Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಬೆಂಗಳೂರು – ಮೈಸೂರು ಟೋಲ್ ಮತ್ತೆ ಹೆಚ್ಚಳ…!

Facebook
Twitter
Telegram
WhatsApp

 

 

ಮೈಸೂರು: ಬೆಂಗಳೂರು – ಮೈಸೂರು ದಶಪಥ ರಸ್ತೆ ಉದ್ಘಾಟನೆಯಾದಾಗಿನಿಂದ ಹಲವು ರೀತಿಯ ಚರ್ಚೆಗಳು ನಡೆಯುತ್ತಿದೆಮ ಅದರಲ್ಲೂ ಟೋಲ್ ದರದ ಬಗ್ಗೆ ಸಾಕಷ್ಟು ಆಕ್ರೋಶ ವ್ಯಕ್ತವಾಗುತ್ತಿದೆ. ಮೊದಲೇ ಇದ್ದ ಟೋಲ್ ಹಣ ಕಟ್ಟಲಾಗದೆ ಜನ ಒದ್ದಾಡುತ್ತಿದ್ದರೆ, ಈಗ ಮತ್ತೆ ಟೋಲ್ ದರ ಹೆಚ್ಚಳವಾಗಿದೆ.

ಶೇ.22ರಷ್ಟು ಟೋಲ್ ದರ ಹೆಚ್ಚಳವಾಗಿದೆ. ಸದ್ಯ ಕಾರು/ಜೀಪಿನ ಟೋಲ್ ದರ 165 ರೂಪಾಯಿ ಇದೆ. ಈಗ ಮತ್ತೆ 30 ರೂಪಾಯಿ ಹೆಚ್ಚಳವಾಗಿದೆ. ಎರಡು ಕಡೆಗೆ 45 ರೂಪಾಯಿ ಹೆಚ್ಚಳವಾಗಿದೆ. ಟ್ರಕ್/ಬಸ್/ದ್ವಿಚಕ್ರ ವಾಹನದ ದರ 565 ರೂಪಾಯಿ ಇದ. ಈಗ 165 ರೂಪಾಯಿ ಹೆಚ್ಚಳವಾಗಿದೆ. ಲಘು ವಾಹನ/ ಮಿನಿ ಬಸ್ 270 ರೂಪಾಯಿ ಇದೆ. ಈಗ 50 ರೂಪಾಯಿ ಹೆಚ್ಚಳವಾಗಿದೆ. ದ್ವಿಮುಖ ಸಂಚಾರ 75 ರೂಪಾಯಿ ಹೆಚ್ಚಳವಾಗಿದೆ.

ರಸ್ತೆ ಆರಂಭವಾಗಿ ಕಡಿಮೆ ದಿನಗಳು ಕಳೆದಿದ್ದು, ಆಗಲೇ ಟೋಲ್ ದರ ಹೆಚ್ಚಳವಾಗಿದೆ. ಈ ಬಗ್ಗೆ ಸಂಸದ ಪ್ರತಾಪ್ ಸಿಂಹ ಪ್ರತಿಕ್ರಿಯೆ ನೀಡಿದ್ದಾರೆ. ಪ್ರತಿ ವರ್ಷ ಹೈವೇ ಅಥಾರಿಟಿ ಟೋಲ್ ದರ ಹೆಚ್ಚಳ ಮಾಡುತ್ತೆ‌. ಆದರೆ ಬೆಂಗಳೂರು – ಮೈಸೂರು ಟೋಲ್ ಆರಂಭವಾಗಿದೆ. ಹೀಗಾಗಿ ನಾನು ಹೈವೇ ಅಥಾರಿಟಿಯ ಅಧಿಕಾರಿಗಳ ಜೊತೆ ಮಾತನಾಡಿದ್ದೇನೆ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಅಣ್ಣಾವ್ರಿಗೆ ಅಣ್ಣಾವ್ರೇ ಸಾಟಿ, ಹಿರಿಯೂರಲ್ಲಿ ಬಿ.ಎನ್.ಚಂದ್ರಪ್ಪ ಬಣ್ಣನೆ

ಸುದ್ದಿಒನ್, ಚಿತ್ರದುರ್ಗ, ಏ. 24 :  ಮುಖ್ಯಮಂತ್ರಿ ಸ್ಥಾನವನ್ನು ಸುಲಭವಾಗಿ ಅಲಂಕರಿಸುವ ಬಂದಿದ್ದ ಅವಕಾಶವನ್ನು ನಿರಾಕರಿಸಿ, ಕನ್ನಡ ನಾಡು-ನುಡಿಗೆ ಬದುಕು ಮಿಸಲಿಟ್ಟ ಡಾ.ರಾಜಕುಮಾರ್ ಅವರಿಗೆ ಅವರೇ ಸಾಟಿ ಎಂದು ಕಾಂಗ್ರೆಸ್ ಅಭ್ಯರ್ಥಿ ಬಿ.ಎನ್.ಚಂದ್ರಪ್ಪ ಬಣ್ಣಿಸಿದರು.

ಭದ್ರಾ ಮೇಲ್ದಂಡೆ ಯೋಜನೆ ಬಗ್ಗೆ ಸುಳ್ಳು ಹೇಳಿದರೆ ತಾಯಿ ಭದ್ರೆ ಸಹಿಸುವುದಿಲ್ಲ : ಕಮಲ ಪಡೆಗೆ ಕಾಂಗ್ರೆಸ್ ಅಭ್ಯರ್ಥಿ ಬಿ.ಎನ್.ಚಂದ್ರಪ್ಪ ತಿರುಗೇಟು

ಸುದ್ದಿಒನ್, ಚಿತ್ರದುರ್ಗ, ಏ. 24 : ಭದ್ರಾ ಮೇಲ್ದಂಡೆ ಯೋಜನೆ ವಿಷಯದಲ್ಲಿ ನಿರಂತರ ಸುಳ್ಳು ಹೇಳಿಕೊಂಡು ಬರುತ್ತಿರುವ ಬಿಜೆಪಿಯವರಿಗೆ ಭದ್ರಾ ಮೇಲ್ದಂಡೆ ಯೋಜನೆ ಜಾರಿ, ಅದಕ್ಕಾಗಿ ನಡೆದ ಹೋರಾಟದ ಮಾಹಿತಿ ಕೊರತೆ ಇದೆ ಅಥವಾ

ಏಪ್ರಿಲ್ 26 ರಂದು ಲೋಕಸಭೆ ಚುನಾವಣೆ | ಸಾರ್ವತ್ರಿಕ ರಜಾದಿನ ಘೋಷಣೆ

ಚಿತ್ರದುರ್ಗ. ಏ.24: ಎರಡನೇ ಹಂತದ ಲೋಕಸಭೆ ಸಾರ್ವತ್ರಿಕ ಚುನಾವಣೆಗೆ ಏಪ್ರಿಲ್ 26 ರಂದು ಚಿತ್ರದುರ್ಗ ಜಿಲ್ಲೆಯಲ್ಲಿ ಮತದಾನ ಜರುಗಲಿದೆ. ಮತದಾನದ ದಿನವನ್ನು ಸಾರ್ವತ್ರಿಕ ರಜಾದಿನವನ್ನಾಗಿ ಘೋಷಣೆ ಮಾಡಲಾಗಿದೆ. ಅಂದು ಎಲ್ಲಾ ಸರ್ಕಾರಿ ಹಾಗೂ ಖಾಸಗಿ

error: Content is protected !!