Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಸಹಕಾರಿ ಬ್ಯಾಂಕ್ ನಲ್ಲಿ ಹಣ ಇಡುವ ಮುನ್ನ ಎಚ್ಚರ : 8 ಬ್ಯಾಂಕ್ ಗಳ ಪರವಾನಗಿ ರದ್ದು ಈಗ ಗ್ರಾಹಕರ ಹಣದ ಹೊಣೆ ಯಾರದ್ದು..?

Facebook
Twitter
Telegram
WhatsApp

RBI ಇದೀಗ ಎಂಟು ಸಹಕಾರಿ ಬ್ಯಾಂಕ್ ಗಳ ಲೈಸೆನ್ಸ್ ರದ್ದು ಮಾಡಿ ಗ್ರಾಹಕರಿಗೆ ಶಾಕ್ ನೀಡಿದೆ. ಸರಿಯಾಗಿ ಕಾರ್ಯ ನಿರ್ವಹಿಸದ, ಕಡಿಮೆ ಬಂಡವಾಳ ಇರುವ ಬ್ಯಾಂಕ್ ಗಳ ಲೈಸೆನ್ಸ್ ರದ್ದು ಮಾಡಲಾಗಿದೆ.‌ ಎಂಟು ಬ್ಯಾಂಕುಗಳ ಮೇಲೆ ಕಠಿಣ ನಿರ್ಬಂಧ ಹೇರಿದೆ.

ಸಹಕಾರಿ ಬ್ಯಾಂಕ್ ಗಳ ಮೇಲೆ RBI ಗಮನವಿಟ್ಟಿದೆ. ಕಾಲಕಾಲಕ್ಕೆ ಸಹಕಾರಿ ಬ್ಯಾಂಕ್ ಗಳ ಕಾರ್ಯಕ್ಷಮತೆಯನ್ನು ಗಮನಿಸುತ್ತಿದೆ. ಅಂತಹ ಬ್ಯಾಂಕ್ ಗಳು ಆರ್ಥಿಕ ಪರಿಸ್ಥಿತಿಲ್ಲಿ ಕೆಳಮಟ್ಟಕ್ಕೆ ಇದ್ದರೆ, RBI ಅವುಗಳ ಲೈಸೆನ್ಸ್ ರದ್ದು ಮಾಡುತ್ತದೆ. ಇದೀಗ ಅದೇ‌ ಕೆಲಸ ಮಾಡಿದೆ.

ಸೇವಾ ವಿಕಾಸ ಸಹಕಾರಿ ಬ್ಯಾಂಕ್, ಡೆಕ್ಕನ್ ಅರ್ಬನ್ ಬ್ಯಾಂಕ್, ಮಿಲತ್ ಸಹಕಾರಿ ಬ್ಯಾಂಕ್, ಮುಧೋಳ ಸಹಕಾರಿ ಬ್ಯಾಂಕ್, ಶ್ರೀ ಆನಂದ ಸಹಕಾರಿ ಬ್ಯಾಂಕ್, ರೂಪಿ ಸಹಕಾರಿ ಬ್ಯಾಂಕ್, ಬಾಬಾಜಿ ಡೇಟ್ ಮಹಿಳಾ ಅರ್ಬನ್ ಬ್ಯಾಂಕ್, ಲಕ್ಷ್ಮೀ ಸಹಕಾರಿ ಬ್ಯಾಂಕ್ ಸೇರಿದಂತೆ ಹಲವು ಬ್ಯಾಂಕ್ ಗಳ ಪರವಾನಗಿ ರದ್ದು ಮಾಡಲಾಗಿದೆ. ಈ ಬ್ಯಾಂಕ್ ಗಳಲ್ಲಿ ಗ್ರಾಹಕರು ಹಣವನ್ನಿಟ್ಟಿದ್ದರೆ ಒಮ್ಮೆ ವಿಚಾರಿಸಿ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಅಣ್ಣಾವ್ರಿಗೆ ಅಣ್ಣಾವ್ರೇ ಸಾಟಿ, ಹಿರಿಯೂರಲ್ಲಿ ಬಿ.ಎನ್.ಚಂದ್ರಪ್ಪ ಬಣ್ಣನೆ

ಸುದ್ದಿಒನ್, ಚಿತ್ರದುರ್ಗ, ಏ. 24 :  ಮುಖ್ಯಮಂತ್ರಿ ಸ್ಥಾನವನ್ನು ಸುಲಭವಾಗಿ ಅಲಂಕರಿಸುವ ಬಂದಿದ್ದ ಅವಕಾಶವನ್ನು ನಿರಾಕರಿಸಿ, ಕನ್ನಡ ನಾಡು-ನುಡಿಗೆ ಬದುಕು ಮಿಸಲಿಟ್ಟ ಡಾ.ರಾಜಕುಮಾರ್ ಅವರಿಗೆ ಅವರೇ ಸಾಟಿ ಎಂದು ಕಾಂಗ್ರೆಸ್ ಅಭ್ಯರ್ಥಿ ಬಿ.ಎನ್.ಚಂದ್ರಪ್ಪ ಬಣ್ಣಿಸಿದರು.

ಭದ್ರಾ ಮೇಲ್ದಂಡೆ ಯೋಜನೆ ಬಗ್ಗೆ ಸುಳ್ಳು ಹೇಳಿದರೆ ತಾಯಿ ಭದ್ರೆ ಸಹಿಸುವುದಿಲ್ಲ : ಕಮಲ ಪಡೆಗೆ ಕಾಂಗ್ರೆಸ್ ಅಭ್ಯರ್ಥಿ ಬಿ.ಎನ್.ಚಂದ್ರಪ್ಪ ತಿರುಗೇಟು

ಸುದ್ದಿಒನ್, ಚಿತ್ರದುರ್ಗ, ಏ. 24 : ಭದ್ರಾ ಮೇಲ್ದಂಡೆ ಯೋಜನೆ ವಿಷಯದಲ್ಲಿ ನಿರಂತರ ಸುಳ್ಳು ಹೇಳಿಕೊಂಡು ಬರುತ್ತಿರುವ ಬಿಜೆಪಿಯವರಿಗೆ ಭದ್ರಾ ಮೇಲ್ದಂಡೆ ಯೋಜನೆ ಜಾರಿ, ಅದಕ್ಕಾಗಿ ನಡೆದ ಹೋರಾಟದ ಮಾಹಿತಿ ಕೊರತೆ ಇದೆ ಅಥವಾ

ಏಪ್ರಿಲ್ 26 ರಂದು ಲೋಕಸಭೆ ಚುನಾವಣೆ | ಸಾರ್ವತ್ರಿಕ ರಜಾದಿನ ಘೋಷಣೆ

ಚಿತ್ರದುರ್ಗ. ಏ.24: ಎರಡನೇ ಹಂತದ ಲೋಕಸಭೆ ಸಾರ್ವತ್ರಿಕ ಚುನಾವಣೆಗೆ ಏಪ್ರಿಲ್ 26 ರಂದು ಚಿತ್ರದುರ್ಗ ಜಿಲ್ಲೆಯಲ್ಲಿ ಮತದಾನ ಜರುಗಲಿದೆ. ಮತದಾನದ ದಿನವನ್ನು ಸಾರ್ವತ್ರಿಕ ರಜಾದಿನವನ್ನಾಗಿ ಘೋಷಣೆ ಮಾಡಲಾಗಿದೆ. ಅಂದು ಎಲ್ಲಾ ಸರ್ಕಾರಿ ಹಾಗೂ ಖಾಸಗಿ

error: Content is protected !!