Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಅಧಿಕೃತ ನಿವಾಸ ನೀಡಿಲ್ಲ ಅಂತ ಗರಂ ಆದ ಸಭಾಪತಿ ಬಸವರಾಜ್ ಹೊರಟ್ಟಿ..!

Facebook
Twitter
Telegram
WhatsApp

ಬೆಂಗಳೂರು: ಮನೆ ವಿಚಾರಕ್ಕೆ ಸಭಾಪತಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಏಳು ಬಾರಿ ಪತ್ರ ಬರೆದಿದ್ದೇನೆ, ಇದು ಎಂಟನೇ ಬಾರಿ ಆದ್ರೂ ಕೂಡ ರಾಜ್ಯ ಸರ್ಕಾರ ಅಧಿಕೃತ ನಿವಾಸ ನೀಡಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಪತ್ರ ಬರೆದರು ಸ್ಪಂದನೆ ಸಿಕ್ತಾ ಇಲ್ಲ. ಇನ್ನೇನಿದ್ರೂ ಭಿಕ್ಷೆ ಬೇಡಬೇಕಷ್ಟೇ. ನಾನು ಮಾತ್ರ ಅಲ್ಲ, ವಿಧಾನಸಭೆ ಸ್ಪೀಕರ್ ಕಾಗೇರಿ ಸೇರಿದಂತೆ ಹಲವರು ಮನವಿ ನಾಡಿದ್ದಾರೆ. ಅಧಿಕೃತ ನಿವಾಸ ನೀಡುವಂತೆ. ಆದ್ರೆ ಯಾವುದಕ್ಕೆ ಪ್ರತಿಕ್ರಿಯೆ ಸಿಕ್ತಾಯಿಲ್ಲ.

ಎಲ್ಲರಿಗೂ ನಿವಾಸ ಇದೆ. ನಮ್ಮ ಹಣೆಬರಹ ನೋಡಿ. ಕಾವೇರಿ ನಿವಾಸ ನಿಗದಿತ ನಿವಾಸ ಅಲ್ಲ. ಆದ್ರೂ ಅಲ್ಲಿ ಸಿಎಂ ಇರ್ತಾರೆ. ಪ್ರೋಟೋಕಾಲ್ ಪ್ರಕಾರ ಸಿಎಂಗಿಂತ ಮೇಲಿನವರು ನಾವೂ. ಆದ್ರೆ ನಮ್ಗೆ ಅಧಿಕೃತವಾಗಿ ಒಂದು ನಿವಾಸವಿಲ್ಲ. ನಮಗೆ ಶಕ್ತಿ ಇಲ್ಲ ಅಂದುಕೊಂಡು ಬಿಟ್ಟಿದ್ದಾರೆ. ಇನ್ನಜ ಏರ್ಪೋರ್ಟ್ ನಲ್ಲೂ ಅಷ್ಟೇ ಸಿಎಂ ಹಾಗೂ ಗೃಹ ಸಚಿವರು ನೇರವಾಗಿಯೇ ಹೋಗ್ತಾರೆ. ಆದ್ರೆ ನಮಗೆ ಬುಕ್ಕಿಂಗ್ ವ್ಯವಸ್ಥೆ ಇದೆ ಎಂದು ಅಸಮಾಧಾನ ಹೊರ ಹಾಕಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

28 ಕ್ಷೇತ್ರಗಳಲ್ಲೂ ಎನ್.ಡಿ.ಎ. ಮೈತ್ರಿ ಕೂಟಕ್ಕೆ ಗೆಲುವು : ಗೋವಿಂದ ಕಾರಜೋಳ

ಸುದ್ದಿಒನ್, ಹಿರಿಯೂರು, ಮಾರ್ಚ್. 29 : ರಾಜ್ಯದ 28 ಲೋಕಸಭಾ ಕ್ಷೇತ್ರಗಳಲ್ಲಿ ಜೆಡಿಎಸ್ ಮತ್ತು ಬಿಜೆಪಿ ಮೈತ್ರಿ ಗೆಲುವು ಸಾಧಿಸಲಿದೆ ಎಂದು ಎನ್ ಡಿ ಎ ಮೈತ್ರಿ ಕೂಟದ ಅಭ್ಯರ್ಥಿ ಗೋವಿಂದ ಕಾರಜೋಳ ಭರವಸೆ

ಚಿತ್ರದುರ್ಗ ಜಿಲ್ಲಾ ವಕೀಲರಿಂದ ರಾಜವೀರ ಮದಕರಿ ನಾಯಕ ನಾಟಕಕ್ಕೆ ಚಾಲನೆ

  ಚಿತ್ರದುರ್ಗ, ಮಾರ್ಚ್. 29 : ಚಿತ್ರದುರ್ಗ ಜಿಲ್ಲಾ ವಕೀಲರ ಕಲಾ ಬಳಗದಿಂದ ರಾಜವೀರ ಮದಕರಿ ನಾಯಕ ನಾಟಕಕ್ಕೆ ಅಧಿಕೃತವಾಗಿ ಚಾಲನೆ ನೀಡಲಾಯಿತು. ಅಕ್ಟೋಬರ್ 13, 2024 ರಂದು ಮದಕರಿ ನಾಯಕ ಜಯಂತಿ ಅಂಗವಾಗಿ

ನನ್ನ ರಾಜಕೀಯ ಶಕ್ತಿ ಸಾಮರ್ಥ್ಯವನ್ನು ಮುಂದಿನ ದಿನಗಳಲ್ಲಿ ತೋರಿಸುತ್ತೇನೆ : ಶಾಸಕ ಎಂ.ಚಂದ್ರಪ್ಪ ಸವಾಲು

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,  ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮಾರ್ಚ್.29  : ನನ್ನ ಮಗ ಏನು ತಪ್ಪು ಮಾಡಿದ್ದಾ ಅಂತ ಈ ಬಾರಿಯ ಪಾರ್ಲಿಮೆಂಟ್ ಚುನಾವಣೆಯಲ್ಲಿ ಟಿಕೇಟ್

error: Content is protected !!