Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಟೊಪ್ಪಿ ಹಾಕಲು ಯಾರಿಗೆ ಹುಟ್ಟಿರಬೇಕು ಟ್ವೀಟ್ ಗೆ ಸಿಟಿ ರವಿ ಸ್ಪಷ್ಟನೆ : ಇದಕ್ಕೆಲ್ಲಾ ಔಷಧವಿಲ್ಲವೆಂದು ಉತ್ತರ..!

Facebook
Twitter
Telegram
WhatsApp

ಪಣಜಿ: ಸಿದ್ದರಾಮಯ್ಯ ಅವರ ಫೋಟೊ ಹಾಕಿ ಈ ಟೊಪ್ಪಿ ಹಾಕಲು ಯಾರಿಗೆ ಹುಟ್ಟಿರಬೇಕು ಎಂದು ಸಿ ಟಿ ರವಿ ಟ್ವೀಟ್ ಮಾಡಿದ್ದರು. ಆ ಟ್ವೀಟ್ ಸಾಕಷ್ಟು ವಿವಾದಕ್ಕೆ ಕಾರಣವಾಗಿತ್ತು. ಇದೀಗ ಆ ವಿಚಾರಕ್ಕೆ ಸಿ ಟಿ ಅವರೇ ಸ್ಪಷ್ಟನೆ ನೀಡಿದ್ದಾರೆ. ಇಂಥ ಸಿಟ್ಟಿಗೆ ನನ್ನ ಬಳಿ ಯಾವುದೇ ಉತ್ತರವಿಲ್ಲ ಎಂದಿದ್ದಾರೆ.

ಗೋವಾದಲ್ಲಿ ಮಾತನಾಡಿದ ಸಿ ಟಿ ರವಿ, ಕಂಬಳಿ ಹಾಕಲು ಕುರುಬರೇ ಆಗಬೇಕೆಂಬುದು ನಿಮ್ನ ವಾದ. ಆದರೇ ಮುಸ್ಲೀಂ ಟೋಪಿಯನ್ನ ಯಾರಾದರೂ ಹಾಕಬಹುದೇ..? ಸಿಎಂ ಕಂಬಳಿ ಹಾಕಿದ್ದನ್ನ ಸಿದ್ದರಾಮಯ್ಯ ಅವರು ವ್ಯಂಗ್ಯವಾಡಿದ್ದಾರೆ. ಅದನ್ನ ಸಿಎಂ ಬಸವರಾಜ್ ಬೊಮ್ಮಾಯಿ ಅವರು ಪ್ರಶ್ನಿಸಿದ್ದಾರೆ. ಕಂಬಳಿ ಹಾಕಲು ಕುರುಬರೇ ಆಗಬೇಕೆಂದಿಲ್ಲ ಎಂದಿದ್ದಾರೆ. ಅದನ್ನೇ ನಾನು ಪ್ರಶ್ನಿಸಿದ್ದು ಅಂತ ಸಮರ್ಥನೆ ನೀಡಿದ್ದಾರೆ.

ಕೆಲವರಿಗೆ ಅವರದೇ ದಾಟಿಯಲ್ಲಿ ಎದುರಿಗೆ ಇರುವವರು ಪ್ರಶ್ನಿಸಿದಾಗ ಸಿಟ್ಟು ಬರುತ್ತೆ.‌ ಯಾರು ಯಾವ ಸ್ಥಾನಕ್ಕೆ ಬೇಕಾದರೂ ಹೋಗಬಹುದು. ನಮ್ಮ ಸಂವಿಧಾನ ಎಲ್ಲರಿಗೂ ಸಮಾನ ಹಕ್ಕನ್ನ ನೀಡಿದೆ. ನಾನು ಅದರ ಆಧಾರದ ಮೇಲೆಯೇ ಮಾತಾಡಿದ್ದೇನೆ. ಯಾರ ಮನಸ್ಸಿಗೂ ನೋವುಂಟು ಮಾಡುವ ಉದ್ದೇಶ ನನ್ನದಲ್ಲ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಲೈಸೆನ್ಸ್ ಪಡೆಯದೆ ಡ್ರೋನ್ ಹಾರಿಸಿದ ಪ್ರತಾಪ್ : ಸಾಕ್ಷಿಗಳು ಬಹಿರಂಗ..!

ಡ್ರೋನ್ ಪ್ರತಾಪ್ ಸೋಷಿಯಲ್ ಮೀಡಿಯಾದಲ್ಲಿ ರೈತರ ಬೆಳೆಗಳಿಗೆ ಔಷಧಿ ಸಿಂಪಡಿಸಲು ಡ್ರೋನ್ ಬಳಕೆ ಮಾಡುವುದನ್ನು ನೋಡಬಹುದು. ಇದೀಗ ಡ್ರೋನ್ ವಿಚಾರಕ್ಕೆ ಹೊಸದೊಂದು ಸಂಕಷ್ಟ ಎದುರಾಗಿದೆ. ಡ್ರೋನ್ ಪ್ರತಾಪ್ ವಿರುದ್ಧ ಸಾಕ್ಷಿಗಳು ಸಿಕ್ಕಿವೆ. ಡ್ರೋನ್ ಪ್ರತಾಪ್

ಮೂವರು ಆಟಗಾರರು ಆಟ ಶುರು ಮಾಡಿದ್ರೆ RCB ಟಚ್ ಮಾಡೋದು ಕಷ್ಟ ಕಷ್ಟ..!

ಪಂಜಾಬ್ ಕಿಂಗ್ಸ್ ಮಣಿಸಿದ ಆರ್ಸಿಬಿ ಇಂದು ಮತ್ತೊಂದು ಆಟಕ್ಕೆ ಸಜ್ಜಾಗಿದೆ. ಕೆಕೆಆರ್ ವಿರುದ್ದ ಜಯ ಗಳಿಸುವ ಆತ್ಮ ವಿಶ್ವಾಸದಲ್ಲಿ ಮೈದಾನಕ್ಕೆ ಇಳಿದಿದೆ. ಕೊಲ್ಕತ್ತಾ ನೈಟ್ ರೈಡರ್ಸ್ ಜೊತೆಗೆ ಆರ್ಸಿಬಿ ಎರಡನೇ ಪಂದ್ಯವನ್ನಾಡಲಿದೆ. ಆದರೆ ಈ

ಚಳ್ಳಕೆರೆ | ರಸ್ತೆ ಅಪಘಾತದಲ್ಲಿ ಛಾಯಾಗ್ರಾಹಕ ಮೃತ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳಗೆರೆ ಮೊ : 97398 75729 ಸುದ್ದಿಒನ್, ಚಳ್ಳಕೆರೆ, ಮಾರ್ಚ್. 29 :  ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿಯಾಗಿ ಓರ್ವ ವ್ಯಕ್ತಿ ಸ್ಥಳದಲ್ಲಿಯೇ ಮೃತಪಟ್ಟ ಘಟನೆ

error: Content is protected !!