Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

BJP – JDS : ಜೆಡಿಎಸ್ ಪಾಲಾದ ಕ್ಷೇತ್ರಗಳು ಯಾವುವು ?

Facebook
Twitter
Telegram
WhatsApp

 

ನವದೆಹಲಿ: ಲೋಕಸಭಾ ಚುನಾವಣೆಗೆ ಎಲ್ಲಾ ರೀತಿಯ ಸಿದ್ಧತೆ ನಡೆಯುತ್ತಿದೆ. ಕಾಂಗ್ರೆಸ್ ಸೋಲಿಸಲು ಬಿಜೆಪಿ ಮತ್ತು ಜೆಡಿಎಸ್ ಒಂದಾಗಿದೆ. ಎಲ್ಲಾ ರೀತಿಯ ತಂತ್ರಗಾರಿಕೆಯೂ ಶುರುವಾಗಿದೆ. ಆದರೆ ಇದರ ನಡುವೆ ಕ್ಷೇತ್ರಗಳ ಹಂಚಿಕೆಯೇ ಕಗ್ಗಂಟಾಗಿದೆ. ಜೆಡಿಎಸ್ ತಾವೂ ಗೆಲ್ಲಬಹುದಾದ ಕ್ಷೇತ್ರಗಳನ್ನಂತು ಬಿಡುವುದಿಲ್ಲ. ಅದರ ಜೊತೆಗೆ ಇನ್ನಷ್ಟು ಕ್ಷೇತ್ರಗಳ ಮೇಲೂ ಕಣ್ಣಿಟ್ಟಿದೆ ಎನ್ನಲಾಗಿದೆ.

 

ಕ್ಷೇತ್ರಗಳ ಹಂಚಿಕೆ ವಿಚಾರಕ್ಕೇನೆ ಜೆಡಿಎಸ್ ದಿಢೀರನೇ ದೆಹಲಿ ಪ್ರವಾಸ ಕೈಗೊಂಡಿದೆ. ಇಂದು ದೆಹಲಿಗೆ ಭೇಟಿ ನೀಡಿ, ಅಮಿತ್ ಅವರ ಜೊತೆಗೆ ಸುಮಾರು ಅರ್ಧ ಗಂಟೆಗಳ ಕಾಲ ಕುಮಾರಸ್ವಾಮಿ ಅವರು ಚರ್ಚೆ ನಡೆಸಿದ್ದಾರೆ. ರಾಜ್ಯದ ರಾಜಕೀಯ ಪರಿಸ್ಥಿತಿ ಬಗ್ಗೆಯೂ ಚರ್ಚೆ ನಡೆಸಿದ್ದಾರೆ.

ಇನ್ನು ಅನಿತ್ ಶಾ ಅವರ ಬಳಿ ಮಾತನಾಡುತ್ತಾ, ನಾವೂ ಎನ್ ಡಿ ಎ ಜೊತೆಗೆ ಸೇರಿರುವುದೇ ಕಾಂಗ್ರೆಸ್ ಸೋಲಿಸುವುದಕ್ಕೆ. ಆದರೆ ಮಂಡ್ಯ ಹಾಗೂ ಹಾಸನದಲ್ಲಿ ನಿಮ್ಮ ಪಕ್ಷದ ಶಾಸಕರೇ ಭಿನ್ನಾಭಿಪ್ರಾಯ ವ್ಯಕ್ತಪಡಿಸುತ್ತಿದ್ದಾರೆ ಎಂಬ ಮಾತನ್ನು ತಿಳಿಸಿದ್ದಾರಂತೆ. ಬಿಜೆಪಿ ನಾಯಕರು ಅನಗತ್ಯ ಹೇಳಿಕೆ ನೀಡುತ್ತಿದ್ದಾರೆ ಎಂದು ದೂರು ನೀಡಿದ್ದಾರಂತೆ. ಇದರ ಜೊತೆಗೆ ಕ್ಷೇತ್ರಗಳ ವಿಚಾರದಲ್ಲಿ ತುಮಕೂರು, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪಯರ ಜಿಲ್ಲೆಯ ಬಗ್ಗೆ ರಾಜ್ಯದ ನಾಯಕರ ಜೊತೆಗೆ ಮಾತನಾಡಿ, ನಿರ್ಧಾರ ತಿಳಿಸುವುದಾಗಿ ಅಮಿತ್ ಶಾ ಹೇಳಿದ್ದಾರಂತೆ. ಆದರೆ ಮಂಡ್ಯ, ಹಾಸನ, ಕೋಲಾರ ಜೆಡಿಎಸ್ ಗೆ ಫಿಕ್ಸ್ ಆಗಿದೆ ಎನ್ನಲಾಗಿದೆ‌‌

Facebook
Twitter
Telegram
WhatsApp
suddionenews

suddionenews

Leave a Comment

Top Stories

ಯರೇಹಳ್ಳಿಯಲ್ಲಿ ಮತದಾನ ಬಹಿಷ್ಕಾರ : ಮರು ಮತದಾನ ನಡೆಸಿ, ವಾರದೊಳಗಾಗಿ ಮೂಲಭೂತ ಸೌಲಭ್ಯಗಳನ್ನು ಒದಗಿಸಿ : ಕರುನಾಡ ವಿಜಯಸೇನೆ ಒತ್ತಾಯ

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,  ಮೊ : 78998 64552   ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್.27  : ಮೂಲಭೂತ ಸೌಲಭ್ಯಗಳಿಲ್ಲದೆ ಪರಿತಪಿಸುತ್ತಿರುವ ಯರೇಹಳ್ಳಿ ಗ್ರಾಮಸ್ಥರು ಶುಕ್ರವಾರ ನಡೆದ ಲೋಕಸಭಾ ಚುನಾವಣೆಯಲ್ಲಿ ಮತದಾನ

ಚಿತ್ರದುರ್ಗ ಲೋಕಸಭಾ ಚುನಾವಣೆ: ಶೇ.73.30 ರಷ್ಟು ಮತದಾನ : 8 ವಿಧಾನಸಭಾ ಕ್ಷೇತ್ರಗಳ ಸಂಪೂರ್ಣ ಮಾಹಿತಿ ನೀಡಿದ ಜಿಲ್ಲಾಧಿಕಾರಿ..!

ಚಿತ್ರದುರ್ಗ. ಏ.27:  ಚಿತ್ರದುರ್ಗ ಲೋಕಸಭಾ ಚುನಾವಣೆಗೆ ಏ.26ರಂದು ಶುಕ್ರವಾರ ಜರುಗಿದ ಮತದಾನ ಶಾಂತಿಯುತವಾಗಿ ಮುಕ್ತಾಯವಾಗಿದೆ. ಚಿತ್ರದುರ್ಗ ಲೋಕಸಭಾ ಕ್ಷೇತ್ರದಲ್ಲಿ ಶೇ.73.30 ರಷ್ಟು ಮತದಾನವಾಗಿದೆ. ಲೋಕಸಭಾ ಕ್ಷೇತ್ರ ವ್ಯಾಪ್ತಿಯ  ಒಟ್ಟು 18,56,876 ಮತದಾರರಲ್ಲಿ 13,61,031 ಮತದಾರರು 

ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಜನರ ಸೇವೆ ಮಾಡಿದರೆ ಭಗವಂತನ ಸೇವೆ ಮಾಡಿದಂತೆ : ಗೋವಿಂದ ಕಾರಜೋಳ

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,  ಮೊ : 78998 64552   ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 27  : ಕೆಲವರು ನನ್ನನ್ನು ಹೊರಗಿನವನು ಎಂದು ಅಪ ಪ್ರಚಾರ ಮಾಡಿದರು ಕ್ಷೇತ್ರದ ಜನ

error: Content is protected !!