Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಸಿಎಂ ಆಗಿದ್ದವರು ಎಷ್ಟು ಮಂದಿ ಜೈಲಿಗೆ ಹೋಗಿಲ್ಲ ಹೇಳಿ : ಬಿಜೆಪಿ ಶಾಸಕ ನಡಹಳ್ಳಿ ಪ್ರಶ್ನೆ

Facebook
Twitter
Telegram
WhatsApp

 

ಬೆಂಗಳೂರು: ಇಂದು ವಿಧಾನಸಭೆಯಲ್ಲಿ ಅಪರಾಧ ಪ್ರಕರಣಗಳ ಬಗ್ಗೆ ಚರ್ಚೆಯಾಗಿದೆ. ಈ ವೇಳೆ ಹೆಚ್ ಕೆ ಪಾಟೀಲ್ ಕೆಲವರ ಮೇಲಿರುವ ಕ್ರಿಮಿನಲ್ ಪ್ರಕರಣದ ಬಗ್ಗೆ ಚರ್ಚೆ ನಡೆಸಿದ್ದಾರೆ.

ಮೊನ್ನೆ ಐದು ರಾಜ್ಯಗಳ ಚುನಾವಣೆ ನಡೆಯಿತು. ಚುನಾವಣೆಯಲ್ಲಿ ಒಂದು ಪಕ್ಷಕ್ಕೆ ದೊಡ್ಡ ಬೆಂಬಲ ಕೊಟ್ಟರು. ಉತ್ತರ ಪ್ರದೇಶದಲ್ಲಿ ಮಂತ್ರಿ ಮಂಡಲ ಮಾಡಿದರು. 53 ಮಂತ್ರಿಗಳ ಬಗ್ಗೆ ಒಂದು ಸಂಸ್ಥೆ ಅಧ್ಯನ ಮಾಡುತ್ತದೆ. ಈ ಪೈಕಿ 22 ಮಂತ್ರಿಗಳು ಕ್ರಿಮಿನಲ್ ಕೇಸ್ ಉಳ್ಳವರಿದ್ದಾರೆ. ಇದರಿಂದ ಜನರಿಗೆ ಏನು ಅಭಿಪ್ರಾಯ ಬರುತ್ತದೆ ನೀವೆ ಹೇಳಿ ಎಂದು ಹೆಚ್ ಕೆ ಪಾಟೀಲ್ ಪ್ರಸ್ತಾಪ ಮಾಡಿದ್ದಾರೆ.

ಹೆಚ್ ಕೆ ಪಾಟೀಲ್ ಪ್ರಸ್ತಾಪಕ್ಕೆ ಆಕ್ಷೇಪ ಮಾಡಿದ ಶಾಸಕ ನಡಹಳ್ಳಿ, ದೇಶದಲ್ಲಿ ಎಷ್ಟು ಜನಗಳ ಮೇಲೆ ಕೇಸ್ ಗಳಿಲ್ಲ ಎಂದು ಪ್ರಶ್ನಿಸಿದ್ದಾರೆ. ಕೇಸ್ ಇದಾವೆ ಎಂದಾಕ್ಷಣಾ ಅವು ಕ್ರಮಿನಲ್ ಗಳು ಅಲ್ಲ. ಒಂದೇ ಮುಖ ನೋಡಬಾರದು, ಎರಡು ಮುಖ ನೋಡಬೇಕಲ್ವಾ. ಸಿಎಂ ಆಗಿದ್ದವರು ಎಷ್ಟು ಮಂದಿ‌ ಜೈಲಿಗೆ ಹೋಗಿಲ್ಲ ಹೇಳಿ ಎಂದು ಪ್ರಶ್ನಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಖಾಸಗಿ ಶಾಲೆಗಳಿಗೆ ಫೀಸ್ ವಿಚಾರದಲ್ಲಿ ಮಧು ಬಂಗಾರಪ್ಪ ಎಚ್ವರಿಕೆಯ ಸಂದೇಶ..!

ಶಿವಮೊಗ್ಗ: ಬೇಸಿಗೆ ರಜೆ ಮುಗಿಯುವ ಸಮಯ ಬಂದಿದೆ. ಮತ್ತೆ ಮಕ್ಕಳು ಶಾಲೆಗೆ ಹೊರಡುವ ಸಮಯ. ಹೊಸ ಶೈಕ್ಷಣಿಕ ವರ್ಷ ಶುರುವಾಯ್ತಲ್ಲ ಎಂಬ ಖುಷಿಗಿಂತ ಅದೆಷ್ಟೋ ಪೋಷಕರಿಗೆ ಶಾಲಾ ಶುಲ್ಕದ್ದೇ ದೊಡ್ಡ ಚಿಂತೆಯಾಗುತ್ತದೆ. ಯಾಕಂದ್ರೆ ಖಾಸಗಿ

ಖಾಸಗಿ ಶಾಲೆಗಳಿಗೆ ಫೀಸ್ ವಿಚಾರದಲ್ಲಿ ಮಧು ಬಂಗಾರಪ್ಪ ಎಚ್ವರಿಕೆಯ ಸಂದೇಶ..!

ಶಿವಮೊಗ್ಗ: ಬೇಸಿಗೆ ರಜೆ ಮುಗಿಯುವ ಸಮಯ ಬಂದಿದೆ. ಮತ್ತೆ ಮಕ್ಕಳು ಶಾಲೆಗೆ ಹೊರಡುವ ಸಮಯ. ಹೊಸ ಶೈಕ್ಷಣಿಕ ವರ್ಷ ಶುರುವಾಯ್ತಲ್ಲ ಎಂಬ ಖುಷಿಗಿಂತ ಅದೆಷ್ಟೋ ಪೋಷಕರಿಗೆ ಶಾಲಾ ಶುಲ್ಕದ್ದೇ ದೊಡ್ಡ ಚಿಂತೆಯಾಗುತ್ತದೆ. ಯಾಕಂದ್ರೆ ಖಾಸಗಿ

ಛಲವಾದಿ ಗುರುಪೀಠದ ಸ್ವಾಮೀಜಿಯಿಂದ ದೇವೇಗೌಡರ ಭೇಟಿ, ಸಾಂತ್ವನ

ಬೆಂಗಳೂರು: ಕಿಡ್ನ್ಯಾಪ್ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್ ಡಿ ರೇವಣ್ಣ ಜೈಲು ಪಾಲಾಗಿದ್ದಾರೆ. ಜಾಮೀನು ಸಿಗದೆ ನ್ಯಾಯಾಂಗ ಬಂಧನ ಮುಂದುವರೆಯುತ್ತಲೆ ಇದೆ. ಇನ್ನು ಮೊಮ್ಮಗ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಕೇಸ್ ನಿಂದಾಗಿ ವಿದೇಶದಲ್ಲಿಯೇ

error: Content is protected !!