Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಹೈಫೈ ಜೀವನದಲ್ಲಿ ಬೆಳೆದ ಪ್ರಿಯಾಂಕ್ ಖರ್ಗೆ ಜೊಲ್ಲು ಸುರಿಸುವುದರಲ್ಲಿ ನಿಸ್ಸೀಮರು : ಸಚಿವ ಬಿ ಸಿ ಪಾಟೀಲ್

Facebook
Twitter
Telegram
WhatsApp

 

 

ಧಾರವಾಡ: ಬಿಜೆಪಿ ಜೊಲ್ಲು ಸುರಿಸುತ್ತಿದೆ ಎಂದು ಶಾಸಕ ಪ್ರಿಯಾಂಕ್ ಖರ್ಗೆ ವಾಗ್ದಾಳಿ ನಡೆಸಿದ್ದರು. ಅವರ ಹೇಳಿಕೆಗೆ ತಿರುಗೇಟು ನೀಡಿರುವ ಸಚಿವ ಬಿ ಸಿ ಪಾಟೀಲ್ ಹೈಫೈ ಜೀವನ ಸಾಗಿಸಿದವರು ಅವರು. ವಾಸ್ತವಾಂಶದ ಅರಿವಿಲ್ಲದೆ ಬಾಯಿಗೆ ಬಂದಂತೆ ಮಾತನಾಡುತ್ತಾರೆ ಎಂದಿದ್ದಾರೆ.

ಪ್ರಿಯಾಂಕ್ ಖರ್ಗೆಗೆ ಗೊತ್ತಿದೆ. ಅವರು ಜೊಲ್ಲು ಸುರಿಸುವುದರಲ್ಲಿ ನಿಸ್ಸೀಮರು. ಅವರಿಗೆ ರೈತರ ಬಗ್ಗೆ ಕಾಳಜಿಯೂ ಇಲ್ಲ. ಈ ಹಿಂದೆಯೂ ಹೆಣ್ಣು ಮಗಳ ಬಗ್ಗೆ ಅಸಹ್ಯವಾಗಿ ಮಾತನಾಡಿದ್ದರು, ಅದು ಅವರ ಸಂಸ್ಕೃತಿಯನ್ನು ತೋರಿಸುತ್ತದೆ. ಹೈಫೈ ಜೀವನ ಮಾಡಿದವರಿಗೆ ರೈತರ ಬಗ್ಗೆ ಕಾಳಜಿ ಇಲ್ಲ ಎಂದಿದ್ದಾರೆ.

ಇನ್ನು ಸಿಎಂ ಟೀಕಿಸಿದ್ದ ಬಗ್ಗೆ ಮಾತನಾಡಿದ್ದು, ಬೊಮ್ಮಾಯಿ ಅವರೇನು ದಡ್ಡರಲ್ಲ, ಚಾಣಾಕ್ಷರಿದ್ದಾರೆ. ಅವರಿಗೆ ಯಾವುದೇ ಕಾರ್ಯಕ್ರಮವನ್ನು ನಿಭಾಯಿಸುವ ಶಕ್ತಿ ಇದೆ. ಭಾಷಣ ಮಾಡುವುದು ಗೊತ್ತಿದೆ. ಪ್ರಿಯಾಂಕ್ ಖರ್ಗೆಯಿಂದ ಹೇಳಿಸಿಕೊಳ್ಳುವ ಅಗತ್ಯ ಇಲ್ಲ ಎಂದಿದ್ದಾರೆ‌.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ | ವಿಜೃಂಭಣೆಯಿಂದ ನೆರವೇರಿದ ಏಕನಾಥೇಶ್ವರಿ ಅಮ್ಮನ ಸಿಡಿ ಮಹೋತ್ಸವ

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 04  : ಕೋಟೆ ರಸ್ತೆಯಲ್ಲಿರುವ ಪಾದಗುಡಿಯಲ್ಲಿ ದುರ್ಗದ ಅದಿ ದೇವತೆ ಏಕನಾಥೇಶ್ವರಿ ಅಮ್ಮನ ಸಿಡಿ ಮಹೋತ್ಸವ

ಚಾಕಲೇಟ್ ಕೊಡಿಸಿ ಅನ್ಯಕೋಮಿನ ಯುವಕನಿಂದ ದಲಿತ ಬಾಲಕಿ ಮೇಲೆ ಅತ್ಯಾಚಾರ: ಹಿರಿಯೂರಿನಲ್ಲಿ ತಡವಾಗಿ ಬೆಳಕಿಗೆ ಬಂದ ಪ್ರಕರಣ..!

ಹಿರಿಯೂರು : ತಂಗಿಯ ಸ್ನೇಹಿತೆಗೆ ಚಾಕಲೇಟ್, ಬಿಸ್ಕೇಟ್ ಕೊಡಿಸಿ, ಅನ್ಯಕೋಮಿನ ಯುವಕ ದಲಿತ ಬಾಲಕಿ ಮೇಲೆ ನಿರಂತರ ಅತ್ಯಾಚಾರ ಎಸಗಿರುವ ಘಟನೆ ಹಿರಿಯೂರಿನಲ್ಲಿ ನಡೆದಿದೆ. ಈ ಸಂಬಂಧ ಅನ್ಯಕೋಮಿನ ಯುವಕನ ವಿರುದ್ಧ ಗ್ರಾಮಾಂತರ ಪೋಲಿಸ್

ಚಾಕಲೇಟ್ ಕೊಡಿಸಿ ಅನ್ಯಕೋಮಿನ ಯುವಕನಿಂದ ದಲಿತ ಬಾಲಕಿ ಮೇಲೆ ಅತ್ಯಾಚಾರ: ಹಿರಿಯೂರಿನಲ್ಲಿ ತಡವಾಗಿ ಬೆಳಕಿಗೆ ಬಂದ ಪ್ರಕರಣ..!

ಹಿರಿಯೂರು : ತಂಗಿಯ ಸ್ನೇಹಿತೆಗೆ ಚಾಕಲೇಟ್, ಬಿಸ್ಕೇಟ್ ಕೊಡಿಸಿ, ಅನ್ಯಕೋಮಿನ ಯುವಕ ದಲಿತ ಬಾಲಕಿ ಮೇಲೆ ನಿರಂತರ ಅತ್ಯಾಚಾರ ಎಸಗಿರುವ ಘಟನೆ ಹಿರಿಯೂರಿನಲ್ಲಿ ನಡೆದಿದೆ. ಈ ಸಂಬಂಧ ಅನ್ಯಕೋಮಿನ ಯುವಕನ ವಿರುದ್ಧ ಗ್ರಾಮಾಂತರ ಪೋಲಿಸ್

error: Content is protected !!