Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಗೃಹಲಕ್ಷ್ಮೀ ಯೋಜನೆ ಮೂಂದೂಡಿಕೆಗೆ ಬಸವರಾಜ್ ಬೊಮ್ಮಾಯಿ ಬೇಸರ

Facebook
Twitter
Telegram
WhatsApp

ಹುಬ್ಬಳ್ಳಿ: ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಅವರು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಗೃಹಲಕ್ಷ್ಮಿಗೆ ದಿನಾಂಕದ ಮೇಲೆ ದಿನಾಂಕ ಮಂದೂಡುತ್ತಿದ್ದಾರೆ. ಯೋಜನೆಯನ್ನು ಅನುಷ್ಠಾನ ಮಾಡುವ ಉದ್ದೇಶ ಸರ್ಕಾರಕ್ಕೆ ಇಲ್ಲ. ರಾಜ್ಯದ ಹೆಣ್ಣು ಮಕ್ಕಳಿಗೆ ಭಮನಿರಸ ಮಾಡುವ ಉದ್ದೇಶ ನಡೆಯುತ್ತಿದೆ.

ಸದನದಲ್ಲಿ ಎಲ್ಲಾ ವಿಷಯಗಳ ಬಗ್ಗೆ ಗಂಭೀರ ಚರ್ಚೆ ಮಾಡುತ್ತೇವೆ. ಜೆಡಿಎಸ್ ಜೊತೆ ನಮ್ಮ ಮೈತ್ರಿ ಮಾಡಿಕೊಳ್ಳುವುದು ವರಿಷ್ಠರಿಗೆ ಬಿಟ್ಟದ್ದು. ನಮ್ಮ ವರಿಷ್ಠರು ಮಾತುಕತೆ ನಡೆಸಿದ್ದಾರೆ. ಪರಿಸ್ಥಿತಿ ಆಧಾರದ ಮೇಲೆ ರಾಜಕೀಯ ಬೆಳವಣಿಗೆಗಳು ನಡೆಯುತ್ತವೆ. ಜುಲೈ 18ರ ಒಳಗೆ ವಿಪಕ್ಷ ನಾಯಕರ ಘೋಷಣೆ ಆಗಬಹುದು ಎಂದಿದ್ದಾರೆ.

ಇನ್ನು ಕಾಂಗ್ರೆಸ್ ಲೋಕಸಭಾ ಚುನಾವಣೆಗೆ ಸಿದ್ಧತೆ ನಡೆಸುತ್ತಿದ್ದು, ಆ ಬಗ್ಗೆಯೂ ಮಾತನಾಡಿದ ಬಸವರಾಜ್ ಬೊಮ್ಮಾಯಿ ಅವರು, ಬೆಂಗಳೂರಿನಲ್ಲಿ 2 ದಿನ ಸಭೆ ಮಾಡ್ತಿದ್ದಾರೆ. ಪ್ರತಿಪಕ್ಷಗಳ ಸಭೆಯಿಂದ ಯಾವುದೇ ಲಾಭ ಆಗಲ್ಲ. ಪ್ರತಿ ಪಕ್ಷಗಳಿಗೆ ಸ್ವಂತ ಬಲವಿಲ್ಲ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಮೋದಿ ನನ್ನ ಹೃದಯದಲ್ಲಿದ್ದಾರೆ, ಫೋಟೋ ಬಳಕೆಗೆ ಅನುಮತಿ ಸಿಕ್ಕಿದೆ : ಕೆ. ಎಸ್. ಈಶ್ವರಪ್ಪ

    ಶಿವಮೊಗ್ಗ: ಬಿಜೆಪಿಯಿಂದ ಟಿಕೆಟ್ ಸಿಗದ ಹಿನ್ನೆಲೆ ಬಂಡಾಯವೆದ್ದು, ಪಕ್ಷೇತರ ಅಭ್ಯರ್ಥಿಯಾಗಿ ಕೆ ಎಸ್ ಈಶ್ವರಪ್ಪ ಶಿವಮೊಗ್ಗ ಅಖಾಡದಲ್ಲಿ ನಿಂತಿದ್ದಾರೆ. ಆರಂಭದಿಂದಲೂ ಪ್ರಧಾನಿ ಮೋದಿಯವರ ಫೋಟೋವನ್ನೇ ಬಳಕೆ ಮಾಡಿಕೊಳ್ಳುತ್ತಿದ್ದರು. ಆದರೆ ಬಿಜೆಪಿ ನಾಯಕರು

ಹೊರಗೆ ಬಾರದಂತೆ ಮೈಸೂರಿಗರಿಗೆ ಹವಮಾನ ಇಲಾಖೆಯಿಂದ ಎಚ್ಚರಿಕೆ : ಆರೆಂಜ್ ಅಲರ್ಟ್ ಘೋಷಣೆ

ಮೈಸೂರು: ಬೆಳಗಿನ ಜಾವವೇ ಬಿಸಿಲಿನ ತಾಪ ಜೋರಾಗಿರುತ್ತೆ. ಮೇ ಸಮಯಕ್ಕೆ ಅದಾಗಲೇ ಭೂಮಿ ತಂಪಾಗಬೇಕಿತ್ತು. ಆದರೆ ಧಗೆ ಎಷ್ಟಿದೆ ಅಂದ್ರೆ ಹೊರಗೆ ಬರೋದಕ್ಕೆ ಸಾಧ್ಯವಾಗುತ್ತಿಲ್ಲ. ದಾಹವೂ ಹೆಚ್ಚಾಗಿದೆ. ಪಾನೀಯಗಳ ಬೆಲೆಯೂ ಗಗನಕ್ಕೇರುತ್ತಿದೆ. ಅದರಲ್ಲೂ ಕೆಲವು

ಮೇ 8 ರಂದು ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟ..?

ಬೆಂಗಳೂರು: ಈಗಾಗಲೇ ರಾಜ್ಯದಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಫಲಿತಾಂಶ ಬಂದಿದೆ. ಭವಿಷ್ಯದ ಮುಖ್ಯ ಘಟ್ಟದಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆಯು ಒಂದು. ಈಗಾಗಲೇ ಪರೀಕ್ಷೆ ಬರೆದ 8 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ಫಲಿತಾಂಶಕ್ಕಾಗಿ ಕಾಯುತ್ತಿದ್ದಾರೆ. ಕರ್ನಾಟಕ ಪ್ರೌಢ

error: Content is protected !!