Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಗಂಭೀರ್ ಡಿಮ್ಯಾಂಡ್ ಪೂರೈಸಿದ ಬಿಸಿಸಿಐ

Facebook
Twitter
Telegram
WhatsApp

ಸುಮಾರು 17 ವರ್ಷಗಳ ಬಳಿಕ ಟೀಂ ಇಂಡಿಯಾ 2024ರ ವಿಶ್ವಕಪ್ ಚಾಂಪಿಯನ್ ಪಟ್ಟಗಿಟ್ಟಿಸಿಕೊಂಡಿದೆ. ಹೊಸ ಟಿಂ ಇಂಡಿಯಾ ಕೋಚ್ ಆಗಿ ಗೌತಮ್‌ ಗಂಭೀರ್ ಇತ್ತೀಚೆಗಷ್ಟೇ ನೇಮಕಗೊಂಡಿದ್ದರು. ಜೊತೆಗೆ ಬಿಸಿಸಿಐ ಮುಂದೆ ಹಲವು ಬೇಡಿಕೆಗಳನ್ನು ಇಡಲಾಗಿತ್ತು. ಅದರಲ್ಲಿ ಟೀಂ ಇಂಡಿಯಾಗೆ ಕೋಚಿಂಗ್ ಸ್ಟ್ಯಾಫ್ ನಲ್ಲಿ ಮೊರ್ನೆ ಮೊರ್ಕೆಲೋ ಅವರನ್ನು ಸೇರಿಸಲು ಡಿಮ್ಯಾಂಡ್ ಇಟ್ಟಿದ್ದರು. ಇದೀಗ ಬಿಸಿಸಿಐ ಮೊರ್ನೆ ಅವರನ್ನು ನೇಮಕ ಮಾಡಲು ನಿರ್ಧರಿಸಿದ್ದಾರೆ.

ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಅವರು ಸೌತ್ ಆಫ್ರಿಕಾ ದಿಗ್ಗಜ ಬೌಲರ್ ಮೊರ್ನೆ ಮಾರ್ಕೆಲೋ ಅವರನ್ನು ಭಾರತದ ಹೊಸ ಬೌಲಿಂಗ್ ಕೋಚ್ ಆಗಿ ನೇಮಕ ಮಾಡಲು ಮುಂದಾಗಿದ್ದಾರೆ. ಈ ಬಗ್ಗೆ ಇನ್ನಷ್ಟೇ ಅಧಿಕೃತ ಘೋಷಣೆ ಮಾಡಲಿದ್ದಾರೆ. ಮೊರ್ನೆ ಮಾರ್ಕೆಲೋ ಸೆಪ್ಟೆಂಬರ್ 1ರಿಂದ ಟೀಂ ಇಂಡಿಯಾದ ಮುಖ್ಯ ಬೌಲರ್ ಕೋಚ್ ಆಗಿ ಕೆಲಸ ಶುರು ಮಾಡಲಿದ್ದಾರೆ.

ಈ ಹಿಂದೆ ಮಾರ್ಕೆಲೋ ಪಾಕ್ ತಂಡದ ಬೌಲಿಂಗ್ ಕೋಚ್ ಆಗಿದ್ದರು. ಇನ್ನು ಅಂತರಾಷ್ಟ್ರೀಯ ಕ್ರಿಕೆಟ್ ನಲ್ಲಿ ಟ್ರೈನಿಂಗ್ ನೀಡಿರುವ ಅನುಭವ ಇವರದ್ದಾಗಿದೆ. ಮೊರ್ನೆ ಮೊರ್ಕೆಲ್ ಸೌತ್​ ಆಫ್ರಿಕಾದ ಸ್ಟಾರ್ ಬೌಲರ್​ ಆಗಿದ್ದರು. ತಾನು ಆಡಿರೋ 86 ಟೆಸ್ಟ್ ಪಂದ್ಯಗಳಲ್ಲಿ ಮೊರ್ಕೆಲ್​ 309 ವಿಕೆಟ್‌ ಕಬಳಿಸಿದ್ದಾರೆ. ಇನ್ನು 117 ಏಕದಿನ ಪಂದ್ಯಗಳನ್ನು ಆಡಿದ್ದು, 188 ವಿಕೆಟ್‌ ಪಡೆದಿದ್ದಾರೆ. ಸದ್ಯ ಟೀಂ ಇಂಡಿಯಾದ ಬೋಲಿಂಗ್ ಕೋಚ್ ಆಗಿ ಬರ್ತಿದ್ದಾರೆ. ಗೌತಮ್ ಗಂಭೀರ್ ಅವರೇ ಡಿಮ್ಯಾಂಡ್ ಇಟ್ಟು ತಮ್ಮ ಸ್ಟಾಫ್ ಆಗಿ ನೇಮಕ ಮಾಡಿಕೊಳ್ಳುತ್ತಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯ ಪ್ರೇಮಿಗಳಿಗೆ ಯಾರಿಂದಲೂ ಅಗಲಿಕೆ ಮಾಡಲು ಸಾಧ್ಯವಿಲ್ಲ

ಈ ರಾಶಿಯವರ ಇನ್ಮುಂದೆ ಆರ್ಥಿಕ ಬಲ ಪವರ್ ಫುಲ್. ಈ ರಾಶಿಯ ಪ್ರೇಮಿಗಳಿಗೆ ಯಾರಿಂದಲೂ ಅಗಲಿಕೆ ಮಾಡಲು ಸಾಧ್ಯವಿಲ್ಲ, ಗುರುವಾರ-ರಾಶಿ ಭವಿಷ್ಯ ಸೆಪ್ಟೆಂಬರ್-19,2024 ಸೂರ್ಯೋದಯ: 06:08, ಸೂರ್ಯಾಸ್ತ : 06:11 ಶಾಲಿವಾಹನ ಶಕೆ :1946,

ಸೆಪ್ಟೆಂಬರ್ 28 ರಂದು ಹಿಂದೂ ಮಹಾಗಣಪತಿ ವಿಸರ್ಜನೆ ಹಾಗೂ ಶೋಭಾಯಾತ್ರೆ : 3 ಲಕ್ಷ ಜನ ಭಾಗವಹಿಸುವ ನಿರೀಕ್ಷೆ : ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಮಾಹಿತಿ

ಚಿತ್ರದುರ್ಗ.ಸೆ.18: ಸೆ.28 ರಂದು ನಗರದಲ್ಲಿ ನಡೆಯಲಿರುವ ಹಿಂದೂ ಮಹಾಗಣಪತಿ ವಿಸರ್ಜನಾ ಮೆರವಣೆಗೆ ಹಾಗೂ ಶೋಭಾ ಯಾತ್ರೆಯನ್ನು ಶಾಂತಿ ಹಾಗೂ ಸೌಹಾರ್ಧತೆಯಿಂದ ನಡೆಸುವಂತೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಹಿಂದೂ ಮಹಾ ಗಣಪತಿ ಪ್ರತಿಷ್ಟಾಪನಾ ಸಮಿತಿ ಸದಸ್ಯರಗೆ ಸೂಚನೆ

ಸೆಪ್ಟೆಂಬರ್ 28 ರಂದು ಹಿಂದೂ ಮಹಾಗಣಪತಿ ವಿಸರ್ಜನೆ : ಬಂದೋಬಸ್ತ್ ಕಾರ್ಯಕ್ಕೆ 3000 ಪೊಲೀಸ್ ಸಿಬ್ಬಂದಿ ನೇಮಕ : ರಂಜಿತ್ ಕುಮಾರ ಬಂಡಾರು

ಸೆಪ್ಟೆಂಬರ್‌ 28 ರಂದು ನಡೆಯಲಿರುವ ಹಿಂದೂ ಮಹಾಗಣಪತಿ ವಿಸರ್ಜನಾ ಮೆರವಣೆಗೆ ಹಾಗೂ ಶೋಭಾ ಯಾತ್ರೆಯ ಬಂದೋಬಸ್ತ್ ಕಾರ್ಯಕ್ಕೆ 3000 ಪೊಲೀಸ್ ಸಿಬ್ಬಂದಿ ನಿಯೋಜಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ ಬಂಡಾರು ತಿಳಿಸಿದರು.

error: Content is protected !!