Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಗೃಹಜ್ಯೋತಿ ನಿಯಮದಲ್ಲಿ ದೊಡ್ಡ ಬದಲಾವಣೆ : ಏನದು ಗೊತ್ತ..?

Facebook
Twitter
Telegram
WhatsApp

ಬೆಂಗಳೂರು: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಬಡವರಿಗೆ ಅನುಕೂಲವಾಗಲೆಂದು ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದೆ. ಅದರಲ್ಲಿ ಗೃಹಜ್ಯೋತಿ ಯೋಜನೆಯೂ ಕೂಡ ಒಂದು. ಇದೀಗ ಆ ಯೋಜನೆಯಲ್ಲಿ ಮಹತ್ವದ ಬದಲಾವಣೆಯೊಂದು ಆಗಿದೆ. ಈ ಮೊದಲು ಶೇಕಡವಾರು 10 ರಷ್ಟು ರಿಯಾಯಿತಿ ನೀಡಲಾಗುತ್ತಿತ್ತು. ಈಗ ಅದರಲ್ಲಿ ಬದಲಾವಣೆಯಾಗಿದೆ.

ಈ ಸಂಬಂಧ ಮಾಹಿತಿ ನೀಡಿರುವ ಸಚಿವ ಹೆಚ್. ಕೆ. ಪಾಟೀಲ್, ಈ ಮೊದಲು ಗೃಹಜ್ಯೋತಿ ಯೋಜನೆಯಡಿ ಬಳಸಿದ ಯುನಿಟ್ ಗಿಂತ ಶೇಕಡ 10 ರಷ್ಟು ರಿಯಾಯಿತಿ ನೀಡಲಾಗಿತ್ತು. ಇದೀಗ ಶೇಕಡವಾರು ಬದಲಾಗಿ 10 ಯುನಿಟ್ ನೀಡಲು ಸರ್ಕಾರ ತೀರ್ಮಾನ ಮಾಡಿದೆ. ಜನವರಿಯಲ್ಲಿ ನಡೆದ ಸಚಿವ ಸಂಪುಟದಲ್ಲಿ ಈ ಬಗ್ಗೆ ತೀರ್ಮಾನ ಮಾಡಲಾಗಿದೆ.

ಕರ್ನಾಟಕ ವಿದ್ಯುತ್ ನಿಗಮ ಪಡೆದಿದ್ದ 4450 ಕೋಟಿ ರೂಪಾಯಿ ಸಾಲಕ್ಕೆ ಸರ್ಕಾರಿ ಖಾತರಿ ನೀಡಲು, ಸಂಪುಟ ನಿರ್ಧರಿಸಿದೆ. ಹಲವು ವರ್ಷಗಳಿಂದ ಪಡೆದಿದ್ದ ಸಾಲಕ್ಕೆ ಒಳಹರಿವಿನ ಕೊರತೆಯಿದೆ. ಶ್ಯೂರಿಟಿ ನೀಡಬೇಕೆಂದು ಸರ್ಕಾರಕ್ಕೆ ವಿದ್ಯುತ್ ನಿಗಮ ಮನವಿ ಮಾಡಿತ್ತು. ಹೀಗಾಗಿ ಸರ್ಕಾರ 4450 ಕೋಟಿ ರೂಪಾಯಿ ಸಾಲಕ್ಕೆ ಖಾತರಿ ನೀಡಲು ತೀರ್ಮಾನ ಮಾಡಿದೆ. ವಿದ್ಯುತ್ ಸರಬರಾಜು ಕಂಪನಿಗಳು ಯುಪಿಸಿಎಲ್ ನವರಿಗೆ ಪಾವತಿಸಬೇಕಾದ ವಿವಾದಿತ ಮೊತ್ತದ ಕುರಿತು ಚರ್ಚೆಯಾಗಿದೆ. ಹಾಗೇ ಸೆಂಟ್ರಲ್ ಇಆರ್ಸಿಯವರ ಆದೇಶದ ಕುರಿತು ಚರ್ಚೆಯಾಗಿದ್ದು, ವಿವಿಧ ಭಿನ್ನ ಕಾನೂನು ಅಭಿಪ್ರಾಯಗಳು ವ್ಯಕ್ತವಾಗಿದೆ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಮಲಗುವ ಮುನ್ನ ಬಾಳೆಹಣ್ಣು ತಿಂದರೆ ಏನಾಗುತ್ತೆ ಗೊತ್ತಾ..?

  ಸುದ್ದಿಒನ್ : ಬಾಳೆಹಣ್ಣಿನಲ್ಲಿ ಅನೇಕ ಪೋಷಕಾಂಶಗಳು ಅಡಗಿವೆ. ಇವು ದೇಹಕ್ಕೆ ತುಂಬಾ ಒಳ್ಳೆಯದು. ಅದಕ್ಕಾಗಿಯೇ ಸದಾ ಲಭ್ಯವಿರುವ ಬಾಳೆಹಣ್ಣನ್ನು ತಿನ್ನಲು ತಜ್ಞರು ಸಲಹೆ ನೀಡುತ್ತಾರೆ. ಬಾಳೆ ಹಣ್ಣಿನಲ್ಲಿ ಪೊಟ್ಯಾಸಿಯಮ್, ವಿಟಮಿನ್ ಸಿ, ವಿಟಮಿನ್

ಈ ರಾಶಿಯವರು ಏಕಾಂಗಿ ಬದುಕಲು ಇಷ್ಟಪಡುವರು!

ಈ ರಾಶಿಯವರು ಏಕಾಂಗಿ ಬದುಕಲು ಇಷ್ಟಪಡುವರು! ಈ ರಾಶಿಯವರು ದೊಡ್ಡ ಮಹಾತ್ಮಾಕಾಂಕ್ಷೆ ಹೊಂದಿರುವರು, ಸೋಮವಾರ- ರಾಶಿ ಭವಿಷ್ಯ ಮೇ-20,2024 ಸೂರ್ಯೋದಯ: 05:46, ಸೂರ್ಯಾಸಸ್ತ : 06:38 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ ಸಂವತ್ಸರ

ಶಿಕ್ಷಕರ ಹಿತರಕ್ಷಣೆಗೆ ಕೈ ಸರ್ಕಾರ ಬದ್ಧ | ಕೊಟ್ಟ ಮಾತು ತಪ್ಪದ ಸಿಎಂ ಸಿದ್ದು :  ಮಾಜಿ ಶಾಸಕಿ ಕೆ.ಪೂರ್ಣಿಮಾ ಶ್ರೀನಿವಾಸ್

ಚಿತ್ರದುರ್ಗ, ಮೇ 19 :  ಶಿಕ್ಷಕರ ಹಿತ ಕಾಯುವಲ್ಲಿ ಕಾಂಗ್ರೆಸ್ ಸರ್ಕಾರದ ಬದ್ಧತೆ, ದೃಢ ನಿರ್ಧಾರ ಪ್ರಶ್ನಾತೀತ ಎಂದು ಮಾಜಿ ಶಾಸಕಿ ಕೆ.ಪೂರ್ಣಿಮಾ ಶ್ರೀನಿವಾಸ್ ಹೇಳಿದರು. ತಾಲೂಕಿನ ಸೀಬಾರದಲ್ಲಿ ಆಗ್ನೇಯ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್

error: Content is protected !!