Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

9 ಮತ್ತು 11ನೇ ತರಗತಿ‌ ಮಕ್ಕಳಿಗೆ ಬೋರ್ಡ್ ಎಕ್ಸಾಂ : ಹೇಗಿರಲಿದೆ ನಿಯಮಗಳು..?

Facebook
Twitter
Telegram
WhatsApp

 

ಬೆಂಗಳೂರು: ಈ ಹಿಂದೆ 7 ಮತ್ತು 10ನೇ ತರಗತಿ ಮಕ್ಕಳಿಗೆ ಬೋರ್ಡ್ ಎಕ್ಸಾಂ ಇತ್ತು. ಇತ್ತಿಚೆಗೆ 7ನೇ ತರಗತಿಯೂ ಕ್ಯಾನ್ಸಲ್ ಆಗಿತ್ತು. ಇದೀಗ ಶಿಕ್ಷಣ ಇಲಾಖೆಯಲ್ಲಿ ಹಲವಾರು ಬದಲಾವಣೆಗಳು ನಡೆದಿವೆ. ಈ ಬಾರಿಯಿಂದ 9 ಮತ್ತು 11ನೇ ತರಗತಿಯ ಮಕ್ಕಳಿಗೆ ಬೋರ್ಡ್ ಎಕ್ಸಾಂ ಪದ್ದತಿ ತರುವುದಕ್ಕೆ ಇಲಾಖೆ ನಿರ್ಧಾರ ಮಾಡಿದೆ.

ಈ ನಿರ್ಧಾರ ಮಾಡಿರುವುದು ಮಕ್ಕಳ ಭವಿಷ್ಯದ ಹಿತ ದೃಷ್ಟಿಯಿಂದ. 9ನೇ ತರಗತಿ ಮಕ್ಕಳಿಗೆ ಸಂಕಲಾನಾತ್ಮಕ ಮೌಲ್ಯಮಾಪನ ಪರೀಕ್ಷೆ ಹಾಗೂ 11ನೇ ತರಗತಿ ಮಕ್ಕಳಿಗೆ ವಾರ್ಷಿಕ ಪರೀಕ್ಷೆ ನಡೆಸುವಂತೆ ಶಿಕ್ಷಣ ಇಲಾಖೆ ಸೂಚನೆ ನೀಡಿದೆ‌. ಆದರೆ ಇದಕ್ಕೆ ಸಾಕಷ್ಟು ವಿರೋಧ ವ್ಯಕ್ತವಾಗಿತ್ತು.

ವಿರೋಧದ ನಡುವೆಯೂ 2023-24ರಲ್ಲಿ ಇಲಾಖೆ ಬೋರ್ಡ್ ಎಕ್ಸಾಂ ಬರೆಸಲಿದೆ. ಶಿಕ್ಷಣ ಇಲಾಖೆ ಕಳೆದ ವರ್ಷವಷ್ಟೆ 5 ಮತ್ತು 8ನೇ ತರಗತಿ ಮಕ್ಕಳಿಗೆ ಪರೀಕ್ಷೆಯನ್ನು ನಡೆಸಿತ್ತು. ಇದೀಗ 9 ಮತ್ತು 11ನೇ ತರಗತಿ ಮಕ್ಕಳಿಗೆ ಬೋರ್ಡ್ ಎಕ್ಸಾಂ ನಡೆಸಲು ನಿರ್ಧಾರ ಮಾಡಿದ್ದು, ಈಗಾಗಲೇ ಸರ್ಕಾರಿ ಶಾಲೆ, ಅನುದಾನಿತ ರಹಿತ ಖಾಸಗಿ ಶಾಲೆಗಳಿಗೆ ಆದೇಶದ ಪದರತಿ ಕಳುಹಿಸಲಾಗಿದೆ. ಈ ವರ್ಷ ಶಿಕ್ಷಕರು ಹಾಗೂ ಮಕ್ಕಳು ಇಬ್ಬರು ಪರೀಕ್ಷೆಗೆ ಸಿದ್ಧರಾಗಬೇಕಾಗಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಅಶ್ವಿನಿ ಪುನೀತ್ ರಾಜ್‍ಕುಮಾರ್ ನಿಂದಿಸಿದ ಕಿಡಿಗೇಡಿಗಳು ಈಗ ಗಪ್ ಚಿಪ್..!

ಆರ್ಸಿಬಿ ಆಟಗಾರರು ಆರಂಭದಲ್ಲಿ ಬ್ಯಾಕ್ ಟು ಬ್ಯಾಕ್ ಸೋಲುತ್ತಾ ಬಂದಿತ್ತು. ಇದು ಅಭಿಮಾನಿಗಳಿಗೆ ಸಹಜವಾಗಿಯೇ ಬೇಸರವಾಗಿತ್ತು. ಆದರೆ ಈ ಸೋಲು-ನೋವಿನ ನಡುವೆ ಯಾರೋ ಕಿಡಿಗೇಡಿಗಳು ಅಶ್ವಿನಿ ಪುನೀತ್ ರಾಜ್‍ಕುಮಾರ್ ಬಗ್ಗೆ ಕೆಟ್ಟದಾಗಿ ಮಾತನಾಡಿದ್ದರು. ಕೆಟ್ಟ

ಚಿತ್ರದುರ್ಗ ಜಿಲ್ಲೆಯಲ್ಲಿ ಕಳೆದ 24 ಗಂಟೆಯಲ್ಲಿ ಎಲ್ಲೆಲ್ಲಿ ಮಳೆಯಾಗಿದೆ ? ಇಲ್ಲಿದೆ ಮಾಹಿತಿ…!

  ಚಿತ್ರದುರ್ಗ. ಮೇ.19 : ಜಿಲ್ಲೆಯಾದ್ಯಂತ ಕೃತಿಕಾ ಮಳೆ ಸುರಿಯುತ್ತಿದ್ದು, ಜಿಲ್ಲೆಯ ವಿವಿಧ ಭಾಗಗಳಲ್ಲಿ ಉತ್ತಮ ಮಳೆಯಾಗಿದೆ. ಶನಿವಾರ ಸುರಿದ ಮಳೆ ವಿವರದನ್ವಯ ಚಿತ್ರದುರ್ಗ -1ರಲ್ಲಿ 24.0, ಮಿ.ಮೀ ಚಿತ್ರದುರ್ಗ -2ರಲ್ಲಿ 33.7, ಭರಮಸಾಗರ

ಫೈನಲಿ ಪ್ಲೇ ಆಫ್ ಗೆ ಗ್ರ್ಯಾಂಡ್ ಎಂಟ್ರಿಯಾಯ್ತು RCB

ಬೆಂಗಳೂರು: ನಿನ್ನೆ ಸಂಜೆಯಿಂದ ಬೆಂಗಳೂರಿನಲ್ಲಿ ಬಾರೀ ಮಳೆ. ಆರ್ಸಿಬಿ ಪಂದ್ಯದ ವೇಳೆ ಮಳೆಯಾಟ ಜೋರಾಗಿತ್ತು. ಒಮ್ಮೊಮ್ಮೆ ಮಳೆ ಬಂದು ಬಂದು ನಿಲ್ಲುತ್ತಿತ್ತು. ಇದರಿಂದ ಆರ್ಸಿಬಿ ಅಭಿಮಾನಿಗಳಿಗೆ ಬೇಸರವೂ ಆಗಿತ್ತು. ಆದ್ರೆ ಆರ್ಸಿಬಿ ಕೊಟ್ಟ ಟಾರ್ಗೆಟ್‌

error: Content is protected !!