ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 18 : ತಾಲ್ಲೂಕಿನ ಮದಕರಿಪುರ ಗ್ರಾಮ ಪಂಚಾಯತಿ ಅಧ್ಯಕ್ಷರಾಗಿ ಭವ್ಯ ಮತ್ತು ಉಪಾಧ್ಯಕ್ಷರಾಗಿ ಜೆ.ಬಿ ಜ್ಯೋತಿ ಆಯ್ಕೆಯಾಗಿರುತ್ತಾರೆ.
ಚುನಾವಣಾ ಅಧಿಕಾರಿಗಳಾಗಿ ಚಿತ್ರದುರ್ಗ ತಾಲ್ಲೂಕು ತಹಶಿಲ್ದಾರ್ ಡಾ.ನಾಗವೇಣಿ ರವರು ಭಾಗವಹಿಸಿದ್ದರು. ಈ ವೇಳೆ ಪಿಡಿಒ ನಾಗರಾಜ್, ಸಿಬ್ಬಂದಿಗಳು ಹಾಗೂ ಸದಸ್ಯರು ಹಾಜರಿದ್ದರು.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.









