Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಬೆಂಗಳೂರು ಟ್ರಾಫಿಕ್ ವಿಚಾರವಷ್ಟೆ : ಸುರ್ಜೆವಾಲ್ – ಪರಮೇಶ್ವರ್ ಭೇಟಿ ಬಗ್ಗೆ ಡಿಕೆಶಿ ಸ್ಪಷ್ಟನೆ..!

Facebook
Twitter
Telegram
WhatsApp

ಡಾ.ಜಿ ಪರಮೇಶ್ವರ್ ಹಾಗೂ ರಣದೀಪ್ ಸುರ್ಜೆವಾಲ್ ಅವರು ಭೇಟಿಯಾಗಿದ್ದು, ಹೊಸ ಚರ್ಚೆ ಹುಟ್ಟು ಹಾಕಿತ್ತು. ಈ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಪ್ರತಿಕ್ರಿಯೆ ನೀಡಿ, ಅದೊಂದು ಟ್ರಾಫಿಕ್ ಭೇಟಿ ಎಂದಿದ್ದಾರೆ.

ನಗರದಲ್ಲಿ ಮಾತನಾಡಿದ ಡಿಕೆ ಶಿವಕುಮಾರ್, ಪರಮೇಶ್ವರ್ ನಮ್ಮ ಪಕ್ಷದ ಆಸ್ತಿ. ರಣದೀಪ್ ಸುರ್ಜೆವಾಲ್ ಮತ್ತು ಪರಮೇಶ್ವರ್ ಭೇಟಿ ಹಿಂದೆ ಅಂಥದ್ದೇನು ಇಲ್ಲ. ಬೆಂಗಳೂರಿಗೆ ಒಂದು ವಿಶೇಷ ಚಿಂತನೆ ಮಾಡಬೇಕಿದೆ. ಅದಕ್ಕೆ ಪರಮೇಶ್ವರ್ ಅವರ ಒಂದು ಟೀಂ ವಿದೇಶಕ್ಕೆ ಹೋಗ್ತಾ ಇದೆ. ಈಗಾಗಲೇ ಬೇರೆ ಬೇರೆ ಮಾತನಾಡಿದ್ದೀವಿ. ಬೆಂಗಳೂರಿನ ಟ್ರಾಫಿಕ್ ಅನ್ನು ಕಂಟ್ರೋಲ್ ಮಾಡುವುದಕ್ಕೆ ಒಂದು ಪ್ಲ್ಯಾನ್ ಮಾಡಿದ್ದೀವಿ. ಆ ಕಾರಣಕ್ಕಾಗಿ ಪರಮೇಶ್ವರ್ ಸುರ್ಜೆವಾಲ್ ಅವರನ್ನು ಭೇಟಿ ಮಾಡಿದ್ದಾರೆ ಅಷ್ಟೇ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

Curd in Summer : ಬೇಸಿಗೆಯಲ್ಲಿ ಪ್ರತಿದಿನ ಮೊಸರು ತಿಂದರೆ ಏನಾಗುತ್ತದೆ ಗೊತ್ತಾ ?

ಸುದ್ದಿಒನ್ :  ಬೇಸಿಗೆಯಲ್ಲಿ ಮಸಾಲೆಯುಕ್ತ ಆಹಾರವನ್ನು ಕಡಿಮೆ ಸೇವಿಸಿದರೆ ಒಳ್ಳೆಯದು.  ಬದಲಾಗಿ, ಲಘು ಆಹಾರವನ್ನು ಸೇವಿಸಿದರೆ ಬಿಸಿಲಿನ ಪ್ರಭಾವ ಅಷ್ಟಾಗಿ ಬೀರುವುದಿಲ್ಲ. ಅನೇಕ ಜನರು ಬೇಸಿಗೆಯಲ್ಲಿ ನಿಯಮಿತವಾಗಿ ಮೊಸರು ತಿನ್ನುತ್ತಾರೆ. ಪ್ರತಿನಿತ್ಯ ಬೇಸಿಗೆಯಲ್ಲಿ ಮೊಸರು

ಈ ರಾಶಿಯವರು ನಿಮ್ಮನ್ನು ತುಂಬಾ ಇಷ್ಟಪಟ್ಟು ಹತ್ತಿರ ಹತ್ತಿರ ಬರುವರು,ನೀವು ಏಕೆ ದೂರ ಸುರಿಯುತ್ತಿದ್ದೀರಿ?

ಈ ರಾಶಿಯವರು ನಿಮ್ಮನ್ನು ತುಂಬಾ ಇಷ್ಟಪಟ್ಟು ಹತ್ತಿರ ಹತ್ತಿರ ಬರುವರು,ನೀವು ಏಕೆ ದೂರ ಸುರಿಯುತ್ತಿದ್ದೀರಿ? ಭಾನುವಾರ-ಮೇ-5,2024 ಸೂರ್ಯೋದಯ: 05:51, ಸೂರ್ಯಾಸಸ್ತ : 06:33 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ ಸಂವತ್ಸರ , ಸಂವತ್2079,

ಚಿತ್ರದುರ್ಗ | ವಿಜೃಂಭಣೆಯಿಂದ ನೆರವೇರಿದ ಏಕನಾಥೇಶ್ವರಿ ಅಮ್ಮನ ಸಿಡಿ ಮಹೋತ್ಸವ

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 04  : ಕೋಟೆ ರಸ್ತೆಯಲ್ಲಿರುವ ಪಾದಗುಡಿಯಲ್ಲಿ ದುರ್ಗದ ಅದಿ ದೇವತೆ ಏಕನಾಥೇಶ್ವರಿ ಅಮ್ಮನ ಸಿಡಿ ಮಹೋತ್ಸವ

error: Content is protected !!