Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಕಾಂಗ್ರೆಸ್ ಪಾಲಾಯ್ತು ಬಳ್ಳಾರಿ ಮಹಾನಗರ ಪಾಲಿಕೆ : ಚಿಕ್ಕ ವಯಸ್ಸಿಗೆ ಈಕೆ ಮೇಯರ್ ಆಗಿದ್ದೇಗೆ..?

Facebook
Twitter
Telegram
WhatsApp

 

 

ಬಳ್ಳಾರಿ: ಇಂದು ಬಳ್ಳಾರಿ ಮಹಾನಗರ ಪಾಲಿಕೆಯಲ್ಲಿ ಮೇಯರ್ ಚುನಾವಣೆ ನಡೆದಿದೆ. ಈ ಚುನಾವಣೆಯಲ್ಲಿ ಈ ಬಾರಿ ಕಾಂಗ್ರೆಸ್ ಅಧಿಕಾರ ಹಿಡಿದಿದೆ. 44 ಮತದಾರರು ತಮ್ಮ ಮತವನ್ನು ಚಲಾಯಿಸಿ, ಕಾಂಗ್ರೆಸ್ ಗೆ ಬಹು ಮತ‌ ನೀಡಿದ್ದಾರೆ. ಅದರಲ್ಲೂ ಕಾಂಗ್ರೆಸ್ ಅತಿ ಚಿಕ್ಕ ವಯಸ್ಸಿನವರು ಮೇಯರ್ ಸ್ಥಾನ ಅಲಂಕರಿಸಿದ್ದಾರೆ.

23 ವರ್ಷದ ತ್ರಿವೇಣಿ ಸೂರಿ ಈ ಬಾರಿಯ ಚುನಾವಣೆಯಲ್ಲಿ ಮೇಯರ್ ಸ್ಥಾನ ಅಲಂಕರಿಸಿದ್ದಾರೆ. ಬಿಜೆಪಿಯಿಂದ ನಾಗರತ್ನ ಸ್ಪರ್ಧೆ ಮಾಡಿದ್ದರು. ತ್ರಿವೇಣಿ ಅವರಿಗೆ 28 ಮತಗಳು ಬಂದ್ರೆ ನಾಗರತ್ನ ಅವರಿಗೆ 16 ಮತಗಳು ಬಂದಿತ್ತು. ಈ ಮೂಲಕ ಬಹುಮತ ಪಡೆದ ತ್ರಿವೇಣಿ ಮೇಯರ್ ಸ್ಥಾನವನ್ನು ಅಲಂಕರಿಸಿದ್ದಾರೆ.

ಈ ಬಗ್ಗೆ ತ್ರಿವೇಣಿ ಮಾತನಾಡಿದ್ದು, ಬಹಳ ಖುಷಿ ಎನಿಸುತ್ತಿದೆ. ಈ ಹಿಂದೆ ನಮ್ಮ ತಾಯಿ ಮೇಯರ್ ಆಗಿದ್ದರು. ಈಗ ನನಗೆ ಆ ಸ್ಥಾನ ಸಿಕ್ಕಿದೆ. ಬಳ್ಳಾರಿ ಅಭಿವೃದ್ಧಿ ಮಾಡುವುದೇ ನನ್ನ ಗುರಿಯಾಗಿದೆ. ಚಿಕ್ಕ ವಯಸ್ಸಿಗೇನೆ ಮೇಯರ್ ಆಗಿರುವುದು ಸಂತಸ ತಂದಿದೆ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಅಣ್ಣಾವ್ರಿಗೆ ಅಣ್ಣಾವ್ರೇ ಸಾಟಿ, ಹಿರಿಯೂರಲ್ಲಿ ಬಿ.ಎನ್.ಚಂದ್ರಪ್ಪ ಬಣ್ಣನೆ

ಸುದ್ದಿಒನ್, ಚಿತ್ರದುರ್ಗ, ಏ. 24 :  ಮುಖ್ಯಮಂತ್ರಿ ಸ್ಥಾನವನ್ನು ಸುಲಭವಾಗಿ ಅಲಂಕರಿಸುವ ಬಂದಿದ್ದ ಅವಕಾಶವನ್ನು ನಿರಾಕರಿಸಿ, ಕನ್ನಡ ನಾಡು-ನುಡಿಗೆ ಬದುಕು ಮಿಸಲಿಟ್ಟ ಡಾ.ರಾಜಕುಮಾರ್ ಅವರಿಗೆ ಅವರೇ ಸಾಟಿ ಎಂದು ಕಾಂಗ್ರೆಸ್ ಅಭ್ಯರ್ಥಿ ಬಿ.ಎನ್.ಚಂದ್ರಪ್ಪ ಬಣ್ಣಿಸಿದರು.

ಭದ್ರಾ ಮೇಲ್ದಂಡೆ ಯೋಜನೆ ಬಗ್ಗೆ ಸುಳ್ಳು ಹೇಳಿದರೆ ತಾಯಿ ಭದ್ರೆ ಸಹಿಸುವುದಿಲ್ಲ : ಕಮಲ ಪಡೆಗೆ ಕಾಂಗ್ರೆಸ್ ಅಭ್ಯರ್ಥಿ ಬಿ.ಎನ್.ಚಂದ್ರಪ್ಪ ತಿರುಗೇಟು

ಸುದ್ದಿಒನ್, ಚಿತ್ರದುರ್ಗ, ಏ. 24 : ಭದ್ರಾ ಮೇಲ್ದಂಡೆ ಯೋಜನೆ ವಿಷಯದಲ್ಲಿ ನಿರಂತರ ಸುಳ್ಳು ಹೇಳಿಕೊಂಡು ಬರುತ್ತಿರುವ ಬಿಜೆಪಿಯವರಿಗೆ ಭದ್ರಾ ಮೇಲ್ದಂಡೆ ಯೋಜನೆ ಜಾರಿ, ಅದಕ್ಕಾಗಿ ನಡೆದ ಹೋರಾಟದ ಮಾಹಿತಿ ಕೊರತೆ ಇದೆ ಅಥವಾ

ಏಪ್ರಿಲ್ 26 ರಂದು ಲೋಕಸಭೆ ಚುನಾವಣೆ | ಸಾರ್ವತ್ರಿಕ ರಜಾದಿನ ಘೋಷಣೆ

ಚಿತ್ರದುರ್ಗ. ಏ.24: ಎರಡನೇ ಹಂತದ ಲೋಕಸಭೆ ಸಾರ್ವತ್ರಿಕ ಚುನಾವಣೆಗೆ ಏಪ್ರಿಲ್ 26 ರಂದು ಚಿತ್ರದುರ್ಗ ಜಿಲ್ಲೆಯಲ್ಲಿ ಮತದಾನ ಜರುಗಲಿದೆ. ಮತದಾನದ ದಿನವನ್ನು ಸಾರ್ವತ್ರಿಕ ರಜಾದಿನವನ್ನಾಗಿ ಘೋಷಣೆ ಮಾಡಲಾಗಿದೆ. ಅಂದು ಎಲ್ಲಾ ಸರ್ಕಾರಿ ಹಾಗೂ ಖಾಸಗಿ

error: Content is protected !!