Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಭೀಮಸಮುದ್ರ ಗ್ರಾಮ ಪಂಚಾಯಿತಿ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಅವಿರೋಧ ಆಯ್ಕೆ

Facebook
Twitter
Telegram
WhatsApp

 

 

ವರದಿ ಮತ್ತು ಫೋಟೋ ಕೃಪೆ
ವೇದಮೂರ್ತಿ, ಭೀಮಸಮುದ್ರ,
ಮೊ :  98808 36505

ಸುದ್ದಿಒನ್, ಚಿತ್ರದುರ್ಗ, (ಆ.09) : ಭೀಮಸಮುದ್ರ ಗ್ರಾಮ ಪಂಚಾಯಿತಿ ಇಂದು ಅಧ್ಯಕ್ಷರಾಗಿ ಶ್ರೀಮತಿ ರಾಧಾ
(ಎಸ್ ಟಿ ಮಹಿಳೆ) ಉಪಾಧ್ಯಕ್ಷರಾಗಿ ಉಮೇಶ್ (ಎಸ್ ಟಿ ಪುರುಷ) ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು
ಚುನಾವಣಾ ಅಧಿಕಾರಿ ಹನುಮಂತಪ್ಪ ಘೋಷಿಸಿದರು.

ಈ ಸಂದರ್ಭದಲ್ಲಿ  ಬಿಜೆಪಿ ಮುಖಂಡ ಜಿ.ಎಸ್.ಅನಿತ್ ಕುಮಾರ್ ಮಾತನಾಡಿ ಅಧ್ಯಕ್ಷರಾಗಿ ಮಹಿಳೆಗೆ ಉಪಾಧ್ಯಕ್ಷರಾಗಿ ಪುರುಷರಿಗೆ ಅದರಲ್ಲೂ ಎಸ್ಟಿ ಮೀಸಲಾತಿ ಬಂದಿರುವುದು ಬಹಳ ಸಂತೋಷಕರ. ಮುಂದಿನ ದಿನಗಳಲ್ಲಿ ನೂತನ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರು ಒಳ್ಳೆಯ ಕೆಲಸಗಳನ್ನು ಮಾಡಲಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಹೆಸರನ್ನು ತರಲಿ ಎಂದು ಶುಭ ಕೋರಿದರು.

ಮಾಜಿ ಉಪಾಧ್ಯಕ್ಷ ಶರತ್ ಪಟೇಲ್ ಮಾತನಾಡಿ ಗ್ರಾಮದ ಎಲ್ಲಾ ಮುಖಂಡರು ಸೇರಿ ಇವರನ್ನು ಆಯ್ಕೆ ಮಾಡಿದ್ದೇವೆ. ಗ್ರಾಮ ಪಂಚಾಯಿತಿಯಲ್ಲಿ ಒಳ್ಳೆಯ ಕೆಲಸವನ್ನು ಮಾಡಲಿ ಎಂದು ಅಧ್ಯಕ್ಷರಿಗೆ ಹಾಗೂ ಉಪಾಧ್ಯಕ್ಷರಿಗೆ ಶುಭಾಶಯ ತಿಳಿಸಿದರು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಸದಸ್ಯರುಗಳಾದ ಜಿ. ಪಾರ್ವತಮ್ಮ ಎಂ. ಶಾಂತಕುಮಾರಿ ಟಿ.ಜಿ.ಅಶೋಕ್,  ಪಾಲಕ್ಷಮ್ಮ, ಲಿಂಗರಾಜು,  ಎಮ್. ಆರ್. ರಮೇಶ್,  ಬಿ.ಕೆ. ಕಾವ್ಯ,  ದೇವೇಂದ್ರ ನಾಯಕ್,  ದ್ರಾಕ್ಷಾಯಣಮ್ಮ,  ಜಿ. ನಾಗರಾಜ್,  ಗೀತಾ,  ಟಿ. ವಿ.ಮಂಜುನಾಥ್ ಸಾಕಮ್ಮ,  ಕೆ.ಎಸ್. ಸಿಂಧು ಕುಮಾರಿ, ಪ್ರಕಾಶ್, ಎನ್. ಸಿದ್ದಗಂಗಮ್ಮ,  ಡಿ.ಎಂ. ರಾಘವೇಂದ್ರ, ಹಾಗೂ ಗ್ರಾಮ ಪಂಚಾಯತಿ ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ನಾಳೆ ಬರಗೇರಮ್ಮ-ತಿಪ್ಪಿನಘಟ್ಟಮ್ಮ ಭೇಟಿ ಉತ್ಸವ :   ಸಿದ್ದತೆ ಹೇಗಿದೆ ?

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಸುದ್ದಿಒನ್, ಚಿತ್ರದುರ್ಗ ಮೇ.06 : ಸಹೋದರಿಯರ ನಡುವೆ ಜಗಳ, ಮುನಿಸು ಇರುವುದು ಸಹಜ. ಆದ್ರೆ, ಕೋಟೆನಾಡಿನಲ್ಲಿ ಮಾತ್ರ ಮುನಿದು

ಸಿ.ಟಿ ರವಿಯವರು ರಾಜ್ಯದ ಕ್ಷೌರಿಕ ಕ್ಷಮೆ ಕೇಳಬೇಕು : ಎನ್.ಡಿ.ಕುಮಾರ್

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಸುದ್ದಿಒನ್, ಚಿತ್ರದುರ್ಗ ಮೇ.06 : ಯಲ್ಲಾಪುರಲ್ಲಿ ಇತ್ತೀಚಿಗೆ ನಡೆದ ರಾಜಕೀಯ ಸಭೆ ಒಂದರಲ್ಲಿ ಮಾಜಿ ಸಚಿವ ಸಿಟಿ ರವಿಯವರು

ಬೆಂಗಳೂರಿನಲ್ಲಿ ಇಂದು ಜೋರು ಮಳೆ : ಯಾವ ಜಿಲ್ಲೆಯಲ್ಲಿ ಮಳೆಯಾಗಲಿದೆ

ಕಳೆದ ಎರಡು ದಿನಗಳ ಹಿಂದಷ್ಟೇ ಬೆಂಗಳೂರಿನ ಜನಕ್ಕೆ ಮಳೆಯ ಅನುಭವವಾಗಿತ್ತು. ಬಿಸ ಬಿಸಿಯಾಗಿದ್ದ ಭೂಮಿಗೆ ಮಳೆರಾಯ ತಂಪೆರೆದು ಹೋಗಿದ್ದ. ಮತ್ತೆ ನಿನ್ನೆಯೆಲ್ಲಾ ಅದೇ ಬಿಸಿಬಿಸಿ ಅನುಭವ. ಇದೀಗ ಇಂದು ಸಿಲಿಕಾನ್ ಸಿಟಿ ಮತ್ತೆ ತಂಪಾಗಿದೆ‌.

error: Content is protected !!