Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಬಿಜೆಪಿ ಸೇರಲು ಕಾರಣ ಏನು ಸರ್.. ಕಾರಣ ರಾಜಕಾರಣ : ಬಸವರಾಜ್ ಹೊರಟ್ಟಿ ರಿಯಾಕ್ಷನ್

Facebook
Twitter
Telegram
WhatsApp

ಬೆಂಗಳೂರು: ಅಮಿತ್ ಶಾ ನೇತೃತ್ವದಲ್ಲಿ ಬಿಜೆಪಿ ಪಕ್ಷ ಸೇರ್ಪಡೆಯಾದ ಸಭಾಪತಿ ಬಸವರಾಜ್ ಹೊರಟ್ಟಿ ಪ್ರತಿಕ್ರಿಯೆ ನೀಡಿದ್ದಾರೆ. ಜೆಡಿಎಸ್ ಬಿಟ್ಟು ಇದೀಗ ಬಿಜೆಪಿ ಸೇರಿರುವುದಕ್ಕೆ ಕಾರಣ ರಾಜಕಾರಣ ಎಂದು ತಮಾಷೆಯಾಗಿ ಹೇಳಿದ್ದಾರೆ. ಜೆಡಿಎಸ್ ಬಗ್ಗೆ ಪಕ್ಷದಲ್ಲಿರುವವರ ಬಗ್ಗೆ ಒಳ್ಳೆ ಅಭಿಪ್ರಾಯವಿದೆ. ಆದರೆ ಜನತೆಗೋಸ್ಕರ ಬದಲಾವಣೆ ಮಾಡಿಕೊಳ್ಳಬೇಕಾಯಿತು. ಈಗ ಅದಕ್ಕೆ ಬೇರೆ ಪಕ್ಷ ಸೇರುತ್ತಿದ್ದೇನೆ ಎಂದಿದ್ದಾರೆ.

ಅಮಿತ್ ಶಾ ಅವರ ಭೇಟಿಯಲ್ಲಿ ಅಮನತದ್ದೇನು ಆಗಿಲ್ಲ. ನೀವೂ ಬಂದಿದ್ದು ಒಳ್ಳೆಯದ್ದಾಯಿತು. ನಿಮ್ಮಂತವರು ಬರುವುದರಿಂದ ಪಾರ್ಟಿಗೂ ಒಳ್ಳೆಯದ್ದೆ ಆಗುತ್ತೆ ಅಂತ ಹೇಳಿದ್ರು. ಆಯ್ತು ಸರ್ ಎಂದೇ. ಹೆಚ್ಚೇನು ಮಾತನಾಡಲಿಲ್ಲ. ನಾನು ಸಮೀಪದಲ್ಲೇ ಸಭಾಪತಿ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ. ಕೊಟ್ಟ ಬಳಿಕ ದಿನಾಂಕ ಫಿಕ್ಸ್ ಮಾಡಿ, ಈ ಬಾರಿ ನಡೆಯುವ ಚುನಾವಣೆಯಲ್ಲಿ ನಿಲ್ಲುತ್ತೇನೆ ಎಂದಿದ್ದಾರೆ.

ಇನ್ನು ಬಿಜೆಪಿ ಸೇರಿದ ಉದ್ದೇಶದ ಬಗ್ಗೆ ಮಾತನಾಡಿ, ಸಾಕಷ್ಟು ವರ್ಷ ಒಂದೇ ಕಡೆ ಇದ್ವಿ. ಈಗ ಬದಲಾವಣೆಯಾಗಿದೆ. ಯಾವ ಆತಂಕದಲ್ಲೂ ಬಿಜೆಪಿಯನ್ನು ಸೇರುತ್ತಿಲ್ಲ. ರಾಜಕಾರಣ ಸಿದ್ಧಾಂತದ ಬಗ್ಗೆ ದಯಮಾಡಿ ಕೇಳಬೇಡಿ. ಸದ್ಯಕ್ಕೆ ಬಿಜೆಪಿ ಸೇರಿದ್ದೇನೆ. ಮುಂದೆ ಎಲೆಕ್ಷನ್ ನಿಲ್ಲುವ ಯೋಜನೆ ಇದೆ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

Apple – Diabetes: ಮಧುಮೇಹ ರೋಗಿಗಳು ಸೇಬು ತಿಂದರೆ ಏನಾಗುತ್ತೆ ಗೊತ್ತಾ..?

ಸುದ್ದಿಒನ್ : ದಿನವೂ ಸೇಬು ತಿಂದರೆ ವೈದ್ಯರ ಬಳಿ ಹೋಗುವ ಅಗತ್ಯ ಬರುವುದಿಲ್ಲ ಎನ್ನುತ್ತಾರೆ. ಆದಾಗ್ಯೂ, ಸೇಬು ತಿನ್ನುವುದರಿಂದ ಅನೇಕ ರೋಗಗಳನ್ನು ತಡೆಗಟ್ಟಬಹುದು. ವೈದ್ಯರ ಸಲಹೆಯಂತೆ ಮಧುಮೇಹ ಇರುವವರಿಗೂ ಸೇಬು ತುಂಬಾ ಒಳ್ಳೆಯದು. ಏಕೆಂದರೆ

ಈ ರಾಶಿಯವರ ಭವಿಷ್ಯ ಉಜ್ವಲವಾಗಲಿದೆ,

ಈ ರಾಶಿಯವರ ಭವಿಷ್ಯ ಉಜ್ವಲವಾಗಲಿದೆ, ಗುರುವಾರ ರಾಶಿ ಭವಿಷ್ಯ -ಏಪ್ರಿಲ್-18,2024 ಸೂರ್ಯೋದಯ: 06:01, ಸೂರ್ಯಾಸ್ತ : 06:29 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ ಸಂವತ್ಸರ , ಸಂವತ್2079,ಚೈತ್ರಮಾಸ,ಶುಕ್ಲ ಪಕ್ಷ, ಉತ್ತರಾಯಣಂ,ತಿಥಿ: ದಸಮಿ, ನಕ್ಷತ್ರ:

ಹಿರಿಯೂರು ಬಳಿ ರಸ್ತೆ ಅಪಘಾತ | 15 ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ, ಆಸ್ಪತ್ರೆಗೆ ದಾಖಲು

ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 17 : ಕೆಎಸ್ಆರ್ಟಿಸಿ ಬಸ್ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮವಾಗಿ 15 ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿರುವ ಘಟನೆ ನಡೆದಿದೆ. ಹಿರಿಯೂರು ತಾಲ್ಲೂಕಿನ ಪಟ್ರೆಹಳ್ಳಿ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ

error: Content is protected !!