Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಬಿಜೆಪಿ ಕಾರ್ಯಕರ್ತರೇ ಅಧೀರರಾಗಬೇಡಿ : ಸಮಾಧಾನ ಮಾಡಿದ ಸಂಸದ ಪ್ರತಾಪ್ ಸಿಂಹ

Facebook
Twitter
Telegram
WhatsApp

ಮೈಸೂರು: ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಸೋಲು ಕಂಡಿದೆ. ಘಟಾನುಘಟಿ ನಾಯಕರೇ ಚುನಾವಣೆಯಲ್ಲಿ ಸೋಲು ಅನುಭವಿಸಿದ್ದಾರೆ. ಈ ಬಗ್ಗೆ ಈಗಾಗಲೇ ಬಿಜೆಪಿ ನಾಯಕರು ವಿಶ್ಲೇಷಣೆ ಮಾಡಿಕೊಂಡಿದ್ದಾರೆ. ಇದೀಗ ಸಂಸದ ಪ್ರತಾಪ್ ಸಿಂಹ ಕೂಡ ಈ ಬಗ್ಗೆ ತಮ್ಮ ಕಾರ್ಯಕರ್ತರಿಗೆ ಟ್ವೀಟ್ ಮಾಡುವ ಮೂಲಕ ಸಮಾಧಾನ ಮಾಡಿದ್ದಾರೆ.

“ನನ್ನ ಪ್ರೀತಿಯ ಬಿಜೆಪಿ ಕಾರ್ಯಕರ್ತರೇ, ಅಧೀರರಾಗಬೇಡಿ. ಮತದಾರರನ್ನು ದೂಷಿಸಬೇಡಿ. ಮತದಾರ ನಮಗಿಂತ ಬುದ್ಧಿವಂತ. ನಮ್ಮನ್ನು ಎರಡು ಸಲ ಅಧಿಕಾರಕ್ಕೆ ತಂದವರು ಅವರೇ. ಅವರಿಗೆ ಶರಣಾಗಿ ಮತ್ತೆ ವಿಶ್ವಾಸ ಗಳಿಸೋಣ” ಎಂದಿದ್ದಾರೆ.

224 ಕ್ಷೇತ್ರದ ಫಲಿತಾಂಶ ಶನಿವಾರ ಹೊರ ಬಿದ್ದಿದೆ. ಕಾಂಗ್ರೆಸ್ ಬಹುಮತದ ಪಕ್ಷವಾಗಿ ಹೊರಹೊಮ್ಮಿದೆ. ಈ ಮೂಲಕ ಸ್ವತಂತ್ರ ಸರ್ಕಾರ ರಚನೆ ಮಾಡುತ್ತದೆ. ಪ್ರತಾಪ್ ಸಿಂಹ ಈ ರೀತಿ ಟ್ವೀಟ್ ಮಾಡಿದ ಕೂಡಲೇ ನೆಟ್ಟಿಗರು ಕೂಡ ವ್ಯಂಗ್ಯವಾಡದ್ದಾರೆ. ನೀವೂ ಪ್ರತಿನಿಧಿಅಉವ ಕ್ಷೇತ್ರದಲ್ಲಿ ಫುಲ್ ಹೊಗೆ ಅಂತೆ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ನೇಹಾ ಕೊಲೆ : ಶಿಕ್ಷಕರಾಗಿರುವ ಫಯಾಜ್ ತಂದೆ-ತಾಯಿ ಏನಂದ್ರು..?

ಧಾರವಾಡ: ಚೆನ್ನಾಗಿ ಓದಿ ಉಜ್ವಲ ಭವಿಷ್ಯ ಕನಸು ಕಂಡಿದ್ದ ನೇಹಾ ಜೀವನ ಕಮರಿ ಹೋಗಿದೆ. ಪ್ರೀತಿಯ ಕಾರಣವನ್ನಿಟ್ಟುಕೊಂಡು ಫಯಾಜ್ ಎಂಬಾತ ನೇಹಾಳ ಜೀವನವನ್ನೇ ಅಂತ್ಯ ಮಾಡಿದ್ದಾನೆ. ಅವನಿಗೆ ಗಲ್ಲು ಶಿಕ್ಷೆಯಾಗಲೇಬೇಕೆಂದು ಹೋರಾಟಗಳು ನಡೆಯುತ್ತಿವೆ. ಯುವತಿಯ

ಮೆಣಸಿನಕಾಯಿ ಕತ್ತರಿಸಿದ ನಂತರ ನಿಮ್ಮ ಕೈಗಳು ಉರಿಯದಂತೆ ತಡೆಯಲು ಹೀಗೆ ಮಾಡಿ….!

ಸುದ್ದಿಒನ್ : ಮೆಣಸಿನಕಾಯಿ ಕತ್ತರಿಸಿದ ನಂತರ ಕೈಗಳು ಉರಿಯುತ್ತವೆ.  ಇದು ಕೆಲವೊಮ್ಮೆ ಹೆಚ್ಚು ಆಗಬಹುದು. ಮೆಣಸಿನಕಾಯಿಯಲ್ಲಿರುವ ಕ್ಯಾಪ್ಸೈಸಿನ್ ಎಂಬ ರಾಸಾಯನಿಕವೇ ಇದಕ್ಕೆ ಕಾರಣ. ಮತ್ತು ಈ ಉರಿಯನ್ನು ಕಡಿಮೆ ಮಾಡಲು ಯಾವ ಸಲಹೆಗಳನ್ನು ಅನುಸರಿಸಬಹುದು

ಬೇಸಿಗೆಯಲ್ಲಿ ಸೌತೆಕಾಯಿ ತಿಂದರೆ ಎಷ್ಟೆಲ್ಲಾ ಪ್ರಯೋಜನಗಳಿವೆ ಗೊತ್ತಾ ?

ಸುದ್ದಿಒನ್ : ದಿನದಿಂದ ದಿನಕ್ಕೆ ಬಿಸಿಲ ತಾಪ ಹೆಚ್ಚಾಗುತ್ತಿದೆ. ಇದರಿಂದಾಗಿ ಅನೇಕರು ಆರೋಗ್ಯ ಸಮಸ್ಯೆಯನ್ನು ಎದುರಿಸುತ್ತಿದ್ದಾರೆ. ಬೇಸಿಗೆಯ ಧಗೆಗೆ ತಕ್ಕಂತೆ ದೇಹಕ್ಕೆ ಸಾಕಷ್ಟು ಪೋಷಕಾಂಶಗಳನ್ನು ಒದಗಿಸಬೇಕು. ಈ ಬೇಸಿಗೆಯಲ್ಲಿ ಪ್ರತಿದಿನ ಸೌತೆಕಾಯಿಯನ್ನು ತಿನ್ನುವುದು ಒಳ್ಳೆಯದು.

error: Content is protected !!