Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಹಣ್ಣು ಮಾರಾಟದ ಬೋರ್ಡ್ ಹಾಕಿ ಸಾಗಿಸ್ತಾ ಇದ್ದದ್ದು ಗಂಧದ ತುಂಡು : ತಗಾಲಾಕಿಕೊಂಡಿದ್ದೇಗೆ ಗೊತ್ತಾ..?

Facebook
Twitter
Telegram
WhatsApp

ಬೆಳಗಾವಿ: ಇತ್ತೀಚೆಗೆ ಈ ಸಿನಿಮಾಗಳಲ್ಲಿನ ದೃಶ್ಯಗಳನ್ನ ಕಳ್ಳರು ತುಂಬಾ ಚೆನ್ನಾಗಿಯೆ ಬಳಸಿಕೊಳ್ಳುತ್ತಿದ್ದಾರೆ. ಅಪರಾಧ ಮಾಡಲು ಸುಲಭ ದಾರಿ ಹಿಡಿಯಲು ಹೋಗಿ ತಗಲಾಕಿಕೊಳ್ಳುತ್ತಿದ್ದಾರೆ. ಅಂಥದ್ದೇ ಘಟನೆಯೊಂದು ಮೀರಜ್ ನಲ್ಲಿ ವರದಿಯಾಗಿದೆ.

ಇತ್ತೀಚೆಗೆ ರಿಲೀಸ್ ಆದ ಪುಷ್ಪ ಸಿನಿಮಾವನ್ನ ಎಲ್ರೂ ನೋಡಿಯೇ ಇರ್ತೀರಾ. ಅದರಲ್ಲಿ ಅಲ್ಲು ಅರ್ಜುನ್ ಗಂಧದ ತುಂಡುಗಳನ್ನ ಗೊತ್ತಾಗದ ರೀತಿಯಲ್ಲಿ ಸಾಗಿಸ್ತಾರೆ. ಹಾಲಿನ ಟ್ಯಾಂಕ್ ನಲ್ಲಿ ಗಂಧ ಸಾಗಾಟ ಮಾಡಲಾಗುತ್ತೆ. ಖತರ್ನಾಕ್ ಖದೀಮ ಇದನ್ನೇ ಸ್ಪೂರ್ತಿಯಾಗಿ ಪಡೆದು, ಹಣ್ಣಿನ ವಾಹನ ಅಂತ ಬೋರ್ಡ್ ಹಾಕಿ, ಗಂಧದ ತುಂಡುಗಳನ್ನ ಸಾಗಾಟ ಮಾಡಲು ಹೋಗಿ ತಗಲಾಕಿಕೊಂಡಿದ್ದಾನೆ.

ಬೆಂಗಳೂರಿನ ಆನೇಕಲ್ ಮೂಲದ ಯಾಸೀನ್ ಇನಾಯತ್ ಈ ರೀತಿ ಮಾಡಲು ಹೋಗಿ ಮಹಾರಾಷ್ಟ್ರದ ಮೀರಜ್ ನಲ್ಲಿ ಸಿಕ್ಕಿಬಿದ್ದಿದ್ದಾನೆ. ಕೋವಿಡ್ ತುರ್ತು ಸೇವೆಗೆ ಹಣ್ಣು ಮಾರಾಟದ ವಾಹನ ಎಂದು ಬೋರ್ಡ್ ಹಾಕಿಕೊಂಡು ಆತ ಓಡಾಡುತ್ತಿದ್ದನಂತೆ. ಈ ಬಗ್ಗೆ ಮಾಹಿತಿ ಮೇರೆಗೆ ದಾಳಿ ಮಾಡಿ ಆತನನ್ನ ಎಡೆಮುರಿ ಕಟ್ಟಿದ್ದಾರೆ. 2 ಕೋಟಿ 45 ಲಕ್ಷ ಮೊತ್ತದ ರಕ್ತ ಚಂದನ ಜೊತೆಗೆ ಒಂದು ವಾಹನ ವಶ ಪಡಿಸಿಕೊಳ್ಳಲಾಗಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಬಿ ಎನ್ ಚಂದ್ರಪ್ಪ ಪರ ಮತಯಾಚನೆ ಮಾಡಿ, ಮೋದಿ, ಅಮಿತ್ ಶಾ ವಿರುದ್ಧ ಗುಡುಗಿದ ಸಿದ್ದರಾಮಯ್ಯ

ಚಿತ್ರದುರ್ಗ: ಈ ತಿಂಗಳ 26 ಕ್ಕೆ ಚುನಾವಣೆ ನಡೆಯಲಿದೆ. ಕಾಂಗ್ರೆಸ್ ಅಭ್ಯರ್ಥಿ ಬಿಎನ್ ಚಂದ್ರಪ್ಪ ರನ್ನ ಹೆಚ್ಚು ಮತಗಳಿಂದ ಗೆಲ್ಲಿಸಿಕೊಡಬೇಕು ಎಂದು ಮನವಿ ಮಾಡ್ತೀನಿ. ಕಳೆದ 10 ವರ್ಷಗಳಿಂದ ಕೇಂದ್ರದಲ್ಲಿ ಅಧಿಕಾರದಲ್ಲಿದೆ ಮೋದಿಯವರು ಪ್ರಧಾನಿಯಾಗಿದ್ದಾರೆ.

ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರ ಬರುತ್ತಿದ್ದಂತೆ ಕಾಡುಗೊಲ್ಲ ಸಮುದಾಯವನ್ನು ST ಗೆ ಸೇರಿಸುತ್ತೇವೆ: ಪ್ರಿಯಾಂಕಾಗಾಂಧಿ ಭರವಸೆ

ಚಿತ್ರದುರ್ಗ ಏ 23: ಕಾಡುಗೊಲ್ಲ ಸಮುದಾಯವನ್ನು ST ಗೆ ಸೇರಿಸಲು ಮೇಲದ ಮೇಲೆ ನಾವು ಕೇಂದ್ರಕ್ಕೆ ಕೇಳುತ್ತಲೇ ಇದ್ದೇವೆ. ಆದರೂ ಇದುವರೆಗೂ ಏಕೆ ಸ್ಪಂದಿಸುತ್ತಿಲ್ಲ ಮೋದಿಯವರೇ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಖಾರವಾಗಿ ಪ್ರಶ್ನಿಸಿದರು. ಇಲ್ಲಿ

ಪ್ರತೀ ಬಾರಿ ಭಾರತೀಯರನ್ನು ನಂಬಿಸಿ ಮೋಸ ಮಾಡೋದು ಮೋದಿಯವರಿಗೆ ರೂಢಿಯಾಗಿದೆ: ಸಿ.ಎಂ. ಸಿದ್ದರಾಮಯ್ಯ

ಚಿತ್ರದುರ್ಗ ಏ 23: ಮನಮೋಹನ್ ಸಿಂಗ್ ಅವರು ಪ್ರಧಾನಿಯಾಗಿ ಇಡಿ ದೇಶದ ರೈತರ 76 ಸಾವಿರ ಕೋಟಿ ಸಾಲ ಮನ್ನಾ ಮಾಡಿದರು. ಮೋದಿ ಪ್ರಧಾನಿಯಾಗಿ ಅತ್ಯಂತ ಶ್ರೀಮಂತರ 16 ಲಕ್ಷ ಕೋಟಿ ಸಾಲ ಮನ್ನಾ

error: Content is protected !!