Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಬಿಜೆಪಿ ದೇಶ ಮಾರಲು ಯತ್ನಿಸುತ್ತಿದೆ, ಅದನ್ನ ನಾವೂ ಉಳಿಸಬೇಕು : ಬೆಂಗಳೂರಿನಲ್ಲಿ ದೀದಿ ಆಕ್ರೋಶ

Facebook
Twitter
Telegram
WhatsApp

ಬೆಂಗಳೂರು: ಮುಂದಿನ ಲೋಕಸಭಾ ಚುನಾವಣೆಯಲ್ಲಿ ಹೇಗಾದರೂ ಮಾಡಿ ಬಿಜೆಪಿಯನ್ನು ಮಣಿಸಲೇಬೇಕೆಂದುಕೊಂಡು ವಿಪಕ್ಷಗಳೆಲ್ಲಾ ಒಂದಾಗಿವೆ. ಈ ಸಭೆಯಲ್ಲಿ ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ ಅವರು ಬಿಜೆಪಿ ವಿರುದ್ಧ ಹರಿಹಾಯ್ದಿದ್ದಾರೆ.

ಎಲ್ಲಾ ದಲಿತ, ಅಲ್ಪಸಂಖ್ಯಾತ, ಹಿಂದೂ ಹಾಗೂ ಕ್ರೈಸ್ತರು ಸೇರಿದಂತೆ ಎಲ್ಲಾ ಸಮುದಾಯಗಳ ಪರವಾಗಿ ಕೆಲಸ ಮಾಡುತ್ತೇವೆ. ಇವತ್ತಿನ ಸಭೆ ಫಲಪ್ರದವಾಗಿ ಯಶಸ್ವಿಯಾಗಿದೆ. ಮುಂದಿನ ದಿನಗಳಲ್ಲಿ ಎಲ್ಲಾ ಸಮುದಾಯಗಳ ಪರವಾಗಿ ಕೆಲಸ ಮಾಡುತ್ತೇವೆ‌. ಸರ್ಕಾರಗಳನ್ನು ಬಿಕಳಿಸುವುದು, ಶಾಸಕರನ್ನು ಖರೀದಿಸುವುದು ಬಿಜೆಪಿಯ ಗುರಿಯಾಗಿದೆ.

ಬಿಜೆಪಿ ನೇತೃತ್ವದ ಎನ್‌ಡಿಎ, ಇಂಡಿಯಾವನ್ನು ಚಾಲೆಂಜ್ ಮಾಡುತ್ತಾ ಎಂದು ಪ್ರಶ್ನಿಸಿದರು. ಅಲ್ಲದೇ ನಾವು ನಮ್ಮ ತಾಯಿ ನಾಡನ್ನು ಪ್ರೀತಿಸುತ್ತೇವೆ. ಜನರಿಗಾಗಿ, ದೇಶಕ್ಕಾಗಿ ದುಡಿಯುತ್ತಿದ್ದೇವೆ. ಮುಂದಿನ ನಮ್ಮ ಎಲ್ಲ ಹೋರಾಟಗಳು ಇಂಡಿಯಾ ಹೆಸರಲ್ಲಿ‌ ನಡೆಯಲಿವೆ. ನಮ್ಮನ್ನು ಎದುರಿಸಲು ಎನ್​ಡಿಎ ಮೈತ್ರಿ ಕೂಟಕ್ಕೆ ಸಾಧ್ಯವಾಗುತ್ತಾ ಎಂದು ಕಿಡಿ ಕಾಡಿಕಾರಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯ ಪದವಿ ಪಡೆದವರು ಉನ್ನತ ಶ್ರೇಣಿಯ ಉದ್ಯೋಗ ಪ್ರಾಪ್ತಿ

ಈ ರಾಶಿಯ ಜನಪ್ರತಿನಿಧಿಗಳಿಗೆ ಆತ್ಮೀಯರಿಂದ ಕಂಟಕ, ಈ ರಾಶಿಯ ಪದವಿ ಪಡೆದವರು ಉನ್ನತ ಶ್ರೇಣಿಯ ಉದ್ಯೋಗ ಪ್ರಾಪ್ತಿ, ಈ ರಾಶಿಯ ವಿವಾಹಿತ ಜೀವನವು ಸಂತೋಷವಾಗಿ ಕಾಣುತ್ತದೆ, ಶುಕ್ರವಾರ-ರಾಶಿ ಭವಿಷ್ಯ ಮೇ-3,2024 ಸೂರ್ಯೋದಯ: 05:52, ಸೂರ್ಯಾಸ್ತ

ಸಾಹಿತಿ ಬಿ.ಎಲ್.ವೇಣು ನಿವಾಸಕ್ಕೆ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಭೇಟಿ

ಸುದ್ದಿಒನ್, ಚಿತ್ರದುರ್ಗ, ಮೇ. 02 :  ಖ್ಯಾತ ಸಾಹಿತಿ, ಚಿಂತಕ ಬಿ.ಎಲ್.ವೇಣು ಅವರ ನಿವಾಸಕ್ಕೆ ಸ್ಥಳೀಯ ಶಾಸಕ ಕೆ.ಸಿ.ವೀರೆಂದ್ರ ಪಪ್ಪಿ ಅವರು ಭೇಟಿ ಮಾಡಿ, ಆಶೀರ್ವಾದ ಪಡೆದು, ಅಭಿವೃದ್ಧಿ ಕಾರ್ಯಗಳ ಬಗ್ಗೆ ಸಲಹೆಗಳನ್ನು ಪಡೆದರು.

ಹೆಚ್ಚುತ್ತಿರುವ ಬಿಸಿಲ ಝಳ : ಸಾರ್ವಜನಿಕರು ಅನುಸರಿಸಬೇಕಾದ ಸರಳ ಉಪಾಯಗಳ ಬಗ್ಗೆ ಮಾಹಿತಿ ನೀಡಿದ ಜಿಲ್ಲಾ ಆಯುಷ್ ಅಧಿಕಾರಿ ಡಾ.ಚಂದ್ರಕಾಂತ್ ಎಸ್.ನಾಗಸಮುದ್ರ

ಚಿತ್ರದುರ್ಗ. ಮೇ.02: ರಾಜ್ಯಾದ್ಯಂತ ಬಿಸಿಲಬೇಗೆ ದಿನೇ ದಿನೇ ಹೆಚ್ಚಾಗುತ್ತಿದ್ದು, ಇನ್ನೂ ಕೆಲವು ದಿನಗಳ ಕಾಲ ಉಷ್ಣ ಹವೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಿಸಿಲ ಝಳವು ಮನುಷ್ಯನ ಆರೋಗ್ಯದ ಮೇಲೆ ತೀವ್ರತರವಾದ

error: Content is protected !!