Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಮಹೇಂದ್ರ ಸಿಂಗ್ ಧೋನಿ ವಿರುದ್ಧ ಬಿಸಿಸಿಐಗೆ ದೂರು..!

Facebook
Twitter
Telegram
WhatsApp

T20 ವಿಶ್ವಕಪ್ ಟೂರ್ನಿ ವೇಳೆ ಟೀಂ ಇಂಡಿಯಾ ಮಾಜಿ‌ ನಾಯಕ ಎಂ ಎಸ್ ಧೋನಿಯನ್ನ ಟೀ ಇಂಡಿಯಾ ಮೆಂಟರ್ ಆಗಿ ನೇಮಕ ಮಾಡಲಾಗಿದೆ. ಇದರ ವಿರುದ್ಧ ಬಿಸಿಸಿಐ ಗೆ ದೂರು ದಾಖಲಾಗಿದೆ.

ಈ ರೀತಿಯ ದೂರನ್ನು ಹಿತಾಸಕ್ತಿಯ ಸಂಘರ್ಷ, ಬಿಸಿಸಿಐ ಅಪೆಕ್ಸ್ ಕೌನ್ಸಿಲ್ ಗೆ ನೀಡಿದೆ. ಹಾಗೇ ಈ ಬಗ್ಗೆ ಪ್ರಶ್ನೆಯನ್ನು ಕೇಳಿದೆ. ಧೋನಿಯ ಆಯ್ಕೆಯೂ ಆಸಕ್ತಿಯ ಸಂಘರ್ಷದ ಷರತ್ತಿನ ಉಲ್ಲಂಘನೆಯಾಗಿದೆ ಎಂದು ಮಧ್ಯಪ್ರದೇಶದ ಕ್ರಿಕೆಟ್ ಅಸೋಸಿಯೇಷನ್ ಮಾಜಿ ಸದಸ್ಯ ಸಂಜೀವ್ ಗುಪ್ತಾ ಈ ಬಗ್ಗೆ ಪತ್ರದಲ್ಲಿ ಕೇಳಿದ್ದಾರೆ.

ಧೋನಿ ಈಗಾಗಲೆ ಚೆನ್ನೈ ಸೂಪರ್ ಕಿಂಗ್ ಐಪಿಎಲ್ ನ ಪ್ರಾಚೈಸಿಯಾಗಿದ್ದಾರೆ. ನಿಯಮದ ಪ್ರಕಾರ ಒಬ್ಬ ವ್ಯಕ್ತಿ ಎರಡು ಹುದ್ದೆಯನ್ನು ಹೊಂದುವ ಹಾಗಿಲ್ಲ. ಬಿಸಿಸಿಐ ಕಾನೂನು ಉಲ್ಲಂಘನೆಯಾವಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಕುಡಿಯುವ ನೀರಿನ ಸಮಸ್ಯೆ : ಮತದಾನ ಬಹಿಷ್ಕರಿಸಿದ್ದವರಿಂದ ಸಂಜೆ ವೇಳೆಗೆ ಮತದಾನ..!

ಚಿತ್ರದುರ್ಗ : ಇಂದು ಕರ್ನಾಟಕದಲ್ಲಿ ಮೊದಲ ಲೋಕಸಭಾ ಚುನಾವಣೆಗೆ ನಡೆದಿದೆ. ಎಷ್ಟೇ ಜಾಗೃತಿ ಮೂಡಿಸಿದರು ಸಾಕಷ್ಟು ಮಂದಿ ಮತದಾನ ಮಾಡಿಲ್ಲ. ಪರಿಪೂರ್ಣ ಮತದಾನ ನಡೆದಿಲ್ಲ. ಚುನಾವಣೆ ಬಂದಾಗೆಲ್ಲಾ ಜಾಗೃತಿ ಕಾರ್ಯ ನಡೆದರು ಮತದಾನ ಪೂರ್ಣವಾಗುವುದರಲ್ಲಿ

ಚಿತ್ರದುರ್ಗ ಲೋಕಸಭಾ ಕ್ಷೇತ್ರದಲ್ಲಿ ಸಂಜೆ 5 ರವೇಳೆಗೆ ಶೇಕಡಾವಾರು ಮತದಾನ ಎಷ್ಟು ? 

ಚಿತ್ರದುರ್ಗ.ಏ.26: ಚಿತ್ರದುರ್ಗ ಲೋಕಸಭಾ ಕ್ಷೇತ್ರಕ್ಕೆ ಏ.26 ರಂದು  ಜರುಗಿದ ಮತದಾನದಲ್ಲಿ ಸಂಜೆ 5 ಗಂಟೆ ವೇಳೆಗೆ  ಶೇ.67 ರಷ್ಟು ಮತದಾನ ದಾಖಲಾಗಿದೆ. ಸಂಜೆ 6 ಗಂಟೆಯವರೆಗೂ ಮತ ಚಲಾಯಿಸಲು ಅವಕಾಶವಿದ್ದು, ಮತದಾರರು ಉತ್ಸಾಹ ತೋರಿ

ಮತದಾನಕ್ಕೂ ಮುನ್ನ ದೇವಸ್ಥಾನಗಳಲ್ಲಿ ಪೂಜೆ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,   ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 26 : ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳರವರು ಮತದಾನಕ್ಕೂ ಮುನ್ನ

error: Content is protected !!