ಸುದ್ದಿಒನ್, ಚಿತ್ರದುರ್ಗ : ಪತ್ರಿಕಾ ರಂಗದ ಸೇವೆಯನ್ನು ಗುರುತಿಸಿ ಪತ್ರಕರ್ತರಾದ ಸುರೇಶ್ ಬೆಳಗೆರೆ ಇವರಿಗೆ ಮೈಲಾರ ಬಸವಲಿಂಗ ಶರಣ ಶ್ರೀ ರಾಜ್ಯ ಗೌರವ ಪ್ರಶಸ್ತಿ ಹಾಗೂ ಪ್ರಗತಿಪರ ರೈತ ಡಾ. ಆರ್ ಎ ದಯಾನಂದಮೂರ್ತಿಹಾಗೂ ಖ್ಯಾತ ಮಕ್ಕಳ ತಜ್ಞ ಡಾ.ಚಂದ್ರನಾಯ್ಕ್ ಇವರಿಗೆ ಮೈಲಾರ ಬಸವಲಿಂಗ ಶರಣ ಶ್ರೀ ಆದರ್ಶ ದಂಪತಿ ರಾಜ್ಯ ಗೌರವ ಪ್ರಶಸ್ತಿ ಲಭಿಸಿದೆ.
ಕರ್ನಾಟಕ ಗ್ರಾಮೀಣ ಯುವ ಕನ್ನಡ ಸಾಹಿತ್ಯ ಕ್ರಿಯಾ ಸಮಿತಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಇವರ ವತಿಯಿಂದ ಹೂವಿನ ಹಡಗಲಿ ಸುಕ್ಷೇತ್ರ ಮೈಲಾರ ದಲ್ಲಿ ನಡೆದ ಕರ್ನಾಟಕ ಸಂಭ್ರಮ ಕರ್ನಾಟಕ ಗ್ರಾಮೀಣ ಕನ್ನಡ ನುಡಿ ಹಬ್ಬ ಮನಕಲ್ಲು ಮಲ್ಲೇಶ್ವರ ಸಂಸ್ಥಾನ ಮಠದ ಬಸವ ರಮಾನಂದ ಮಹಾಸ್ವಾಮಿಗಳ ಆನಿಧ್ಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪತ್ರಕರ್ತ ಸುರೇಶ್ ಬೆಳಗೆರೆ ಇವರಿಗೆ ಮೈಲಾರ ಬಸವಲಿಂಗ ಶರಣ ಶ್ರೀ ರಾಜ್ಯ ಗೌರವ ಪ್ರಶಸ್ತಿ ,
ಪ್ರಗತಿಪರ ರೈತ ಆರ್ಯೆ ದಯಾನದ ಮೂರ್ತಿ ಇವರಿಗೆ ಮೈಲಾರ ಬಸವಲಿಂಗ ಶರಣ ಶ್ರೀ ಆದರ್ಶ ದಂಪತಿ ರಾಜ್ಯ ಗೌರವ ಪ್ರಶಸ್ತಿ. ಹಾಗೂ ಖ್ಯಾತ ಮಕ್ಕಳ ತಜ್ಞ ಡಾಕ್ಟರ್ ಚಂದ್ರನಾಯ್ಕ್ ಇವರಿಗೆ ಆದರ್ಶ ದಂಪತಿ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ಈ ಕಾರ್ಯಕ್ರಮ ಅಧ್ಯಕ್ಷತೆಯನ್ನು ರೈತ ದಂಪತಿ ಟಿ ಶಾರದಮ್ಮ ಶಿಕ್ಷಕರು ಹಾಗೂ ಡಾಕ್ಟರ್ ಆರ್ ಎ ದಯಾನಂದ ಮೂರ್ತಿ ವಹಿಸಿದ್ದು ಭಾವಚಿತ್ರ ಮಂತ್ರಾಕ್ಷತೆ ರುದ್ರಮುನಿ ಸ್ವಾಮಿ ಹಿರೇಮಠ್ ಇವರು ನೆರವೇರಿಸಿದರು.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.















