Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಬಸವ ಜಯಂತಿ ಪ್ರಯುಕ್ತ ವೀರಶೈವ ಸಮಾಜದ ವತಿಯಿಂದ ಬೈಕ್ ರ್ಯಾಲಿ

Facebook
Twitter
Telegram
WhatsApp

ಚಿತ್ರದುರ್ಗ,(ಮೇ.02): ವಿಶ್ವಗುರು, ಭಕ್ತಿಭಂಡಾರಿ, ಕ್ರಾಂತಿಕಾರಿ, ಸಮಾನತೆಯ ಹರಿಕಾರ ಜಗಜ್ಯೋತಿ ಬಸವೇಶ್ವರರ ಜಯಂತಿ ಅಂಗವಾಗಿ ವೀರಶೈವ ಸಮಾಜದ ವತಿಯಿಂದ ನಗರದ ನೀಲಕಂಠೇಶ್ವರಸ್ವಾಮಿ ದೇವಸ್ಥಾನದಿಂದ ಸೋಮವಾರ ಹೊರಟ ಬೈಕ್ ರ್ಯಾಲಿ ನಗರದಲ್ಲಿ ಸಂಚರಿಸಿತು.

ವೀರಶೈವ ಸಮಾಜದ ಅಧ್ಯಕ್ಷ ಎಲ್.ಬಿ.ರಾಜಶೇಖರ್ ಬೈಕ್‍ರ್ಯಾಲಿಯನ್ನು ಉದ್ಘಾಟಿಸಿದರು.
ಗಾಂಧಿ ಸರ್ಕಲ್, ಪ್ರವಾಸಿ ಮಂದಿರ, ಜಿಲ್ಲಾಧಿಕಾರಿ ಬಂಗಲೆ ಮುಂಭಾಗ, ಬಸವೇಶ್ವರ ಸರ್ಕಲ್, ಕೋರ್ಟ್ ರಸ್ತೆ, ಮದಕರಿ ವೃತ್ತ, ರಂಗಯ್ಯನಬಾಗಿಲು, ದೊಡ್ಡಪೇಟೆ, ಚಿಕ್ಕಪೇಟೆ, ಆನೆಬಾಗಿಲು, ಬುರುಜನಹಟ್ಟಿ, ಸಂಗೊಳ್ಳಿರಾಯಣ್ಣ ವೃತ್ತ, ಕನಕ ಸರ್ಕಲ್ ಮಾರ್ಗವಾಗಿ ಸಾಗಿದ ಬೈಕ್ ರ್ಯಾಲಿ ನೀಲಕಂಠೇಶ್ವರಸ್ವಾಮಿ ದೇವಸ್ಥಾನ ತಲುಪಿತು.

ಚಿತ್ರದುರ್ಗ ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ಸುರೇಶ್‍ಸಿದ್ದಾಪುರ, ಎಂ.ಟಿ.ಮಲ್ಲಿಕಾರ್ಜುನಯ್ಯ, ವೀರಶೈವ ಸಮಾಜದ ಕಾರ್ಯದರ್ಶಿ ಎನ್.ಬಿ.ವಿಶ್ವನಾಥ್, ಖಜಾಂಚಿ ಷಡಾಕ್ಷರಯ್ಯ, ನಗರಸಭೆ ಸದಸ್ಯರುಗಳಾದ ಜಯಣ್ಣ, ಸುರೇಶ್, ವೀರಶೈವ ಸಮಾಜದ ನಿರ್ದೇಶಕರುಗಳಾದ ಜಿ.ಎಂ.ಪ್ರಕಾಶ್, ಮೋಕ್ಷರುದ್ರಸ್ವಾಮಿ, ವೀರೇಶ್, ಶಶಿಧರ್ ಬಾಬು, ವೀರಭದ್ರಸ್ವಾಮಿ, ಶಿವಣ್ಣ, ವಿಶ್ವನಾಥಯ್ಯ, ಚನ್ನಯ್ಯ, ರುದ್ರೇಶ್ ಐಗಳ್, ವೀರಶೈವ ಲಿಂಗಾಯಿತ ಸಮಾಜದ ಅಧ್ಯಕ್ಷ ಸಚಿನ್, ಹೆಚ್.ಎಂ.ಮಂಜುನಾಥ್, ಜಿತೇಂದ್ರ, ಮಹಡಿ ಶಿವಮೂರ್ತಿ, ಗಂಗಾಧರಪ್ಪ, ಗಿರೀಶ್, ಮನು, ನಾಗರಾಜ್ ಸಂಗಂ, ವೀರೇಂದ್ರ, ವಿಜಯಕುಮಾರ್, ಸಿದ್ದಣ್ಣ, ನಿರ್ಮಲ ಬಸವರಾಜ್, ನೇತ್ರ, ಆರತಿ ಮಹಡಿ ಶಿವಮೂರ್ತಿ ಸೇರಿದಂತೆ ವೀರಶೈವ ಸಮಾಜದ ಅನೇಕ ಮುಖಂಡರುಗಳು ಬೈಕ್‍ರ್ಯಾಲಿಯಲ್ಲಿ ಪಾಲ್ಗೊಂಡಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯ ದಂಪತಿಗಳಿಗೆ ಸಂತಾನದ ವಿಷಯ ಕೇಳಿ ಹರ್ಷವೋ ಹರ್ಷ!

ಈ ರಾಶಿ ಒಲ್ಲದ ಮನಸಿಗೆ ಮದುವೆ ಯೋಗ, ಈ ರಾಶಿಯ ದಂಪತಿಗಳಿಗೆ ಸಂತಾನದ ವಿಷಯ ಕೇಳಿ ಹರ್ಷವೋ ಹರ್ಷ! ಶುಕ್ರವಾರ- ರಾಶಿ ಭವಿಷ್ಯ ಮಾರ್ಚ್-29,2024 ಸೂರ್ಯೋದಯ: 06:16, ಸೂರ್ಯಾಸ್ತ : 06:25 ಶಾಲಿವಾಹನ ಶಕೆ1944,

ಚಿತ್ರದುರ್ಗ | ಕ್ರೂಸರ್ ವಾಹನ ಪಲ್ಟಿ  ಓರ್ವ ಸಾವು, 13 ಮಂದಿಗೆ ಗಾಯ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳಗೆರೆ ಮೊ : 97398 75729 ಸುದ್ದಿಒನ್, ಚಳ್ಳಕೆರೆ, ಮಾರ್ಚ್. 28 : ತಾಲ್ಲೂಕಿನ ತಳಕು ಪೋಲೀಸ್ ಠಾಣೆ ವ್ಯಾಪ್ತಿಯ ರಾಷ್ಟೀಯ ಹೆದ್ದಾರಿ 150 ಎ

ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಕ್ವಾರಿ ಅಂಡ್ ಸ್ಟೋನ್ ಕ್ರಷರ್ ಓನರ್ಸ್ ಅಸೋಸಿಯೇಷನ್‍ಗೆ ಶಕ್ತಿ ತುಂಬಬೇಕಾಗಿದೆ : ಅಬ್ದುಲ್ ಮಾಜಿದ್

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,    ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮಾರ್ಚ್. 28  : ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಸಭೆ ನಡೆಸಿ ಹೊಸ ಅಸೋಸಿಯೇಷನ್‍ಗೆ ಶಕ್ತಿ ತುಂಬಬೇಕಾಗಿದೆ

error: Content is protected !!