Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಪ್ರಧಾನಿ ಮೋದಿಗೆ ಹುಟ್ಟುಹಬ್ಬದ ಸಂಭ್ರಮ : ಅವರ ಬಗ್ಗೆ ನಿಮಗೆಷ್ಟು ಗೊತ್ತು..?

Facebook
Twitter
Telegram
WhatsApp

ನವದೆಹಲಿ: ಇಂದು ಪ್ರಧಾನಿ ನರೇಂದ್ರ ಮೋದಿಯವರ ಹುಟ್ಟುಹಬ್ಬದ ಸಂಭ್ರಮ. ದೇಶದೆಲ್ಲೆಡೆ ಅವರ ಅಭಿಮಾನಿಗಳಿಗೆ ಹಬ್ಬವೋ ಹಬ್ಬ. ಬೇರೆ ಬೇರೆ ದೇಶದ ಪ್ರಧಾನಿಗಳು, ಸ್ನೇಹಿತರು, ಆತ್ಮೀಯರು, ರಾಜಕಾರಣಿಗಳು ಇಂದು ಮೋದಿಯವರಿಗೆ ಬರ್ತ್ ಡೇ ವಿಶ್ ಮಾಡುತ್ತಿದ್ದಾರೆ. ಮೋದಿ ಅವರು 74ನೇ ವಸಂತಕ್ಕೆ‌ ಪದಾರ್ಪಣೆ ಮಾಡಿದ್ದಾರೆ.

 

ನರೇಂದ್ರ ಮೋದಿಯವರು ಬಾಲ್ಯದಿಂದಾನು ದೇಶ ಸೇವೆ ಹಾಗೂ ದೇಶಭಕ್ತಿಯ ಬಗ್ಗೆ ಹೆಚ್ಚಿನ ಒಲವು ಹೊಂದಿದ್ದರು. ಚಿಕ್ಕ ವಯಸ್ಸಿನಲ್ಲಿಯೇ RSS ಸಂಘಕ್ಕೂ ಸೇರಿದ್ದರು. ಅಲ್ಲಿಂದಾನೇ ಶಿಸ್ತು ಮತ್ತು ಸಂಘಟನೆಯಲ್ಲಿ ತರಬೇತಿ ಪಡೆದರು. 2001ರಲ್ಲಿ ಮೋದಿಯವರ ರಾಜಕೀಯ ರಥಯಾತ್ರೆ ಆರಂಭವಾಯಿತು. ಮೊದಲಿಗೆ ಗುಜರಾತ್ನ ಮುಖ್ಯಮಂತ್ರಿಯಾದರು. ನಂತರ ರಾಷ್ಟ್ರೀಯ ಮಟ್ಟದಲ್ಲಿ ಬಿಜೆಪಿಯನ್ನು ಮುನ್ನಡೆಸಿದರು. ಈ ಮೂಲಕ ಬಿಜೆಪಿಯಲ್ಲಿದ್ದುಕೊಂಡು ನಾಲ್ಕು ಬಾರಿ ಸಿಎಂ ಹಾಗೂ ಮೂರು ಬಾರಿ ಪಿಎಂ ಆಗಿರುವ ಹೆಗ್ಗಳಿಕೆ ಇವರದ್ದು.

2001ರಲ್ಲಿ ಮೊದಲ ಬಾರಿಗೆ ಮೋದಿ ಅವರು ಗುಜರಾತ್ ಮುಖ್ಯಮಂತ್ರಿಯಾದರು‌. ಅದು ಕೇಶುಭಾಯಿ ಪಟೇಲ್ ರಾಜೀನಾಮೆ ನೀಡಿದ್ದ ಕಾರಣಕ್ಕೆ ಆ ಸಮಯದಲ್ಲಿ ಚುನಾವಣೆ ನಡೆದಿತ್ತು. ಮೋದಿಯವರು ಮುಖ್ಯಮಂತ್ರಿಯಾದರು. ಇನ್ನು ಎರಡನೇ ಬಾರಿಗೆ ಮೋದಿ ಅವರು 2002ರಲ್ಲಿ ಗುಜರಾತ್ ಅಸೆಂಬ್ಲಿಯನ್ನು ವಿಸರ್ಜಿಸಿದರು. ಡಿಸೆಂಬರ್ 2002ರಲ್ಲಿ ಚುನಾವಣೆ ನಡೆದಿತ್ತು. ಬಿಜೆಪಿ ಗೆಲುವು ಖಂಡಿತ್ತು. ಅಂದು ಮತ್ತೆ ಐದು ವರ್ಷ ಸಿಎಂ ಆಗಿ ಆಳ್ವಿಕೆ ನಡೆಸಿದರು. 2007ರಲ್ಲಿ ಮತ್ತೆ ಮಣಿಗರದಿಂದಾನೇ ಸ್ಪರ್ಧಿಸಿದ್ದ ಮೋದಿ ಅವರಿಗೆ ಗೆಲುವು ಮತ್ತೆ ಸಿಕ್ಕಿತ್ತು. ಮೂರನೇ ಬಾರಿಗೆ ಸಿಎಂ ಆದರು. 2012ರಲ್ಲಿಯೂ ಮಣಿನಗರದಿಂದ ಗೆದ್ದು ಸಿಎಂ ಆಗಿದ್ದರು. ಹಾಗೇ 2014 ಹಾಗೂ 2019 ಪ್ರಧಾನಿಯಾಗಿದ್ದ ಮೋದಿ ಅವರು ಪ್ರಸ್ತುತ ಅವರೇ ಪ್ರಧಾನಿಯಾಗಿ ಹ್ಯಾಟ್ರಿಕ್ ಗೆಲುವು ಬಾರಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

40% ಕಮಿಷನ್ ಆರೋಪ ಮಾಡಿದ್ದ ಕೆಂಪಣ್ಣ ನಿಧನ..!

  ಬಿಜೆಪಿ ಸರ್ಕಾರದ ವಿರುದ್ಧ 40% ಆರೋಪ ಮಾಡಿದ್ದ, ಗುತ್ತಿಗೆದಾರ ಸಂಘ್ ಅಧ್ಯಕ್ಷ ಡಿ ಕೆಂಪಣ್ಣ ಇಂದು ನಿಧನರಾಗಿದ್ದಾರೆ. ಇವರಿಗೆ 84 ವರ್ಷ ವಯಸ್ದಾಗಿತ್ತು. ಹೃದಯಘಾತದಿಂದಾಗಿ ಇಂದು ಇಹಲೋಕ ತ್ಯಜಿಸಿದ್ದಾರೆ. ಬೆಂಗಳೂರಿನ ಜ್ಯೋತಿಪುರ ನಿವಾಸದಲ್ಲಿಯೇ

ಮುನಿರತ್ನ ವಿರುದ್ಧ ರಾಮನಗರ ವ್ಯಾಪ್ತಿಯಲ್ಲಿ ದಾಖಲಾಯ್ತು ಅತ್ಯಾಚಾರ ಪ್ರಕರಣ..!

ಬೆಂಗಳೂರು: ದಲಿತ ಹಾಗೂ ಒಕ್ಕಲಿಗ ಸಮುದಾಯದವರಿಗೆ ಕೆಟ್ಟದಾಗಿ ಮಾತನಾಡಿ ಜೈಲು ಸೇರಿರುವ ಮುನಿರತ್ನ ಅವರಿಗೆ ಈಗಾಗಲೇ ಆ ಎರಡು ಸಮುದಾಯಗಳ ವಿರೋಧ ವ್ಯಕ್ತವಾಗಿದೆ. ಜೊತೆಗೆ ಮುನಿರತ್ನ ವಿರುದ್ಧ ಪ್ರತಿಭಟನೆಗಳು ಎದುರಾಗಿವೆ. ಇದೀಗ ಮುನಿರತ್ನ ವಿರುದ್ಧ

ಚಿತ್ರದುರ್ಗ ಜಿಲ್ಲಾ ದಲಿತ ಸಾಹಿತ್ಯ ಪರಿಷತ್ ಘಟಕದ ಪದಾಧಿಕಾರಿಗಳ ಆಯ್ಕೆ

ಸುದ್ದಿಒನ್, ಚಿತ್ರದುರ್ಗ, ಸೆಪ್ಟೆಂಬರ್. 19 : ದಲಿತ ಸಾಹಿತ್ಯ ಪರಿಷತ್ ಚಿತ್ರದುರ್ಗ ಜಿಲ್ಲಾ ಘಟಕದ ಪದಾಧಿಕಾರಿಗಳನ್ನು ಬುಧವಾರ ಆಯ್ಕೆ ಮಾಡಲಾಗಿದೆ. ಅಧ್ಯಕ್ಷರಾಗಿ ಟಿ.ಶಿವಮೂರ್ತಿ ಸಾಹಿತಿಗಳು ಕೋಡಿಹಳ್ಳಿ, ಉಪಾಧ್ಯಕ್ಷರಾಗಿ ಪ್ರೊ.ಲಿಂಗಪ್ಪ, ಹಿರಿಯ ಸಾಹಿತಿಗಳು, ಕಾರ್ಯದರ್ಶಿಗಳಾಗಿ ಪರಶುರಾಮ್.ಎಂ

error: Content is protected !!