Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಡಿಕೆಶಿ ಮತ್ತು ಸಿದ್ದರಾಮಯ್ಯ ನಡುವೆ ಮತ್ತೆ ಶುರುವಾಯ್ತು ಏಟು – ತಿರುಗೇಟು..!

Facebook
Twitter
Telegram
WhatsApp

ಬೆಂಗಳೂರು: ಎಲ್ಲರಿಗೂ ಗೊತ್ತಿರುವಂತೆ ಕಾಂಗ್ರೆಸ್ ನಲ್ಲಿ ಮುಖ್ಯಮಂತ್ರಿ ಸ್ಥಾನಕ್ಕಾಗಿ ಕಿತ್ತಾಟ ನಡೆಯುತ್ತಿದೆ. ಆ ಕಡೆ ಸಿದ್ದರಾಮಯ್ಯ ಅವರು ನಾನೇ ಮುಖ್ಯಮಂತ್ರಿ ಆಕಾಂಕ್ಷಿ ಎಂಬುದನ್ನು ಪರೋಕ್ಷವಾಗಿ ಹೇಳ್ತಾ ಇದ್ರೆ ಈ ಕಡೆ ಡಿಕೆ ಶಿವಕುಮಾರ್ ಕೂಡ ನಾನೇ ಈ ಬಾರಿಯ ಮುಖ್ಯಮಂತ್ರಿ ಅಂತಿದ್ದಾರೆ. ಅವರ ಮಾತಿಗೆ ಇವರು ಇವರ ಮಾತಿಗೆ ಅವರು ತಿರುಗೇಟು ನೀಡಲು ಶುರು ಮಾಡಿದ್ದಾರೆ.

ಬೆಳಗ್ಗೆ ತಾನೇ ಸಿದ್ದರಾಮಯ್ಯ ಅವರು, ಗೆದ್ದಿರುವ ಶಾಸಕರಲ್ಲಿ ಹೆಚ್ಚಿನ ಶಾಸಕರು ನನ್ನ ಬೆಂಬಲಕ್ಕೆ ಇದ್ದಾರೆ, ಹೈಕಮಾಂಡ್ ನನ್ನನ್ನೇ ಮುಖ್ಯಮಂತ್ರಿ ಮಾಡುವ ವಿಶ್ವಾಸವಿದೆ. ಡಿಕೆಶಿಗಿಂತ ಹೆಚ್ಚು ಮತ ನನಗೆ ಬಂದಿರುವ ವಿಶ್ವಾಸವಿದೆ ಎಂದಿದ್ದರು. ಇದೀಗ ಅವರ ಈ ಹೇಳಿಕೆಗೆ ಡಿಕೆ ಶಿವಕುಮಾರ್ ತಿರುಗೇಟು ನೀಡಿದ್ದಾರೆ.

“ನನ್ನ ಅಧ್ಯಕ್ಷತೆಯಲ್ಲಿ ಕಾಂಗ್ರೆಸ್ 135 ಸೀಟು ಗೆದ್ದಿದೆ. ಯಾರ ನಂಬರ್ ಬಗ್ಗೆಯೂ ಮಾತನಾಡುವ ಶಕ್ತಿ ನನಗಿಲ್ಲ. ಇನ್ನೊಬ್ಬರ ನಂಬರ್ ಬಗ್ಗೆ ನಾನು ಮಾತನಾಡಲ್ಲ. ಸಿಎಂ ಆಯ್ಕೆ ವಿಚಾರ ಹೈಕಮಾಂಡ್ ಗೆ ಬಿಟ್ಟಿದ್ದೇವೆ. ನನಗೆ ಯಾವ ಶಾಸಕರೂ ಏನು ಮಾಡಿದ್ದಾರೆ ಗೊತ್ತಿಲ್ಲ. ಎಲ್ಲರೂ ಅಧಿಕಾರಕ್ಕೆ ಆಸೆ ಪಡಲಿ. ಸೋನಿಯಾ ಗಾಂಧಿ ಅವರಿಗೆ 135 ಶಾಸಕರನ್ನು ಅರ್ಪಿಸುತ್ತೇನೆ” ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಮತದಾನಕ್ಕೂ ಮುನ್ನ ದೇವಸ್ಥಾನಗಳಲ್ಲಿ ಪೂಜೆ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,   ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 26 : ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳರವರು ಮತದಾನಕ್ಕೂ ಮುನ್ನ

ನೇಹಾ ಕೊಲೆ ಪ್ರಕರಣ : ಯಾರನ್ನೂ ರಕ್ಷಿಸುವ ಉದ್ದೇಶವಿಲ್ಲದೆ ಇದ್ದರೆ ಸಿಬಿಐಗೆ ವಹಿಸಲಿ ಎಂದ ಬಸವರಾಜ್ ಬೊಮ್ಮಾಯಿ

ಹುಬ್ಬಳ್ಳಿ: ನೇಹಾ ಹಿರೇಮಠ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಸಾಕಷಗಟು ಹೋರಾಟಗಳು ನಡೆದಿವೆ. ನೇಹಾ ಕೊಲೆ ಆರೋಪಿಗೆ ಗಲ್ಲು ಶಿಕ್ಷೆಯಾಗಬೇಕು, ನೇಹಾ ಸಾವಿಗೆ ನ್ಯಾಯ ಸಿಗಬೇಕು ಎಂಬ ಒತ್ತಾಯಗಳು ಕೇಳಿವೆ. ಇದೀಗ ಮಾಜಿ ಸಿಎಂ

ಚಿತ್ರದುರ್ಗ ಸೇರಿದಂತೆ 11 ಜಿಲ್ಲೆಗಳಲ್ಲಿ 3 ದಿನಗಳ ಕಾಲ ಮಳೆ

ಬೆಂಗಳೂರು: ಬಿರು ಬೇಸಿಗೆಯಿಂದ ಬೇಯುತ್ತಿದ್ದ ಜನರಿಗೆ ವರುಣರಾಯ ಹಂಗ್ ಬಂದು ಹಿಂಗ್ ತಂಪೆರೆದು ಹೋಗಿದ್ದ. ಇನ್ನು ಮಳೆಯಾಗಲಿದೆ ಎಂದುಕೊಳ್ಳುವಾಗಲೇ ಒಣ ಹವೆ ಜಾಸ್ತಿಯಾಗಿತ್ತು. ಉಷ್ಣಾಂಶ ದಿನೇ ದಿನೇ ಏರಿಕೆಯಾಗುತ್ತಲೆ ಇತ್ತು. ಇದೀಗ ಮತ್ತೆ ಮಳೆಯಾಗುವ

error: Content is protected !!