Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಬಿಜೆಪಿಗಷ್ಟೇ ಅಲ್ಲ ಕಾಂಗ್ರೆಸ್ ಬುಡಕ್ಕು ಅಂಟಿದೆ ಬಿಟ್ ಕಾಯಿನ್ ನಂಟು..!

Facebook
Twitter
Telegram
WhatsApp

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಬಿಟ್ ಕಾಯಿನ್ ದಂಧೆ ವಿಚಾರ ಜೋರು ಸದ್ದು ಮಾಡ್ತಿದೆ. ಸಿಎಂ ಬೊಮ್ಮಾಯಿಗೆ ಸಿಎಂ ಸ್ಥಾನಕ್ಕೆ ಬುಟ್ ಕಾಯಿನ್ ಕುತ್ತು ತರೋದು ಗ್ಯಾರಂಟಿ ಅಂತ ಅತ್ತ ಕಾಂಗ್ರೆಸ್ ಪ್ರಿಯಾಂಕ ಖರ್ಗೆ ವಾಗ್ದಾಳಿ ನಡೆಸಿದ್ದಾರೆ. ಬಿಟ್ ಕಾಯಿನ್ ವಿಚಾರವಾಗಿ ಕಾಂಗ್ರೆಸ್ ನವರು ಬಿಜೆಪಿ ಮೇಲೆ ಅಸ್ತ್ರ ಬಳಸುತ್ತಲೇ ಇರುವಾಗ, ತನಿಖೆಯಲ್ಲಿ ಕಾಂಗ್ರೆಸ್ ಗೆ ಮುಳುವಾಗುವಂತ ಮಾಹಿತಿಯೊಂದು ಲಭ್ಯವಾಗಿದೆ ಎನ್ನಲಾಗಿದೆ.

ಈಗಾಗಲೇ ಶ್ರೀಕಿಯನ್ನ ಬಂಧಿಸಿ ವಿಚಾರಣೆ ನಡೆಸಿದ್ದಾರೆ. ಆ ಬಳಿಕ ಆತನನ್ನ ಬಿಡುಗಡೆ ಮಾಡಲಾಗಿದೆ. ಶ್ರೀಕಿ ವಿರುದ್ಧ ಚಾರ್ಜ್ ಶೀಟ್ ಕೂಡ ಸಲ್ಲಿಕೆಯಾಗಿದೆ. ಈ ಮಧ್ಯೆ ಶ್ರೀಕಿ ಜೊತೆ ನಲಪಾಡ್ ಕಾಂಟ್ಯಾಕ್ಟ್ ನಲ್ಲಿದ್ದ ಎಂಬ ಮಾಹಿತಿಯೊಂದು ಲಭ್ಯವಾಗಿದೆ.

ಹ್ಯಾರೀಸ್ ಎರಡನೇ ಮಗ ಉಮರ್ ನಲಪಾಡ್ ಹಾಗೂ ಶ್ರೀಕಿಗೆ ನಂಟಿದೆಯಂತೆ. ಇಬ್ಬರು ಒಂದೇ ಪ್ಲೈಟ್ ನಲ್ಲಿ ಓಡಾಡಿದ್ದನ್ನ ಮತ್ಗೊಬ್ಬ ಆರೋಪಿ ರಾಬಿನ್ ಹೇಳಿಕೆ ನೀಡಿದ್ದಾನೆ ಎನ್ನಲಾಗಿದೆ. ದೆಹಲಿ, ಜೈಪುರ ಸೇರಿದಂತೆ ಹಲವೆಡೆ ಜೊತೆಯಲ್ಲೆ ಓಡಾಟ ನಡೆಸಿದ್ದರಂತೆ. ಅಷ್ಟೇ ಅಲ್ಲ ದೆಹಲಿಯ ಶಾಂಘ್ರಿಲಾದಲ್ಲಿ ಒಟ್ಟಿಗೆ ತಂಗಿದ್ದರಂತೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ ಲೋಕಸಭಾ ಕ್ಷೇತ್ರದಲ್ಲಿ ಸಂಜೆ 5 ರವೇಳೆಗೆ ಶೇಕಡಾವಾರು ಮತದಾನ ಎಷ್ಟು ? 

ಚಿತ್ರದುರ್ಗ.ಏ.26: ಚಿತ್ರದುರ್ಗ ಲೋಕಸಭಾ ಕ್ಷೇತ್ರಕ್ಕೆ ಏ.26 ರಂದು  ಜರುಗಿದ ಮತದಾನದಲ್ಲಿ ಸಂಜೆ 5 ಗಂಟೆ ವೇಳೆಗೆ  ಶೇ.67 ರಷ್ಟು ಮತದಾನ ದಾಖಲಾಗಿದೆ. ಸಂಜೆ 6 ಗಂಟೆಯವರೆಗೂ ಮತ ಚಲಾಯಿಸಲು ಅವಕಾಶವಿದ್ದು, ಮತದಾರರು ಉತ್ಸಾಹ ತೋರಿ

ಮತದಾನಕ್ಕೂ ಮುನ್ನ ದೇವಸ್ಥಾನಗಳಲ್ಲಿ ಪೂಜೆ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,   ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 26 : ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳರವರು ಮತದಾನಕ್ಕೂ ಮುನ್ನ

ನೇಹಾ ಕೊಲೆ ಪ್ರಕರಣ : ಯಾರನ್ನೂ ರಕ್ಷಿಸುವ ಉದ್ದೇಶವಿಲ್ಲದೆ ಇದ್ದರೆ ಸಿಬಿಐಗೆ ವಹಿಸಲಿ ಎಂದ ಬಸವರಾಜ್ ಬೊಮ್ಮಾಯಿ

ಹುಬ್ಬಳ್ಳಿ: ನೇಹಾ ಹಿರೇಮಠ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಸಾಕಷಗಟು ಹೋರಾಟಗಳು ನಡೆದಿವೆ. ನೇಹಾ ಕೊಲೆ ಆರೋಪಿಗೆ ಗಲ್ಲು ಶಿಕ್ಷೆಯಾಗಬೇಕು, ನೇಹಾ ಸಾವಿಗೆ ನ್ಯಾಯ ಸಿಗಬೇಕು ಎಂಬ ಒತ್ತಾಯಗಳು ಕೇಳಿವೆ. ಇದೀಗ ಮಾಜಿ ಸಿಎಂ

error: Content is protected !!