Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಮೋದಿ ಕೊಲೆ ಬಗ್ಗೆ ನೀಡಿದ್ದ ಹೇಳಿಕೆಗೆ ಸಮರ್ಥನೆ ನೀಡಿದ ಕಾಂಗ್ರೆಸ್ ಮಾಜಿ ಸಚಿವ

Facebook
Twitter
Telegram
WhatsApp

ಮಾತನಾಡುವ ಭರದಲ್ಲೋ, ಹೇಳಿಕೆ ನೀಡುವ ಭರದಲ್ಲೋ ಹೇಳಿಕೆಗಳು ಕಂಟ್ರೋಲ್ ತಪ್ಪಿದರೆ ಏನೆಲ್ಲಾ ಅನಾಹುತಗಳಾಗುತ್ತವೆ ಎಂಬುದು ಈಗಾಗಲೇ ಕೆಲವು ರಾಜಕೀಯ ನಾಯಕರ ಅರಿವಿಗೆ ಬಂದಿದೆ. ಆದರೆ ಕಾಂಗ್ರೆಸ್ ನಾಯಕರೊಬ್ಬರು ಪ್ರಧಾನಿ ಮೋದಿ ವಿಚಾರವಾಗಿ ಕೊಲೆಯ ಹೇಳಿಕೆಯನ್ನು ನೀಡಿದ್ದಾರೆ. ಈ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದ್ದು, ಕಾಂಗ್ರೆಸ್ ನಾಯಕನ ಹೇಳಿಕೆಗೆ ಎಲ್ಲರೂ ಕ್ಲಾಸ್ ತೆಗೆದುಕೊಂಡಿದ್ದಾರೆ.

ಮಾಜಿ ಸಚಿವ ರಾಜಾ ಪಟೇರಿಯಾ ಅವರು ಪ್ರಧಾನಿ ಬಗ್ಗೆ ಈ ರೀತಿಯಾದ ಹೇಳಿಕೆ ನೀಡಿದ್ದಾರೆ. ವೈರಲ್ ಆದಂತ ವಿಡಿಯೋದಲ್ಲಿ ಪಡೇರಿಯಾ ಅವರು, ಮುಂದೊಂದು ದಿನ ಪ್ರಧಾನಿ ಮೋದಿ ಅವರು ಚುನಾವಣಾ ಪ್ರಕ್ರಿಯೆಗಳಿಗೆ ಅಂತ್ಯವಾಡುತ್ತಾರೆ. ಮೋದಿ ಧರ್ಮ, ಜಾತಿ ಆಧಾರ ಮೇಲೆ ದೇಶವನ್ನು ವಿಭಜನೆ ಮಾಡುತ್ತಾರೆ. ದಲಿತರು, ಬುಡಕಟ್ಟುಗಳು ಮತ್ತು ಅಲ್ಪಸಂಖ್ಯಾತ ಸಮುದಾಯಗಳು ಅಪಾಯದಲ್ಲಿದೆ. ಹೀಗಾಗಿ ಪ್ರಧಾನಿ ಮೋದಿಯನ್ನು ಕೊಲೆ ಮಾಡುವುದಕ್ಕೆ ಸಿದ್ದರಾಗಿರಿ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದರು.

ಇದೀಗ ಈ ಹೇಳಿಕೆಯನ್ನು ಸಮರ್ಥಿಸಿಕೊಂಡಿರುವ ಪಟೇರಿಯಾ, ತಾವೂ ಬಳಸಿದ ಕೊಲೆ ಪದವನ್ನು ಚುನಾವಣೆಯ ಸೋಲಿಗೆ ಹೋಲಿಕೆ ಮಾಡಿದ್ದಾರೆ. ಮರ್ಡರ್ ಎಂದರೆ ಸೋಲು ಎಂದು ವ್ಯಾಖ್ಯಾನಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ | ದಾಖಲೆ ಇಲ್ಲದೆ ಸಾಗಿಸುತ್ತಿದ್ದ 20 ಲಕ್ಷ ವಶಕ್ಕೆ 

ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್, 19 :  ನಗರದ ತಿರುಮಲ ಡಾಬ ಚೆಕ್ ಪೋಸ್ಟ್ ಬಳಿಯಲ್ಲಿ ಮಧ್ಯಾಹ್ನ ಸುಮಾರು 3.00 ಗಂಟೆ ಸಮಯದಲ್ಲಿ ಯಾವುದೇ ಸೂಕ್ತ ದಾಖಲಾತಿ ಇಲ್ಲದೆ ಸಾಗಿಸುತ್ತಿದ್ದ ರೂ.20,93,928 ರ ಮೊತ್ತವನ್ನು ಸಂಬಂಧಿಸಿದ

ಇದು ಪಿಕ್ ಪಾಕೆಟ್ ಸರ್ಕಾರ : ಹಿರಿಯೂರಿನಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ವಾಗ್ದಾಳಿ

ಸುದ್ದಿಒನ್, ಹಿರಿಯೂರು, ಏಪ್ರಿಲ್, 19  : ಗ್ಯಾರಂಟಿ ಯೋಜನೆ ಅಡಿಯಲ್ಲಿ ಮಹಿಳೆಯರಿಗೆ 2 ಸಾವಿರ ಹಣ ಕೊಟ್ಟು ಕುಟುಂಬದ ಮುಖ್ಯಸ್ಥರಿಂದ ಪ್ರತಿ ತಿಂಗಳು  5 ರಿಂದ 6 ಸಾವಿರ ವಸೂಲಿ ಮಾಡುತ್ತಿದ್ದಾರೆ . ಇದು

error: Content is protected !!