Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಮೇಕೆದಾಟು ವಿಚಾರದಲ್ಲಿ ಡಿಕೆಶಿಗೆ ಸಿಕ್ತು ಬಿಗ್ ರಿಲೀಫ್..!

Facebook
Twitter
Telegram
WhatsApp

 

ಬೆಂಗಳೂರು: ಕೊರೊನಾ ಕಠಿಣ ನಿಯಮ ಇದ್ದಂತ ಸಮಯದಲ್ಲೂ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ಮೇಕೆದಾಟು ಪಾದಯಾತ್ರೆ ನಡೆದಿತ್ತು. ಅದಕ್ಕೆ ಸಂಬಂಧಿಸಿದಂತೆ ದೂರು ಕೂಡ ದಾಖಲಾಗಿತ್ತು. ಇದೀಗ ಹೈಕೋರ್ಟ್ ಡಿಸಿಎಂ ಡಿಕೆ ಶಿವಕುಮಾರ್ ಅವರಿಗೆ ಬಿಗ್ ರಿಲೀಫ್ ನೀಡಿದೆ.

ನಿಯಮ ಮೀರಿ ಪಾದಯಾತ್ರೆ ನಡೆಸಿದ್ದಕ್ಕಾಗಿ ಡಿಕೆ ಶಿವಕುಮಾರ್ ಸೇರಿದಂತೆ 13 ಜನರ ವಿರುದ್ಧ ದೂರು ದಾಖಲಾಗಿತ್ತು. ಮೂರು ಪ್ರಕರಣಗಳು ದಾಖಲಾಗಿತ್ತು. ಅದರಲ್ಲಿ ಒಂದು ಪ್ರಕರಣವನ್ನು ವಿಚಾರಣೆ ನಡೆಸಿರುವ ಹೈಕೋರ್ಟ್ ರದ್ದು ಮಾಡಿದೆ. ಇದರಿಂದ ಡಿಸಿಎಂಗೆ ಬಿಗ್ ರಿಲೀಫ್ ಸಿಕ್ಕಂತೆ ಆಗಿದೆ.

2022ರಲ್ಲಿ ಪಾದಯಾತ್ರೆ ನಡೆಸಲಾಗಿತ್ತು. ನಿಯಮ ಉಲ್ಲಂಘನೆ ಸಂಬಂಧ ರಾಮನಗರ ತಹಶಿಲ್ದಾರ್ ಅವರು ರಾಮನಗರ ಗ್ರಾಮೀಣ ಠಾಣಾ ಪೊಲೀಸರಿಗೆ ದೂರು ನೀಡಿದ್ದರು. ಅದರ ವಿಚಾರಣೆ ನಡೆಸಿದ್ದ ಪೊಲೀಸರು ಕೋರ್ಟ್ ಗೆ ಆರೋಪ ಪಟ್ಟಿ ಸಲ್ಲಿಕೆ ಮಾಡಿದ್ದರು. ಬಳಿಕ ಜನಪ್ರತಿನಿಧಿಗಳ ಕೋರ್ಟ್ ಇದನ್ನು ಪ್ರಶ್ನಿಸಿ, ಡಿಕೆಶಿ, ಸಿದ್ದರಾಮಯ್ಯ ಸೇರಿದಂತೆ ಎಲ್ಲರಿಗೂ ತಾತ್ಕಾಲಿಕ ರಿಲೀಫ್ ನೀಡಿತ್ತು. ಇದೀಗ ಒಂದು ಕೇಸನ್ನು ಹೈಕೋರ್ಟ್ ರದ್ದು ಮಾಡಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಹೊರಗೆ ಬಾರದಂತೆ ಮೈಸೂರಿಗರಿಗೆ ಹವಮಾನ ಇಲಾಖೆಯಿಂದ ಎಚ್ಚರಿಕೆ : ಆರೆಂಜ್ ಅಲರ್ಟ್ ಘೋಷಣೆ

ಮೈಸೂರು: ಬೆಳಗಿನ ಜಾವವೇ ಬಿಸಿಲಿನ ತಾಪ ಜೋರಾಗಿರುತ್ತೆ. ಮೇ ಸಮಯಕ್ಕೆ ಅದಾಗಲೇ ಭೂಮಿ ತಂಪಾಗಬೇಕಿತ್ತು. ಆದರೆ ಧಗೆ ಎಷ್ಟಿದೆ ಅಂದ್ರೆ ಹೊರಗೆ ಬರೋದಕ್ಕೆ ಸಾಧ್ಯವಾಗುತ್ತಿಲ್ಲ. ದಾಹವೂ ಹೆಚ್ಚಾಗಿದೆ. ಪಾನೀಯಗಳ ಬೆಲೆಯೂ ಗಗನಕ್ಕೇರುತ್ತಿದೆ. ಅದರಲ್ಲೂ ಕೆಲವು

ಮೇ 8 ರಂದು ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟ..?

ಬೆಂಗಳೂರು: ಈಗಾಗಲೇ ರಾಜ್ಯದಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಫಲಿತಾಂಶ ಬಂದಿದೆ. ಭವಿಷ್ಯದ ಮುಖ್ಯ ಘಟ್ಟದಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆಯು ಒಂದು. ಈಗಾಗಲೇ ಪರೀಕ್ಷೆ ಬರೆದ 8 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ಫಲಿತಾಂಶಕ್ಕಾಗಿ ಕಾಯುತ್ತಿದ್ದಾರೆ. ಕರ್ನಾಟಕ ಪ್ರೌಢ

ಇಂದು ಸಂಜೆ ಶಿವಮೊಗ್ಗಕ್ಕೆ ರಾಹುಲ್ ಗಾಂಧಿ : ಪ್ರಚಾರದ ವೇಳೆ ಪೆನ್ ಡ್ರೈವ್ ವಿಚಾರ ಪ್ರಸ್ತಾಪ ಮಾಡ್ತಾರಾ..?

ಶಿವಮೊಗ್ಗ: ಎರಡನೇ ಹಂತದ ಚುನಾವಣೆಗೆ ಈಗಾಗಲೇ ಸಿದ್ಧತೆ ನಡೆದಿದ್ದು, ಭರ್ಜರಿ ಪ್ರಚಾರ ಕಾರ್ಯವೂ ನಡೆಯುತ್ತಿದೆ‌. ಚುನಾವಣೆಯ ಹೊತ್ತಲ್ಲೇ ಬಿಜೆಪಿ ಹಾಗೂ ಜೆಡಿಎಸ್ ಪಕ್ಷಕ್ಕೆ ಮುಜುಗರವಾಗುವಂತ ಘಟನೆ ನಡೆದಿದೆ. ರಾಜ್ಯದೆಲ್ಲೆಡೆ ಪೆನ್ ಡ್ರೈವ್ ಸುದ್ದಿ ತಾಂಡವವಾಡುತ್ತಿದ್ದರೆ,

error: Content is protected !!