Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ನಮ್ಮ ನಾಗರಿಕರು ಜಾಗೃತಿಯಿಂದ ಇರಬೇಕು : ಲಾಕ್ಡೌನ್ ಬಗ್ಗೆ ಸಚಿವ ಖೂಬಾ ಹೇಳಿದ್ದು ಹೀಗೆ..!

Facebook
Twitter
Telegram
WhatsApp

 

ಬೀದರ್: ಕಳೆದ ಕೆಲವು ದಿನಗಳಿಂದ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಇದು ಮೂರನೆ ಅಲೆಯ ಆತಂಕವನ್ನ ಸೃಷ್ಟಿ ಮಾಡಿದೆ. ಹೀಗಾಗಿ ಸರ್ಕಾರ ಕಠಿಣ ಕ್ರಮ ತೆಗೆದುಕೊಳ್ಳಲು ಮುಂದಾಗಿದೆ.

ಈ ಬಗ್ಗೆ ಸಚಿವ ಭಗವಂತ ಖೂಬಾ ಮಾತನಾಡಿದ್ದು, ಕೊರೊನಾಗೆ ಸಂಬಂಧಿಸಿದಂತೆ ಯಾವ ರೀತಿಯ ಕಠಿಣ ಕ್ರಮಗಳನ್ನ ತೆಗೆದುಕೊಳ್ಳಬೇಕು ಅನ್ನೋದು ಸರ್ಕಾರಕ್ಕೆ ಗೊತ್ತು. ಆದ್ರೆ ಮೊದಲು ನಾಗರಿಕರು ಎಚ್ಚರದಿಂದಿರಬೇಕು. ಎಲ್ಲಾ ನಾಗರಿಕರು ಕೊರೊನಾ ನಿಯಮಗಳನ್ನ ಅನುಸರಿಸಬೇಕು. ಮಾಸ್ಕ್ ಹಾಕಿ, ಸಾಮಾಜಿಕ ಅಂತರ ಕಾಪಾಡಿಕೊಂಡು ಕೊರೊನಾ ಬಾರದೆ ಇರುವಂತೆ ಜಾಗೃತಿ ವಹಿಸಬೇಕು. ತಜ್ಞರು ಕೊಟ್ಟಿರುವ ವರದಿಯ ಮೇಲೆ ಸರ್ಕಾರ ಕ್ರಮ ತೆಗೆದುಕೊಳ್ಳುತ್ತೆ ಎಂದಿದ್ದಾರೆ.

ಇನ್ನು ಇಂದಿನಿಂದ 15-17 ವರ್ಷದ ಮಕ್ಕಳಿಗೂ ಇಂದಿನಿಂದ ಲಸಿಕೆ ನೀಡುವ ಅಭಿಯಾನಕ್ಕೆ ಇಂದಿನಿಂದ ಚಾಲನೆ ನೀಡಲಾಗಿದೆ. ಈ ಲಸಿಕೆಯ ಬಗ್ಗೆ ಎಲ್ಲಾ ಮಕ್ಕಳಲ್ಲೂ ಆಸಕ್ತಿ ಮೂಡಬೇಕು. ಮಕ್ಕಳಲ್ಲಿ ಇಂದು ಕಂಡ ಆಸಕ್ತಿ ನೋಡಿ ಸಂತಸವಾಗಿದೆ. ಎಲ್ಲಾ ಮಕ್ಕಳು ಲಸಿಕೆಯನ್ನ ಹಾಕಿಸಿಕೊಳ್ಳಬೇಕು ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಮೆಣಸಿನಕಾಯಿ ಕತ್ತರಿಸಿದ ನಂತರ ನಿಮ್ಮ ಕೈಗಳು ಉರಿಯದಂತೆ ತಡೆಯಲು ಹೀಗೆ ಮಾಡಿ….!

ಸುದ್ದಿಒನ್ : ಮೆಣಸಿನಕಾಯಿ ಕತ್ತರಿಸಿದ ನಂತರ ಕೈಗಳು ಉರಿಯುತ್ತವೆ.  ಇದು ಕೆಲವೊಮ್ಮೆ ಹೆಚ್ಚು ಆಗಬಹುದು. ಮೆಣಸಿನಕಾಯಿಯಲ್ಲಿರುವ ಕ್ಯಾಪ್ಸೈಸಿನ್ ಎಂಬ ರಾಸಾಯನಿಕವೇ ಇದಕ್ಕೆ ಕಾರಣ. ಮತ್ತು ಈ ಉರಿಯನ್ನು ಕಡಿಮೆ ಮಾಡಲು ಯಾವ ಸಲಹೆಗಳನ್ನು ಅನುಸರಿಸಬಹುದು

ಬೇಸಿಗೆಯಲ್ಲಿ ಸೌತೆಕಾಯಿ ತಿಂದರೆ ಎಷ್ಟೆಲ್ಲಾ ಪ್ರಯೋಜನಗಳಿವೆ ಗೊತ್ತಾ ?

ಸುದ್ದಿಒನ್ : ದಿನದಿಂದ ದಿನಕ್ಕೆ ಬಿಸಿಲ ತಾಪ ಹೆಚ್ಚಾಗುತ್ತಿದೆ. ಇದರಿಂದಾಗಿ ಅನೇಕರು ಆರೋಗ್ಯ ಸಮಸ್ಯೆಯನ್ನು ಎದುರಿಸುತ್ತಿದ್ದಾರೆ. ಬೇಸಿಗೆಯ ಧಗೆಗೆ ತಕ್ಕಂತೆ ದೇಹಕ್ಕೆ ಸಾಕಷ್ಟು ಪೋಷಕಾಂಶಗಳನ್ನು ಒದಗಿಸಬೇಕು. ಈ ಬೇಸಿಗೆಯಲ್ಲಿ ಪ್ರತಿದಿನ ಸೌತೆಕಾಯಿಯನ್ನು ತಿನ್ನುವುದು ಒಳ್ಳೆಯದು.

ಈ ರಾಶಿಯವರು ಇಂದು ತುಂಬಾ ಖುಷಿ ಪಡೆಯುವ ಸಂದೇಶ ಪಡೆಯಲಿದ್ದಾರೆ

ಈ ರಾಶಿಯವರು ಇಂದು ತುಂಬಾ ಖುಷಿ ಪಡೆಯುವ ಸಂದೇಶ ಪಡೆಯಲಿದ್ದಾರೆ, ಶನಿವಾರ- ರಾಶಿ ಭವಿಷ್ಯ ಏಪ್ರಿಲ್-20,2024 ಸೂರ್ಯೋದಯ: 06:00, ಸೂರ್ಯಾಸ್ತ : 06:29 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ ಸಂವತ್ಸರ , ಸಂವತ್2079,

error: Content is protected !!