Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಮೋದಿಗಾಗಿ ಬಿಜೆಪಿ ನಾಯಕರಿಂದ ಮೃತ್ಯುಂಜಯ ಜಪ..!

Facebook
Twitter
Telegram
WhatsApp

 

ಮಂಡ್ಯ :ಪ್ರಧಾನಿಗೆ ಪಂಜಾಬ್ ಸರ್ಕಾರದಿಂದ ಭದ್ರತೆ ವೈಫಲ್ಯ ವಿಚಾರವಾಗಿ ಸಾಕಷ್ಟು ಚರ್ಚೆಗಳು ನಡೆಯುತ್ತಿವೆ. ಪಂಜಾಬ್ ಸರ್ಕಾರ ಎಡವಿದೆ ಎಂಬುದಾಗಿಯೂ ಆರೋಪವೂ ಕೇಳಿ ಬಂದಿದೆ. ಜೊತೆಗೆ ಪ್ರಧಾನಿ‌ ಮೋದಿ ಕೂಡ ಒಂದು ಸ್ಟೇಟ್ಮೆಂಟ್ ನೀಡಿದ್ದರು. ಜೀವಂತವಾಗಿ ಕಳಿಸಿದ್ದಕ್ಕೆ ಧನ್ಯವಾದಗಳು ಎಂದಿದ್ದರು.

ಇದೀಗ ಈ ಬೆನ್ನಲ್ಲೆ ಪ್ರಧಾನಿ ಮೋದಿಗೆ
ಮೋದಿಗಾಗಿ ಬಿಜೆಪಿ ಕಾರ್ಯಕರ್ತರಿಂದ ಮೃತ್ಯುಂಜಯ ಜಪ ಮಾಡಲಾಗಿದೆ. ಮಂಡ್ಯದ ಮದ್ದೂರಿನಲ್ಲಿರುವ ಕಾಶಿವಿಶ್ವೇಶ್ವರ ಪ್ರಸಿದ್ಧ ಕಾಶಿವಿಶ್ವೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ ಮಾಡಿಸಲಾಗಿದೆ.

ಮದ್ದೂರು ಬಿಜೆಪಿ ಮಹಿಳಾ ಮೋರ್ಚಾದಿಂದ ಮೃತ್ಯುಂಜಯ ಜಪ ಮಾಡಿದ್ದು, ಮೃತ್ಯುಂಜಯ ಜಪ ಮಾಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.

 

ದೇವರ ದಯೆಯಿಂದ ನಮ್ಮ ಪ್ರಧಾನಿ ರವರು ದೊಡ್ಡ ಅವಘಡದಿಂದ ಪಾರಾಗಿ ಬಂದಿರುವುದು ನಮ್ಮ ಭಾಗ್ಯ. ನಮ್ಮ ದೇಶದಲ್ಲಿ ಅಭಿವೃದ್ಧಿಗೆ ನಮ್ಮ ಪ್ರಧಾನಿ ಮೋದಿ ಉತ್ತಮ ಕೆಲಸವನ್ನ ಮಾಡ್ತಿದ್ದಾರೆ..
ಅವರ ಜೊತೆ ನಾವೆಲ್ಲರೂ ಕೈ ಜೊಡಿಸಿ, ಉನ್ನತ ಮಟ್ಟಕ್ಕೆ ಕರೆದೊಯ್ಯೋಣಾ. ಅವರಿಗೆ ದೇವರು ಒಳ್ಳೆಯದನ್ನು ಮಾಡಲಿ ಎಂದು ಪ್ರಾರ್ಥನೆ ಸಲ್ಲಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯ ದಂಪತಿಗಳು ಮನೆ ಬಿಟ್ಟು ಹೋದವರು ಮತ್ತೆ ಒಂದಾಗಬಹುದಾ?

ಈ ರಾಶಿಯ ದಂಪತಿಗಳು ಮನೆ ಬಿಟ್ಟು ಹೋದವರು ಮತ್ತೆ ಒಂದಾಗಬಹುದಾ? ಸೋಮವಾರ- ರಾಶಿ ಭವಿಷ್ಯ ಅಕ್ಟೋಬರ್-21,2024 ಸೂರ್ಯೋದಯ: 06:14, ಸೂರ್ಯಾಸ್ತ : 05:46 ಶಾಲಿವಾಹನ ಶಕೆ -1946 ಸಂವತ್-2080 ಕ್ರೋಧಿನಾಮ ಸಂವತ್ಸರ, ದಕ್ಷಿನ್ ಅಯಣ

ಚಿತ್ರದುರ್ಗ | ಆರೋಗ್ಯ ಇಲಾಖೆಯ ನೌಕರ ಅವಿನಾಶ್ ನಿಧನ

ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 20 : ತಾಲ್ಲೂಕಿನ ಹಾಯ್ಕಲ್ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದ ಆರೋಗ್ಯ ನಿರೀಕ್ಷಣಾಧಿಕಾರಿ ಅವಿನಾಶ್ (43 ವರ್ಷ) ಇಂದು ಚಿತ್ರದುರ್ಗ ಜಿಲ್ಲಾ ಆಸ್ಪತ್ರೆಯಲ್ಲಿ ನಿಧನರಾದರು. ಕಳೆದ ಶುಕ್ರವಾರ ದ್ವಿಚಕ್ರ ವಾಹನದಲ್ಲಿ

ಚಿತ್ರದುರ್ಗ | ಬ್ರಹ್ಮಶ್ರಿ ನಾರಾಯಣ ಗುರುಗಳ 170 ನೇ ಜಯಂತಿ ಆಚರಣೆ : ಸಚಿವ ಸುಧಾಕರ್ ಸೇರಿದಂತೆ ಗಣ್ಯರು ಭಾಗಿ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 20 : ಹಿಂದಿನಿಂದಲೂ ಈಡಿಗರ ಸಮುದಾಯದ ಜೊತೆ ನಮ್ಮ ಕುಟುಂಬ ಉತ್ತಮ ಬಾಂಧವ್ಯವಿಟ್ಟುಕೊಂಡಿದೆ. ನನ್ನ

error: Content is protected !!