Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಮುನಿಸು ಮರೆತು ಸ್ವರೂಪ್ ಬೆಂಬಲಕ್ಕೆ ನಿಂತ ದೊಡ್ಡ ಗೌಡರ ಸೊಸೆ ಭವಾನಿ ರೇವಣ್ಣ

Facebook
Twitter
Telegram
WhatsApp

ಹಾಸನ: ಈ ಬಾರಿಯ ವಿಧಾನಸಭಾ ಕ್ಷೇತ್ರದ ಚುನಾವಣೆಯಲ್ಲಿ ಹೆಚ್ಚು ಸದ್ದು, ಸುದ್ದಿ ಮಾಡಿದ ಕ್ಷೇತ್ರ ಅಂದ್ರೆ ಅದು ಹಾಸನ ವಿಧಾನಸಭಾ ಕ್ಷೇತ್ರ. ಚುನಾವಣೆಗೂ ಮುನ್ನವೇ ನಾನೇ ಹಾಸನ ಅಭ್ಯರ್ಥಿ ಎಂದು ಅವರಿಗೆ ಅವರೇ ಘೋಷಣೆ ಮಾಡಿಕೊಂಡಿದ್ದರು. ಬಳಿಕ ದೊಡ್ಡ ರಾದ್ಧಾಂತ ರಂಪಾಟವೇ ಆಯ್ತು. ಕುಮಾರಸ್ವಾಮಿ ಮಾತ್ರ ಬಿಲ್ ಕುಲ್ ಒಪ್ಪಲೇ ಇಲ್ಲ. ಕಡೆಗೂ ಸ್ವರೂಪ್ ಪ್ರಕಾಶ್ ಅವರನ್ನೇ ಹಾಸನ ಅಭ್ಯರ್ಥಿಯನ್ನಾಗಿ ಘೋಷಣೆ ಮಾಡಲಾಯ್ತು. ಬಂಡಾಯವೇಳಬಹುದು ಎನ್ನುವಾಗಲೇ ಭವಾನಿ ರೇವಣ್ಣ ಅವರು ಸ್ವರೂಪ್ ಕೈಹಿಡಿದು ಬೆಂಬಲ ಸೂಚಿಸಿದ್ದಾರೆ.

ಇಂದು ಹಾಸನದಲ್ಲಿ ನಡೆದ ಜೆಡಿಎಸ್ ಕಾರ್ಯಕರ್ತರ ಸಭೆಯಲ್ಲಿ ಭಾಗಿಯಾಗಿದ್ದ ಭವಾನಿ ರೇವಣ್ಣ, ಭಾಷಣದುದ್ಧಕ್ಕೂ ಸ್ವರೂಪ್ ಪ್ರಕಾಶ್ ಅವರಿಗೆ ನೀಡುವ ಬೆಂಬಲದ ಬಗ್ಗೆ ಮಾತನಾಡಿದ್ದಾರೆ. “ಸ್ವರೂಪ್ ಬೇರೆ ಅಲ್ಲ, ನನ್ನ ಮಕ್ಕಳು ಬೇರೆ ಅಲ್ಲ. ಹಿಂದೆ ಇದ್ದಂತ ವಿಚಾರಗಳನ್ನು ಮರೆಯಬೇಕು. ಚುನಾವಣೆಗೆ ಇನ್ನು ಇಪ್ಪತ್ತು ದಿನ ಮಾತ್ರ ಬಾಕಿ ಇದೆ.

ನಾನು ಪರಿಪೂರ್ಣವಾಗಿ ಆಶೀರ್ವಾದ ಮಾಡುತ್ತಿದ್ದೇನೆ.‌ ಸ್ವರೂಪ್ ಗೆದ್ದೇ ಗೆಲ್ಲುತ್ತಾನೆ. ಹಾಸನದಲ್ಲಿ ಬಿಜೆಪಿಯನ್ನು ಸೋಲಿಸಲೆಬೇಕಿದೆ. ಈ ಬಾರಿ ಜೆಡಿಎಸ್ ಗೆಲ್ಲಿಸಲು ನಾವೂ ರೆಡಿ ಎಂದು ಸ್ವರೂಪ್ ಪ್ರಕಾಶ್ ಅವರ ಕೈಹಿಡಿದು ಮೇಲಕ್ಕೆ ಎತ್ತಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

Soaked Dates: ಬೆಳಿಗ್ಗೆ ನೀರಿನಲ್ಲಿ ನೆನೆಸಿದ ಖರ್ಜೂರ ತಿಂದರೆ ಏನಾಗುತ್ತೆ ಗೊತ್ತಾ?

    ಸುದ್ದಿಒನ್ : ಅನೇಕ ಜನರು ತಮ್ಮ ಸಿಹಿತಿಂಡಿಗಳಲ್ಲಿ ಸಕ್ಕರೆಯ ಬದಲು ಖರ್ಜೂರವನ್ನು ಬಳಸುತ್ತಾರೆ. ಇದು ಸಿಹಿ ರುಚಿಯನ್ನು ಹೆಚ್ಚಿಸುತ್ತದೆ ಮತ್ತು ಅನೇಕ ಆರೋಗ್ಯ ಪ್ರಯೋಜನಗಳನ್ನು ನೀಡುತ್ತದೆ. ಖರ್ಜೂರವನ್ನು ನಿಯಮಿತವಾಗಿ ಸೇವಿಸುವುದರಿಂದ ವಿವಿಧ

ಮಿಥುನ ರಾಶಿಯವರಿಗೆ ಗುರು ದ್ವಾದಶ ಸ್ಥಾನದಲ್ಲಿರುವನು ದಂಪತಿಗಳಿಗೆ ಸಂತಾನ ಫಲ

ಮಿಥುನ ರಾಶಿಯವರಿಗೆ ಗುರು ದ್ವಾದಶ ಸ್ಥಾನದಲ್ಲಿರುವನು ದಂಪತಿಗಳಿಗೆ ಸಂತಾನ ಫಲ, ಕರ್ಕ ರಾಶಿಯವರಿಗೆ ಗುರು ಶುಕ್ರ ಶುಭ ಇದ್ದು ಮದುವೆ ಯೋಗ ಪ್ರಾಪ್ತಿ, ಶನಿವಾರ ರಾಶಿ ಭವಿಷ್ಯ -ಅಕ್ಟೋಬರ್-19,2024 ಸೂರ್ಯೋದಯ: 06:14, ಸೂರ್ಯಾಸ್ತ :

ಬ್ಯಾಂಕ್ ನಿರ್ಲಕ್ಷ್ಯ : ಬಡ್ಡಿ ಸಮೇತ ಪರಿಹಾರ ನೀಡಲು ಗ್ರಾಹಕರ ನ್ಯಾಯಾಲಯ ಆದೇಶ

   ದಾವಣಗೆರೆ ಅ.18 : ನಗರದ ಎ.ವಿ.ಕೆ. ರಸ್ತೆಯಲ್ಲಿರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಬ್ಯಾಂಕಿನ ನಿಲ್ಯಕ್ಷದಿಂದ ಗ್ರಾಹಕರೊಬ್ಬರಿಗೆ ತೊಂದರೆಯಾಗಿದ್ದು, ಈ ಬಗ್ಗೆ ಜಿಲ್ಲಾ ಗ್ರಾಹಕ ನ್ಯಾಯಾಲಯದ ಮೂಲಕ ಗ್ರಾಹಕರಿಗೆ ಬಡ್ಡಿ ಸಮೇತ ಪರಿಹಾರ

error: Content is protected !!