Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಮಕ್ಕಳನ್ನ ಮನೆ ಮುಂದೆ ಆಟವಾಡಲು ಬಿಟ್ಟಾಗ ಎಚ್ಚರದಿಂದಿರಿ..!

Facebook
Twitter
Telegram
WhatsApp

ಬೆಂಗಳೂರು: ಮಕ್ಕಳನ್ನ ಮನೆ ಮುಂದೆ ಆಟವಾಡಲು ಬಿಟ್ಟು ಇನ್ನೆಲ್ಲೋ ಗಮನ ಕೊಡುವ ಪೋಷಕರು ಇನ್ಮುಂದೆ ಕೊಂಚ ಎಚ್ಚರದಿಂದಿರಿ. ಯಾಕಂದ್ರೆ ಕಿಡ್ನ್ಯಾಪರ್ಸ್ ಅಂಥ ಸಮಯವನ್ನೇ ಕಾಯ್ತಿದ್ದಾರೆ. ಮಕ್ಕಳನ್ನ ಅಪಹರಿಸುತ್ತಿದ್ದಾರೆ.

ವಿದ್ಯಾರಣ್ಯಪುರ ವ್ಯಾಸ್ ಸ್ಕೂಲ್ ಮುಂಭಾಗದ, ಎಲ್ ಜಿ ಎನ್ಕ್ಲೇವ್ ಅಪಾರ್ಟ್ ಮೆಂಟ್ ಬಳಿ ನಡೆದ ಘಟನೆ ನಡೆದಿದೆ. ಸದ್ಯ ಸಿಸಿಟಿವಿ ದೃಶ್ಯಾವಳಿಯನ್ನ ವಿದ್ಯಾರಣ್ಯಪುರ ಪೊಲೀಸರಿಗೆ ಸ್ಥಳೀಯರು ನೀಡಿದ್ದಾರೆ.

ಈಗಾಗಲೇ ಮೂವರು ಕಿಡ್ನ್ಯಾಪರ್ಸ್ ಗಳಿಂದ ಮಕ್ಕಳನ್ನ ಅಪಹರಣ ಮಾಡುವ ಯತ್ನ ನಡೆದಿದೆ. ಆ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಮಕ್ಕಳಿಗೆ ಚಾಕ್ಲೇಟ್ ಕೊಟ್ಟು ಕಿಡ್ನ್ಯಾಪ್ ಮಾಡುವ ಫ್ಲ್ಯಾನ್ ಹಾಕಿಕೊಂಡಿದ್ದಾರೆ.

ಈ ಗ್ಯಾಂಗ್ ಮನೆ ಮುಂದೆ ಆಟವಾಡುತ್ತಿರುವ ಮಕ್ಕಳಿಗೆ ಚಾಕ್ಲೇಟ್ ಕೊಟ್ಟು ಪುಸಲಾಯಿಸುತ್ತಿದ್ದರು. ಚಾಕಲೇಟ್ ಆಸೆಗೆ ಮಕ್ಕಳು ಅವರ ಹಿಂದೆ ಹೋಗಿದ್ದಾರೆ. ಐದಾರು ಮಕ್ಕಳು ಅಪರಿಚಿತನ ಹಿಂದೆ ಹೋಗುತ್ತಿರುವುದನ್ನ ಅಲ್ಲಿನ ಸ್ಥಳೀಯರು ಕಂಡಿದ್ದಾರೆ. ಅನುಮಾನಗೊಂಡು ಪ್ರಶ್ನಿಸಿದಾಗ ಮೂವರು ಓಡಿ ಹೋಗಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ನೇಹಾ ಕೊಲೆ : ಶಿಕ್ಷಕರಾಗಿರುವ ಫಯಾಜ್ ತಂದೆ-ತಾಯಿ ಏನಂದ್ರು..?

ಧಾರವಾಡ: ಚೆನ್ನಾಗಿ ಓದಿ ಉಜ್ವಲ ಭವಿಷ್ಯ ಕನಸು ಕಂಡಿದ್ದ ನೇಹಾ ಜೀವನ ಕಮರಿ ಹೋಗಿದೆ. ಪ್ರೀತಿಯ ಕಾರಣವನ್ನಿಟ್ಟುಕೊಂಡು ಫಯಾಜ್ ಎಂಬಾತ ನೇಹಾಳ ಜೀವನವನ್ನೇ ಅಂತ್ಯ ಮಾಡಿದ್ದಾನೆ. ಅವನಿಗೆ ಗಲ್ಲು ಶಿಕ್ಷೆಯಾಗಲೇಬೇಕೆಂದು ಹೋರಾಟಗಳು ನಡೆಯುತ್ತಿವೆ. ಯುವತಿಯ

ಮೆಣಸಿನಕಾಯಿ ಕತ್ತರಿಸಿದ ನಂತರ ನಿಮ್ಮ ಕೈಗಳು ಉರಿಯದಂತೆ ತಡೆಯಲು ಹೀಗೆ ಮಾಡಿ….!

ಸುದ್ದಿಒನ್ : ಮೆಣಸಿನಕಾಯಿ ಕತ್ತರಿಸಿದ ನಂತರ ಕೈಗಳು ಉರಿಯುತ್ತವೆ.  ಇದು ಕೆಲವೊಮ್ಮೆ ಹೆಚ್ಚು ಆಗಬಹುದು. ಮೆಣಸಿನಕಾಯಿಯಲ್ಲಿರುವ ಕ್ಯಾಪ್ಸೈಸಿನ್ ಎಂಬ ರಾಸಾಯನಿಕವೇ ಇದಕ್ಕೆ ಕಾರಣ. ಮತ್ತು ಈ ಉರಿಯನ್ನು ಕಡಿಮೆ ಮಾಡಲು ಯಾವ ಸಲಹೆಗಳನ್ನು ಅನುಸರಿಸಬಹುದು

ಬೇಸಿಗೆಯಲ್ಲಿ ಸೌತೆಕಾಯಿ ತಿಂದರೆ ಎಷ್ಟೆಲ್ಲಾ ಪ್ರಯೋಜನಗಳಿವೆ ಗೊತ್ತಾ ?

ಸುದ್ದಿಒನ್ : ದಿನದಿಂದ ದಿನಕ್ಕೆ ಬಿಸಿಲ ತಾಪ ಹೆಚ್ಚಾಗುತ್ತಿದೆ. ಇದರಿಂದಾಗಿ ಅನೇಕರು ಆರೋಗ್ಯ ಸಮಸ್ಯೆಯನ್ನು ಎದುರಿಸುತ್ತಿದ್ದಾರೆ. ಬೇಸಿಗೆಯ ಧಗೆಗೆ ತಕ್ಕಂತೆ ದೇಹಕ್ಕೆ ಸಾಕಷ್ಟು ಪೋಷಕಾಂಶಗಳನ್ನು ಒದಗಿಸಬೇಕು. ಈ ಬೇಸಿಗೆಯಲ್ಲಿ ಪ್ರತಿದಿನ ಸೌತೆಕಾಯಿಯನ್ನು ತಿನ್ನುವುದು ಒಳ್ಳೆಯದು.

error: Content is protected !!