Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಬಿಜೆಪಿಯವರಿಗೂ ಪಕ್ಷ ಕಟ್ಟಲೂ ನೂರು ವರ್ಷ ಬೇಕಾಯ್ತು : ಸತೀಶ್ ಜಾರಕಿಹೊಳಿ ಪ್ರತಿಕ್ರಿಯೆ

Facebook
Twitter
Telegram
WhatsApp

ಬೆಳಗಾವಿ: ಪಂಚರಾಜ್ಯಗಳಲ್ಲಿ ಕಾಂಗ್ರೆಸ್ ಹೀನಾಯ ಸೋಲು ಅನುಭವಿಸಿದ್ದು, ಈ ವಿಚಾರವಾಗಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಪ್ರತಿಕ್ರಿಯೆ ನೀಡಿದ್ದಾರೆ.

ಬೆಳಗಾವಿಯಲ್ಲಿ ಮಾತನಾಡಿದ ಅವರು, ಬೇರೆ ರಾಜ್ಯಕ್ಕೂ ಕರ್ನಾಟಕಕ್ಕೂ ಹೋಲಿಕೆ ಮಾಡಲು ಆಗುವುದಿಲ್ಲ. ಭಿನ್ನಮತ ಇರಬಹುದು ಆದರೆ ಚುನಾವಣೆಗೆ ತೊಂದರೆ ಆಗಲ್ಲ. ಎಲ್ಲಾ ಪಕ್ಷಗಳಲ್ಲೂ ಇರುವುದೇ. ಅದರಲ್ಲಿ ಹೊಸದೇನು ಇಲ್ಲ.

ಬಿಜೆಪಿಯವರು ಪಕ್ಷ ಕಟ್ಟಲು ನೂರು ವರ್ಷ ತೆಗೆದುಕೊಂಡರು. ಅವರು ಕೂಡ ಒಂದೇ ಸಲ ಏನು ಬಂದಿಲ್ಲ. ಹಂತ ಹಂತವಾಗಿ ಬಂದಿದ್ದಾರೆ. ಈಗ ಹಂತ ಹಂತವಾಗಿ ಕೆಳಗೆ ಇಳಿದಿದ್ದೇವೆ. ಮತ್ತೆ ಮೇಲೆ ಹೋಗಿಯೇ ಹೋಗ್ತೇವೆ. 10 ರೂಪಾಯಿಯ ಶಾಲು ಇಡೀ ರಾಜ್ಯದಲ್ಲಿ ದೊಡ್ಡ ಸುದ್ದಿ ಮಾಡಿದೆ. ಈ ರೀತಿ ಪದೇ ಪದೇ ಮಾಡ್ತಿರ್ತಾರೆ. ಇದು ತಾತ್ಕಾಲಿಕವಷ್ಟೆ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

20% ಗ್ರೇಸ್ ಮಾರ್ಕ್ಸ್ ಕೊಟ್ಟರು ಈ ಬಾರಿ ಎಸ್ಎಸ್ಎಲ್ಸಿ ಫಲಿತಾಂಶ ಕಡಿಮೆ ಯಾಕೆ..?

ಇಂದು ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟವಾಗಿದ್ದು, ಮಾಮೂಲಿಯಂತೆ ಹುಡುಗಿಯರೇ ಮೇಲುಗೈ ಸಾಧಿಸಿದ್ದಾರೆ. ಆದರೆ ಕಳೆದ ಬಾರಿಗೆ ಹೋಲಿಕೆ ಮಾಡಿಕೊಂಡರೆ ಈ ಬಾರಿ ಫಲಿತಾಂಶ ತೀರಾ ಕಡಿಮೆ ಬಂದಿದೆ. ಈ ಬಾರಿ 8,59,967 ವಿದ್ಯಾರ್ಥಿಗಳು ಪರೀಕ್ಷೆ ಬರೆದರೆ

ನಿವೇದಿತಾ ಜೈನ್ ಸಾವಿನ ಬಗ್ಗೆ ಮೊದಲೇ ಎಚ್ಚರಿಸಿದ್ದರು ಆ ಮನುಷ್ಯ.. ಮನೆಯು ಸಿಗಲಿಲ್ಲ.. ನಟಿಯೂ ಉಳಿಯಲಿಲ್ಲ..!

ನಿವೇದಿತಾ ಜೈನ್ ಬದುಕಿದ್ದು ಕೇವಲ 19 ವರ್ಷ. ಆದರೆ ಹಲವು ಸಿನಿಮಾಗಳಲ್ಲಿ ನಟಿಸಿ, ಎಲ್ಲರನ್ನು ಬಿಟ್ಟು ಹೊರಟೆ ಹೋದರು. ಇಂದಿಗೂ ಅವೆ ಸಾವು ಆತ್ಮಹತ್ಯೆಯೋ, ಸಹಜ ಸಾವೋ ಎಂಬ ಪ್ರಶ್ನೆ ಕಾಡುತ್ತದೆ. ನಿವೇದಿತಾ ಜೈನ್

ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟ : 21ನೇ ಸ್ಥಾನದಲ್ಲಿ ಚಿತ್ರದುರ್ಗ ಜಿಲ್ಲೆ

ಬೆಂಗಳೂರು: ಇಂದು 2023-24ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷಾ ಫಲಿತಾಂಶ ಪ್ರಕಟವಾಗಿದೆ. 76.91ರಷ್ಟು ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. 8.59,967 ಲಕ್ಷ ವಿಧ್ಯಾರ್ಥಿಗಳು ಪರೀಕ್ಚೆ ಬರೆದಿದ್ದಾರೆ. 6,31,204 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. ಲಿಂಗವಾರು ಒಟ್ಟಾರೆ ಫಲಿತಾಂಶ: ಬಾಲಕರು:2,87,416(65.90%) ಬಾಲಕಿಯರು’-3,43,788(81.11%) ರಾಜ್ಯದಲ್ಲಿ

error: Content is protected !!