Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಕಾಂಗ್ರೆಸ್ ಕಥೆ ಮುಗೀತಲ್ಲ : ಸದನದಲ್ಲಿ ಬಿಜೆಪಿ ನಾಯಕರ ಟಾಂಗ್..!

Facebook
Twitter
Telegram
WhatsApp

 

ಬೆಂಗಳೂರು: ಪಂಚರಾಜ್ಯಗಳ ಚುನಾವಣಾ ಫಲಿತಾಂಶದ ವಿಚಾರ ಇಂದು ಸದನದಲ್ಲೂ ಪ್ರತಿಧ್ವನಿಸಿದೆ. ಕಾಂಗ್ರೆಸ್ ಬಿಜೆಪಿ ನಾಯಕರ ವಾಗ್ವಾದಕ್ಕೆ ಕಾರಣವಾಗಿದೆ. ಈಗಾಗಲೇ ಮತ ಎಣಿಕೆ ಕಾರ್ಯ ಆರಂಭವಾಗಿದೆ.

ಬಜೆಟ್ ಮೇಲಿನ ಚರ್ಚೆ ವಿಧಾನಸಭೆಯಲ್ಲಿ ಶುರು ಮಾಡಿದ್ದು, ಇದೇ ವೇಳೆ ಚುನಾವಣಾ ಫಲಿತಾಂಶದ ಬಗ್ಗೆಯೂ ಮಾತುಕಥೆಗಳು ನಡೆಯುತ್ತಿವೆ. ಕಲಾಪ ಆರಂಭವಾಗುತ್ತಿದ್ದಂತೆ ಮಾಮೂಲಿಯಂತೆ ಯು ಟಿ ಖಾದರ್ ಮಾತನಾಡಲು ಶುರು ಮಾಡಿದ್ದಾರೆ. ಆದ್ರೆ ಇದೇ ವೇಳೆ ಕಾಂಗ್ರೆಸ್ ಕಥೆ ಮುಗೀತಲ್ವಾ ಎಂದು ಬಿಜೆಪಿ ಸದಸ್ಯರು ವ್ಯಂಗ್ಯವಾಡಿದ್ದಾರೆ.

ಇದೇ ವೇಳೆ ಸದನದಲ್ಲಿಯೇ ಬಿಜೆಪಿ ನಾಯಕರು ಜೈಶ್ರೀರಾಮ್ ಎಂದು ಕೂಗಿದ್ದಾರೆ. ಅದಕ್ಕೆ ಪ್ರತಿಯಾಗಿ ಜೈ ಹನುಮಾನ್ ಘೋಷಣೆಯೂ ಕೇಳಿ ಬಂದಿದೆ. ಸಚಿವ ಕೆ ಎಸ್ ಈಶ್ವರಪ್ಪ ಮಾತನಾಡಲು ಶುರು ಮಾಡಿದಾಗ, ಈಶ್ವರಪ್ಪ ಅವರಂತೂ ಸಿಎಂ ಆಗಲ್ಲ, ಯಾಕಿಷ್ಟು ಮಾತಾಡುತ್ತಾರೋ ಎಂದು ಶಾಸಕ ಪ್ರಿಯಾಂಕ ಖರ್ಗೆ ಈಶ್ವರಪ್ಪ ಅವರ ಕಾಲೆಳೆದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ದಿನಪತ್ರಿಕೆಗಳಲ್ಲಿ ಕಟ್ಟಿಕೊಡುವ ಬಿಸಿ ತಿಂಡಿ ತಿಂದ್ರೆ ಕ್ಯಾನ್ಸರ್ ಬರುತ್ತೆ ಎಚ್ಚರ..!

ಪ್ಲಾಸ್ಟಿಕ್ ಕವರ್ ಅನ್ನು ಬ್ಯಾನ್ ಮಾಡಿ ಬಹಳ ವರ್ಷಗಳೇ ಕಳೆದಿವೆ. ಪ್ಲಾಸ್ಟಿಕ್ ಬಳಕೆ ಮಾಡುವುದರಿಂದ ಮನುಷ್ಯನ ಆರೋಗ್ಯಕ್ಕೆ ಖಂಡಿತ ಕುತ್ತು ಬರಲಿದೆ ಎಂಬುದು ಎಲ್ಲರಿಗೂ ಗೊತ್ತಿರುವ ವಿಚಾರ. ಹೊಟೇಲ್ ಗಳಲ್ಲಿ ಪ್ಲಾಸ್ಟಿಕ್ ಕವರ್ ಗಳನ್ನು

ಈ ರಾಶಿಯವರ ವೃತ್ತಿ ಕ್ಷೇತ್ರದಲ್ಲಿ ಯಾರೋ ಮಾಡಿರೋ ತಪ್ಪಿಗೆ ನೀವೇ ನೇರ ಹೊಣೆಗಾರಿಕೆ

ಈ ರಾಶಿಯವರ ವೃತ್ತಿ ಕ್ಷೇತ್ರದಲ್ಲಿ ಯಾರೋ ಮಾಡಿರೋ ತಪ್ಪಿಗೆ ನೀವೇ ನೇರ ಹೊಣೆಗಾರಿಕೆ, ಈ ಪಂಚ ರಾಶಿಗಳ ಮದುವೆ ವಿಳಂಬವೇ? ಶನಿವಾರ ರಾಶಿ ಭವಿಷ್ಯ -ಏಪ್ರಿಲ್-27,2024 ಸೂರ್ಯೋದಯ: 05:56, ಸೂರ್ಯಾಸ್ತ : 06:31 ಶಾಲಿವಾಹನ

ಆ ಕುಗ್ರಾಮ ಒಂದರಲ್ಲೇ 100% ಮತದಾನ : ಎಲ್ಲಿ, ಎಷ್ಟೆಷ್ಟು ಮತದಾನವಾಗಿದೆ..?

ಬೆಂಗಳೂರು: ಇಂದು ಕರ್ನಾಟಕದಲ್ಲಿ ಮೊದಲ ಹಂತದ ಲೋಕಸಭಾ ಚುನಾವಣೆ ನಡೆದಿದೆ. ಬೆಳಗ್ಗೆ 7 ಗಂಟೆಗೆ ಶುರುವಾದ ಮತದಾನ ಸಂಜೆ 5 ಗಂಟೆಗೆ ಮುಕ್ತಾಯವಾಗಿದೆ. ಬೇಸರದ ಸಂಗತಿ ಎಂದರೆ ಈ ಬಾರಿಯೂ ಸಂಪೂರ್ಣ ಮತದಾನವಾಗಿಲ್ಲ. ಪ್ರತಿ

error: Content is protected !!