Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಹೂ ತೆಗೆದುಕೊಳ್ಳೋ ನೆಪದಲ್ಲಿ ಬಾಂಬ್ ಬಿಟ್ಟು ಹೋದ : ಹೂ ಮಾರುಕಟ್ಟೆ ಜನ ಗಾಬರಿ..!

Facebook
Twitter
Telegram
WhatsApp

ನವದೆಹಲಿ: ಹೂ ಮಾರುಕಟ್ಟೆಯಲ್ಲಿ ಬಾಂಬ್ ಇಟ್ಟ ಬ್ಯಾಗ್ ವೊಂದ‌ನ್ನ ಬಿಟ್ಟು ಹೋಗಿ ಜನರನ್ನ ಆತಂಕಕ್ಕೆ ದೂಡಿದ ಘಟನೆ ಪೂರ್ವ ದೆಹಲಿಯ ಘಾಜಿಪುರ ಹೂವಿನ ಮಾರುಕಟ್ಟೆಯಲ್ಲಿ ನಡೆದಿದೆ.

ಹೂವಿನ ಮಾರುಕಟ್ಟೆಯಲ್ಲಿ ಭಾರೀ ಜನ ಸೇರಿದ್ದರು. ಸ್ಕೂಟಿಯಲ್ಲಿ ಬಂದ ವ್ಯಕ್ತಿ, ಒಂದು ಅಂಗಡಿಯಲ್ಲಿ ಹೂ ಖರೀದಿಸಿದ್ದಾನೆ. ಬಾಂಬ್ ಇದ್ದ ಬ್ಯಾಗ್ ನ್ನ ಅಲ್ಲಿಯೇ ಬಿಟ್ಟು ಎಸ್ಕೇಪ್ ಆಗಿದ್ದಾನೆ. ಈ ವೇಳೆ ಬ್ಯಾಗ್ ನೋಡಿದ ಜನ ಅನುಮಾನಗೊಂಡು ಪೊಲೀಸರಿಗೆ ಕರೆ ಮಾಡಿದ್ದಾರೆ. ತಕ್ಷಣ ಎಚ್ಚೆತ್ತ ಪೊಲೀಸರು ಸ್ಥಳಕ್ಕೆ ಬಂದಿದ್ದಾರೆ.

ಬಳಿಕ ಬಾಂಬ್ ನಿಷ್ಕ್ರಿಯ ದಳದವರನ್ನ ಕರೆಸಿ, ಬಾಂಬ್ ಇರುವ ಬ್ಯಾಗ್ ಅನ್ನ ಜನ ಇರದ ಪ್ರದೇಶಕ್ಕೆ ತೆಗೆದುಕೊಂಡು ಹೋಗಿದ್ದಾರೆ. ಬಳಿಕ ಬಾಂಬ್ ನಿಷ್ಕ್ರಿಯ ಗೊಳಿಸಿದ್ದಾರೆ. ಆ ಬ್ಯಾಗ್ ನಲ್ಲಿ ಸುಧಾರಿತ ಸ್ಪೋಟಕ ಸಾಧನ ಪತ್ತೆಯಾಗಿದ್ದು, ಅದನ್ನು ನಿಷ್ಕ್ರಿಯ ಗೊಳಿಸಲಾಗಿದೆ ಎಂದು ದೆಹಲಿ ಪೊಲೀಸ್ ಕಮಿಷನರ್ ರಾಕೇಶ್ ಅಸ್ತಾನ ಮಾಹಿತಿ ನೀಡಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

3 ಕ್ಷೇತ್ರಗಳ ಬೈ ಎಲೆಕ್ಷನ್.. ಶಿಗ್ಗಾವಿ, ಸಂಡೂರಿಗೆ ಬಿಜೆಪಿ ಟಿಕೆಟ್ ಘೋಷಣೆ..!

ಬೆಂಗಳೂರು, ಅಕ್ಟೋಬರ್. 19 : ರಾಜ್ಯದ ಮೂರು ಕ್ಷೇತ್ರಗಳಿಗೆ ಉಪಚುನಾವಣೆಯ ದಿನಾಂಕ ಅನೌನ್ಸ್ ಆಗಿದೆ. ಇದು ಬಿಜೆಪಿ ಹಾಗೂ ಜೆಡಿಎಸ್ ಮತ್ತು ಕಾಂಗ್ರೆಸ್ ಪಕ್ಷದ ಪ್ರತಿಷ್ಠೆಯ ಕಣವಾಗಿದೆ. ಮೂರು ಕ್ಷೇತ್ರಗಳನ್ನು ಕಾಂಗ್ರೆಸ್ ತನ್ನ ತೆಕ್ಕೆಗೆ

ಚಿತ್ರದುರ್ಗ | ಅಕ್ಟೋಬರ್ 21 ರಂಗಸೌರಭ ರಂಗೋತ್ಸವ ಕಾರ್ಯಕ್ರಮ

  ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 19 : ರಂಗಸೌರಭ ಕಲಾ ಸಂಘ ಮತ್ತು ಕನ್ನಡ ಮತ್ತು ಸಂಸ್ಕøತಿ ನಿರ್ದೇಶನಾಲಯ ಬೆಂಗಳೂರು ಸಂಯುಕ್ತ ಆಶ್ರಯದಲ್ಲಿ ಕರ್ನಾಟಕ ಸಂಭ್ರಮ-50, ಹೆಸರಾಯಿತು ಕರ್ನಾಟಕ ಉಸಿರಾಗಲಿ ಕನ್ನಡ ಎಂಬ ಧ್ಯೇಯ

ಖಾಸಗಿ ಶಾಲೆಗಳಿಗಿಂತ ಉತ್ತಮ ಶಿಕ್ಷಣ ಕಲ್ಪಿಸಿ : ಪಿ.ಎಂ.ನರೇಂದ್ರ ಸ್ವಾಮಿ

  ಚಿತ್ರದುರ್ಗ. ಅ.19:  ಜಿಲ್ಲೆಯಲ್ಲಿ ಶೇ.50ಕ್ಕೂ ಹೆಚ್ಚು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳು ಗ್ರಾಮೀಣ ಭಾಗದ ಸರ್ಕಾರಿ ಶಾಲೆಗಳಲ್ಲಿ ವಿದ್ಯಾಭ್ಯಾಸ ಮಾಡಲಾಗುತ್ತಿದ್ದು, ತಳಸಮುದಾಯದ ಈ ಮಕ್ಕಳು ಖಾಸಗಿ ಶಿಕ್ಷಣ ಸಂಸ್ಥೆಗಳಲ್ಲಿ ಹೆಚ್ಚಿನ

error: Content is protected !!