಾ ವಕೀಲರ ಕಲಾ ಬಳಗದಿಂದ ರಾಜವೀರ ಮದಕರಿ ನಾಯಕ ನಾಟಕಕ್ಕೆ ಅಧಿಕೃತವಾಗಿ ಚಾಲನೆ ನೀಡಲಾಯಿತು. ಅಕ್ಟೋಬರ್ 13, 2024 ರಂದು ಮದಕರಿ ನಾಯಕ ಜಯಂತಿ ಅಂಗವಾಗಿ
ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮಾರ್ಚ್.29 : ನನ್ನ ಮಗ ಏನು ತಪ್ಪು ಮಾಡಿದ್ದಾ ಅಂತ ಈ ಬಾರಿಯ ಪಾರ್ಲಿಮೆಂಟ್ ಚುನಾವಣೆಯಲ್ಲಿ ಟಿಕೇಟ್
ಸಚಿವ ಅಶ್ವತ್ಥ್ ನಾರಾಯಣ್ ಹೇಳಿಕೆಯನ್ನು ಖಂಡಿಸಿದ ಬಿಜೆಪಿ ಶಾಸಕ..!
ಬೆಂಗಳೂರು: ಸಚಿವ ಅಶ್ವತ್ಥ್ ನಾರಾಯಣ್ ಟಿಪ್ಪು ವಿಚಾರವನ್ನಿಟ್ಟುಕೊಂಡು ಸಿದ್ದರಾಮಯ್ಯ ಅವರನ್ನು ಅದೇ ರೀತಿ ಹೊಡೆದು ಹಾಕಬೇಕು ಎಂದು ಹೇಳೀದ್ದರು. ಈ ಹೇಳಿಕೆ ಎಲ್ಲೆಡೆ ಚರ್ಚೆಗೆ ಗ್ರಾಸವಾಗಿತ್ತು. ಸಿದ್ದರಾಮಯ್ಯ ಟ್ವೀಟ್ ಮೂಲ ಆಕ್ರೋಶ ಹೊರ ಹಾಕಿದರು. ಬಳಿಕ ತಮ್ಮ ಹೇಳಿಕೆಗೆ ಅಶ್ವತ್ಥ್ ನಾರಾಯಣ್ ಸಮರ್ಥನೆ ಕೂಡ ನೀಡಿದ್ದಾರೆ. ಕ್ಷಮೆ ಕೂಡ ಕೇಳಿದ್ದಾರೆ. ಆದ್ರೆ ಈ ವಿಚಾರ ತಣ್ಣಗಾಗುವ ಲಕ್ಷಣಗಳೆ ಕಾಣಿಸುತ್ತಿಲ್ಲ. ಇದೀಗ ಅವರದ್ದೇ ಪಕ್ಷದವರಾದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕೂಡ ಈ ಹೇಳಿಕೆಯನ್ನು ಖಂಡಿಸಿದ್ದಾರೆ.
ಇಂತಹ ಹೇಳಿಕೆಯನ್ನು ನಾವೂ ಒಪ್ಪುವಂತದ್ದಲ್ಲ. ರಾಜಕೀಯದಲ್ಲಿ ಟೀಕೆಗಳು ಸಹಜ. ಆದ್ರೆ ಈ ರೀತಿಯಾಗಿ ಯಾವ ರಾಜಕಾರಣಿಯೂ ಮಾತನಾಡಬಾರದು. ಈ ರೀತಿಯ ನಡವಳಿಕೆಗಳು ರಾಜಕೀಯಕ್ಕೆ ಶೋಭೆ ತರುವಂತದ್ದಲ್ಲ. ಸಿದ್ಧಾಂತವನ್ನು ಟೀಕಿಸುವ ಮೂಲಕ ವ್ಯಕ್ತಿಯನ್ನು ಎದುರಿಸಬೇಕು. ಆದ್ರೆ ಹೀಗೆ ವೈಯಕ್ತಿಕವಾಗಿ ಈ ರೀತಿಯ ಮಾತುಗಳನ್ನು ಆಡಬಾರದು ಎಂದಿದ್ದಾರೆ.
ಇದೇ ವೇಳೆ ಟಿಪ್ಪು ಸುಲ್ತಾನ್ ಬಗ್ಗೆ ಮಾತನಾಡಿದ ಯತ್ನಾಳ್, ಟಿಪ್ಪುವನ್ನು ಆದರ್ಶ ಮಾಡಿಕೊಂಡವರ ಕಥೆಗಳನ್ನು ನಾವೂ ನೋಡಿದ್ದೇವೆ. ಟಿಪ್ಪು ಖಡ್ಗ ತಂದ ಮಲ್ಯ ವಿದೇಶಕ್ಕೆ ಓಡಿ ಹೋಗಿದ್ದಾನೆ. ಟಿಪ್ಪು ಸಿನಿಮಾ ತೆಗೆದವರೆಲ್ಲಾ ಏನಾದರೂ ಅಂತ ನೋಡಿದ್ದೇವೆ. ಹಿಂದೂಗಳ ಕಗ್ಗೋಲೆ ನಡೆಸಿದಂತ ಟಿಪ್ಪುವನ್ನು ಕಾಂಗ್ರೆಸ್ ಮೆಚ್ಚಿಕೊಂಡಿದೆ. ಅದು ಕೂಡ ಅಂತ್ಯ ಕಾಣಲಿದೆ. ಸಿದ್ದರಾಮಯ್ಯ ರಾಜಕೀಯ ಅಂತ್ಯಕ್ಕೆ ಟಿಪ್ಪು ಮೇಲಿನ ಒಲವೇ ಕಾರಣವಾಗುತ್ತೆ ಎಂದಿದ್ದಾರೆ.
suddionenews
Top Stories
28 ಕ್ಷೇತ್ರಗಳಲ್ಲೂ ಎನ್.ಡಿ.ಎ. ಮೈತ್ರಿ ಕೂಟಕ್ಕೆ ಗೆಲುವು : ಗೋವಿಂದ ಕಾರಜೋಳ
ಚಿತ್ರದುರ್ಗ ಜಿಲ್ಲಾ ವಕೀಲರಿಂದ ರಾಜವೀರ ಮದಕರಿ ನಾಯಕ ನಾಟಕಕ್ಕೆ ಚಾಲನೆ
ನನ್ನ ರಾಜಕೀಯ ಶಕ್ತಿ ಸಾಮರ್ಥ್ಯವನ್ನು ಮುಂದಿನ ದಿನಗಳಲ್ಲಿ ತೋರಿಸುತ್ತೇನೆ : ಶಾಸಕ ಎಂ.ಚಂದ್ರಪ್ಪ ಸವಾಲು
BMTCಯಲ್ಲಿ 2,500 ಹುದ್ದೆಗಳು ಖಾಲಿ : ಭರ್ತಿಗೆ ಅರ್ಜಿ ಆಹ್ವಾನ
ಜೆಡಿಎಸ್ – ಬಿಜೆಪಿ ಸಮನ್ವಯ ಸಭೆಯಲ್ಲಿ ಯುವಕರದ್ದೇ ಆಕರ್ಷಣೆ : ಸಿದ್ದರಾಮಯ್ಯ ವಿರುದ್ಧ ಗುಡುಗಿದ ದೇವೇಗೌಡರು
ಏಪ್ರಿಲ್ 1ರಿಂದ ಈ ಎಲ್ಲಾ ಹಣಕಾಸು ನಿಯಮಗಳು ಬದಲಾವಣೆ : ಯಾವುದೆಲ್ಲಾ ಇರುತ್ತೆ
ಲೈಸೆನ್ಸ್ ಪಡೆಯದೆ ಡ್ರೋನ್ ಹಾರಿಸಿದ ಪ್ರತಾಪ್ : ಸಾಕ್ಷಿಗಳು ಬಹಿರಂಗ..!
ಮೂವರು ಆಟಗಾರರು ಆಟ ಶುರು ಮಾಡಿದ್ರೆ RCB ಟಚ್ ಮಾಡೋದು ಕಷ್ಟ ಕಷ್ಟ..!
ಚಳ್ಳಕೆರೆ | ರಸ್ತೆ ಅಪಘಾತದಲ್ಲಿ ಛಾಯಾಗ್ರಾಹಕ ಮೃತ
ಈ ರಾಶಿಯ ದಂಪತಿಗಳಿಗೆ ಸಂತಾನದ ವಿಷಯ ಕೇಳಿ ಹರ್ಷವೋ ಹರ್ಷ!
ಚಿತ್ರದುರ್ಗ | ಕ್ರೂಸರ್ ವಾಹನ ಪಲ್ಟಿ ಓರ್ವ ಸಾವು, 13 ಮಂದಿಗೆ ಗಾಯ
ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಕ್ವಾರಿ ಅಂಡ್ ಸ್ಟೋನ್ ಕ್ರಷರ್ ಓನರ್ಸ್ ಅಸೋಸಿಯೇಷನ್ಗೆ ಶಕ್ತಿ ತುಂಬಬೇಕಾಗಿದೆ : ಅಬ್ದುಲ್ ಮಾಜಿದ್
ಪ್ರಹ್ಲಾದ್ ಜೋಶಿಗೆ ಬೆಂಬಲ ನೀಡಿದ ವಾಲ್ಮೀಕಿ ಸಮಾಜ
ಮಾಜಿ ಸಿಎಂ ಬಿಎಸ್ವೈ ವಿರುದ್ದ ಸಮರ ಸಾರಿದ್ರಾ ಪರಮಾಪ್ತ ಶಾಸಕ ಎಂ.ಚಂದ್ರಪ್ಪ. ?
ನೀವೂ ಐಫೋನ್ ಪ್ರಿಯರಾ..? ಇಲ್ಲಿದೆ ನೋಡಿ ಬಿಗ್ ಆಫರ್..!
ಚಿತ್ರದುರ್ಗ ಲೋಕಸಭಾ ಚುನಾವಣೆ, ಹೊರಗಿನವರಿಗೆ ಮಣೆ : ರಘು ಚಂದನ್ ಬೇಸರ
ಚಿತ್ರದುರ್ಗ ಲೋಕಸಭಾ ಚುನಾವಣೆ ಅಧಿಸೂಚನೆ ಪ್ರಕಟ | ಏಪ್ರಿಲ್ 4ರ ವರೆಗೆ ನಾಮಪತ್ರ ಸ್ವೀಕಾರ
SRH ವಿರುದ್ಧ ಮುಂಬೈ ಇಂಡಿಯನ್ ಸೋಲು: ನಾಯಕ ಕೊಟ್ಟ ಸ್ಪಷ್ಟನೆ ಏನು..?
ಹಿರಿಯೂರಿನಲ್ಲಿ ಅಧಿಕಾರಿಗಳ ಭರ್ಜರಿ ಬೇಟೆ | 5 ಕೆಜಿ ಚಿನ್ನ ವಶ
ಈ ರಾಶಿಯವರು ಮರಳಿ ಉದ್ಯೋಗ ಸೇರ್ಪಡೆ
28 ಕ್ಷೇತ್ರಗಳಲ್ಲೂ ಎನ್.ಡಿ.ಎ. ಮೈತ್ರಿ ಕೂಟಕ್ಕೆ ಗೆಲುವು : ಗೋವಿಂದ ಕಾರಜೋಳ
ಸುದ್ದಿಒನ್, ಹಿರಿಯೂರು, ಮಾರ್ಚ್. 29 : ರಾಜ್ಯದ 28 ಲೋಕಸಭಾ ಕ್ಷೇತ್ರಗಳಲ್ಲಿ ಜೆಡಿಎಸ್ ಮತ್ತು ಬಿಜೆಪಿ ಮೈತ್ರಿ ಗೆಲುವು ಸಾಧಿಸಲಿದೆ ಎಂದು ಎನ್ ಡಿ ಎ ಮೈತ್ರಿ ಕೂಟದ ಅಭ್ಯರ್ಥಿ ಗೋವಿಂದ ಕಾರಜೋಳ ಭರವಸೆ
ಚಿತ್ರದುರ್ಗ ಜಿಲ್ಲಾ ವಕೀಲರಿಂದ ರಾಜವೀರ ಮದಕರಿ ನಾಯಕ ನಾಟಕಕ್ಕೆ ಚಾಲನೆ
ಚಿತ್ರದುರ್ಗ, ಮಾರ್ಚ್. 29 : ಚಿತ್ರದುರ್ಗ ಜಿಲ್ಲಾ ವಕೀಲರ ಕಲಾ ಬಳಗದಿಂದ ರಾಜವೀರ ಮದಕರಿ ನಾಯಕ ನಾಟಕಕ್ಕೆ ಅಧಿಕೃತವಾಗಿ ಚಾಲನೆ ನೀಡಲಾಯಿತು. ಅಕ್ಟೋಬರ್ 13, 2024 ರಂದು ಮದಕರಿ ನಾಯಕ ಜಯಂತಿ ಅಂಗವಾಗಿ
ನನ್ನ ರಾಜಕೀಯ ಶಕ್ತಿ ಸಾಮರ್ಥ್ಯವನ್ನು ಮುಂದಿನ ದಿನಗಳಲ್ಲಿ ತೋರಿಸುತ್ತೇನೆ : ಶಾಸಕ ಎಂ.ಚಂದ್ರಪ್ಪ ಸವಾಲು
ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮಾರ್ಚ್.29 : ನನ್ನ ಮಗ ಏನು ತಪ್ಪು ಮಾಡಿದ್ದಾ ಅಂತ ಈ ಬಾರಿಯ ಪಾರ್ಲಿಮೆಂಟ್ ಚುನಾವಣೆಯಲ್ಲಿ ಟಿಕೇಟ್
Trending News
28 ಕ್ಷೇತ್ರಗಳಲ್ಲೂ ಎನ್.ಡಿ.ಎ. ಮೈತ್ರಿ ಕೂಟಕ್ಕೆ ಗೆಲುವು : ಗೋವಿಂದ ಕಾರಜೋಳ
ಚಿತ್ರದುರ್ಗ ಜಿಲ್ಲಾ ವಕೀಲರಿಂದ ರಾಜವೀರ ಮದಕರಿ ನಾಯಕ ನಾಟಕಕ್ಕೆ ಚಾಲನೆ
ನನ್ನ ರಾಜಕೀಯ ಶಕ್ತಿ ಸಾಮರ್ಥ್ಯವನ್ನು ಮುಂದಿನ ದಿನಗಳಲ್ಲಿ ತೋರಿಸುತ್ತೇನೆ : ಶಾಸಕ ಎಂ.ಚಂದ್ರಪ್ಪ ಸವಾಲು
BMTCಯಲ್ಲಿ 2,500 ಹುದ್ದೆಗಳು ಖಾಲಿ : ಭರ್ತಿಗೆ ಅರ್ಜಿ ಆಹ್ವಾನ