Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

ಹಿಂದುತ್ವಕ್ಕೂ ಬಿಜೆಪಿಗೂ ಸಂಬಂಧವಿಲ್ಲ : ರಾಹುಲ್ ಗಾಂಧಿ

---Advertisement---

 

ಭಾನುವಾರ ಫ್ರಾನ್ಸ್ ನಲ್ಲಿ ನಡೆದ ಸಂವಾದ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭಾಗಿಯಾಗಿದ್ದರು. ಈ ವೇಳೆ ಹಿಂದುತ್ವಕ್ಕೂ ಬಿಜೆಪಿಗೂ ಯಾವುದೇ ಸಂಬಂಧವಿಲ್ಲ. ಬಿಜೆಪಿ ಏನು ಮಾಡುತ್ತದೆ ಎಂಬುದರಲ್ಲಿ ಹಿಂದುತ್ವ ಏನೂ ಇಲ್ಲ ಎಂದಿದ್ದಾರೆ.

‘ನಾನು ಅನೇಕ ಉಪನಿಷತ್ತುಗಳನ್ನು ಓದಿದ್ದೇನೆ. ಅನೇಕ ಗೀತೆ ಕೇಳಿದ್ದೇನೆ. ಅನೇಕ ಹಿಂದೂ ಪುಸ್ತಕಗಳನ್ನು ಓದಿದ್ದೇನೆ. ಆದರೆ ಅದರಲ್ಲಿ ಎಲ್ಲಿಯೂ ನಿಮಗಿಂತ ದುರ್ಬಲರನ್ನು ಭಯಗೊಳಿಸಬೇಕು ಎಂದು ಎಲ್ಲಿಯೂ ಹೇಳಿಲ್ಲ. ಅಥವಾ ಹಿಂದೂ ವ್ಯಕ್ತಿಯಲ್ಲೂ ಕೇಳಿಲ್ಲ. ಈ ಕಲ್ಪನೆ, ಈ ಪದ ಹಿಂದೂ ರಾಷ್ಟ್ರೀಯವಾದಿ. ಇದು ತಪ್ಪು ಕಲ್ಪನೆ. ಅವರಿಗೂ ಹಿಂದೂ ಧರ್ಮಕ್ಕೂ ಯಾವುದೇ ಸಂಬಂಧವಿಲ್ಲ. ಅವರು ಹಿಂದೂ ರಾಷ್ಟ್ರೀಯವಾದಿಗಳಲ್ಲ’ ಎಂದಿದ್ದಾರೆ.

ಬಿಜೆಪಿಯವರು ಏನೇ ಮಾಡಿದರೂ ಅಧಿಕಾರ ಪಡೆಯಬೇಕು ಎಂದು ಹೊರಟಿದ್ದಾರೆ. ಅವರಿಗೆ ಹಿಂದೂ ಧರ್ಮದೊಂದಿಗೆ ಯಾವುದೇ ಸಂಬಂಧವಿಲ್ಲ. ನನ್ನ ದೇಶದ ಜಾತಿ ರಚನೆಗೆ ಯಾವುದೇ ಧಕ್ಕೆಯಾಗದಂತೆ ನೋಡಿಕೊಳ್ಳಲು ಏನು ಬೇಕಾದರೂ ಮಾಡುತ್ತಾರೆ ಎಂದು ಕಿಡಿಕಾರಿದ್ದಾರೆ.

ಇನ್ನು ಭಾರತ್ ಎಂದು ಹೆಸರು ಬದಲಿಸಲು ಹೊರಟ ಬಗ್ಗೆ ಮಾತನಾಡಿ, ಸಂವಿಧಾನವೂ ವಾಸ್ತವವಾಗಿ ಎರಡೂ ಹೆಸರನ್ನೂ ಬಳಸುತ್ತದೆ ಅಲ್ಲವೆ..? ಮೊದಲ ಸಾಲು, India, that is, Bharat, shall be a Union of States ಎಂಬುದಿದೆ. ಹೀಗಾಗಿ ನಾನು ಎರಡು ತಪ್ಪು ಎಂದು ಹೇಳುವುದಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...