Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಮತ್ತೆ ಮುನ್ನೆಲೆಗೆ ಬಂತು ಭವಾನಿ ರೇವಣ್ಣ ಕಾರು ಮ್ಯಾಟರ್ : ಕಾರೀನ ಮಾಲೀಕರ ಹುಡುಕಾಟ ಶುರು..!

Facebook
Twitter
Telegram
WhatsApp

ಬೆಂಗಳೂರು: ಇತ್ತಿಚೆಗೆ ಭವಾನಿ ರೇವಣ್ಣ ಅವರು ಕಾರಿನಲ್ಲಿ ಹೋಗುವಾಗ ಬೈಕ್ ಸವಾರನೊಬ್ಬ ಕಾರಿಗೆ ಗುದ್ದಿದ್ದ. ಈ ವೇಳೆ ಭವಾನಿ ರೇವಣ್ಣ ಗರಂ ಆಗಿದ್ದರು. ನೀನು ಸಾಯುವುದಕ್ಕೆ ನನ್ನ ಕಾರೇ ಬೇಕಿತ್ತಾ..? 50 ಲಕ್ಷ ಕೊಡಿ ಎಂದೆಲ್ಲಾ ಹೇಳಿದ ಮಾತಿನ ವಿಡಿಯೋ ಸಿಕ್ಕಾಪಟ್ಟೆ ವೈರಲ್ ಆಗಿತ್ತು. ಇದೀಗ ಇದೇ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ.

1.5 ಕೋಟಿ ರೂಪಾಯಿ ಕಾರಿನ ಅಪಘಾತ ಪ್ರಕರಣದ ಸುಖಾಂತ್ಯಕ್ಕೆ ದೇವೇಗೌಡ್ರ ಕುಟುಂಬ ಸಾಕಷ್ಟು ಪ್ರಯತ್ನ ಪಟ್ಟಿತ್ತು. ಆದರೆ ಇದೀಗ ಆ 1.5 ಕೋಟಿ ಬೆಲೆಯ ಕಾರಿನ ಮಾಲೀಕ ಯಾರಿರಬಹುದು ಎಂಬುದರ ಹುಡುಕಾಟ ಜೋರಾಗಿಯೇ ನಡೆಯುತ್ತಿದೆ. ಕಾರು ಯಾರದು..? ಕಾರಿನ ನಿಜವಾದ ಮಾಲೀಕನಿಗೂ ಭವಾನಿ ರೇವಣ್ಣ ಅವರಿಗೂ ಏನು ಸಂಬಂಧ ಎಂಬ ಹುಡುಕಾಟ ನಡೆಸುತ್ತಿದ್ದಾರೆ.

ಈ ಕಾರು ಆಶ್​ಪ್ರಾ ಇನ್​ಫ್ರಾ ಇಂಜಿನಿಯರ್ಸ್​​ ಪ್ರವೈಟ್​ ಲಿಮಿಟೆಡ್​ ಅನ್ನೋ ಕಂಪನಿ ಹೆಸರಲ್ಲಿ ರಿಜಿಸ್ಟರ್​ ಆಗಿದೆ. ಈ ಕಂಪನಿ ಡೈರೆಕ್ಟರ್ಸ್​ ಹೆಸರು ಪ್ರಭಾಕರ್​ ರೆಡ್ಡಿ ಮತ್ತು ಅಭಿಜಿತ್​​ ಅಶೋಕ್​ ಎಂಬಿಬ್ಬರು ಗುತ್ತಿಗೆದಾರರು. ಇವರು ಬಿಬಿಎಂಪಿ ಕಂಟ್ರಾಕ್ಟರ್​ ಆಗಿದೆ. 1.5 ಕೋಟಿ ಕಾರಿನ ಹೆಸರು ಟೊಯೋಟಾ ವೆಲ್ ಫೇರ್ ಆಗಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಹಿರಿಯೂರು | ಬೈಕ್ ಅಪಘಾತ, ಸ್ಥಳದಲ್ಲೇ ಓರ್ವ ಸಾವು..!

ಸುದ್ದಿಒನ್,  ಹಿರಿಯೂರು, ಮೇ. 05 : ನಗರದ ರಾಷ್ಟ್ರೀಯ ಹೆದ್ದಾರಿ ನಾಲ್ಕರ ಆಲೂರು ಕ್ರಾಸ್ ಚಾನೆಲ್ ಬಳಿ ಸ್ಕೂಟಿ ಮತ್ತು ಬೈಕ್ ನಡುವೆ ನಡೆದ ಅಪಘಾತದಲ್ಲಿ ಓರ್ವ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮೂವರು ಗಾಯಗೊಂಡ

ಪ್ರಜ್ವಲ್ ರೇವಣ್ಣ ಜೊತೆ ವಿಡಿಯೋದಲ್ಲಿದ್ದ ಮಹಿಳಾ ಅಧಿಕಾರಿಗಳಿಗೂ ಸಂಕಷ್ಟ : ಎಸ್ಐಟಿಯಿಂದ ನೋಟೀಸ್

ಬೆಂಗಳೂರು: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋದಲ್ಲಿ ಸರ್ಕಾರಿ ಅಧಿಕಾರಿಗಳು ಕೂಡ ಇರುವುದು ಗಮನಕ್ಕೆ ಬಂದಿದೆ. ಪೊಲೀಸ್ ಅಧಿಕಾರಿ, ಅರಣ್ಯಾಧಿಕಾರಿ, ಬೆಂಗಳೂರಿನ ಎಇಇ ಫೋಟೋ, ವಿಡಿಯೋಗಳು ವೈರಲ್ ಆಗಿದ್ದವು. ಇದೀಗ ಅವರಿಗೆಲ್ಲಾ ಟೆನ್ಶನ್ ಶುರುವಾಗಿದೆ. ಎಸ್ಐಟಿ

ಈಗ ನಡೆಯುತ್ತಿರುವ ಲೋಕಸಭಾ ಚುನಾವಣೆ ಎರಡನೇ ಸ್ವಾತಂತ್ರ್ಯ ಹೋರಾಟ : ಮುಖ್ಯಮಂತ್ರಿ ಸಿದ್ದರಾಮಯ್ಯ

  ಬೆಳಗಾವಿ , ಮೇ 05 : ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ 400 ಸ್ಥಾನಗಳನ್ನು ನೀಡಿದರೆ ಸಂವಿಧಾನವನ್ನು ಬದಲಾವಣೆ ಮಾಡುವುದಾಗಿ ಬಿಜೆಪಿ ಹಾಗೂ ಆರ್ ಎಸ್ ಎಸ್ ಹೇಳುತ್ತಿದ್ದು, ಈ ಚುನಾವಣೆ ಎರಡನೇ ಸ್ವಾತಂತ್ರ್ಯ

error: Content is protected !!