Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ದುರ್ಗದ ಕೋಟೆಯಲ್ಲಿ ಸಂಸ್ಕೃತಿ ಚಿಂತನೆಗಳ ನವಿಲು ಗನ್ನಡಿ ಕೃತಿ ಬಿಡುಗಡೆ

Facebook
Twitter
Telegram
WhatsApp

 

ಚಿತ್ರದುರ್ಗ: ಸರ್ಕಾರಿ ಪ್ರಥಮ ದರ್ಜೆ ಕಾಲೇಜು ದಾವಣಗೆರೆ, ಸಹಾಯಕ ಪ್ರಾಧ್ಯಾಪಕ ಡಾ.ಶಿವಕುಮಾರ್ ಕಂಪ್ಲಿ ಅವರ ಸಂಸ್ಕೃತಿ ಚಿಂತನೆಗಳ ನವಿಲು ಗನ್ನಡಿ ಕೃತಿಯು ಸ್ನೇಹಿತರ ಸಮಾಗಮದಲ್ಲಿ ದುರ್ಗದ ಕೋಟೆಯಲ್ಲಿ ಬಿಡುಗಡೆ ಮಾಡಲಾಯಿತು.

ಪತ್ರಕರ್ತ ಕ.ಮ.ರವಿಶಂಕರ್, ತುರುವನೂರು ಮಂಜುನಾಥ, ವಾಹಿದ್,ಕೃತಿಕಾರ‌ ಡಾ.ಶಿವಕುಮಾರ್ ಕಂಪ್ಲಿ ಹಾಗೂ ಸಾಗರ ಎಲ್ ಐಸಿ ಕಚೇರಿ ವ್ಯವಸ್ಥಾಪಕ ಹರೀಶ್ ಬೇದ್ರೆ ಮಾತನಾಡಿ,ಇದೊಂದು ವಿಶಿಷ್ಟ ಕಾರ್ಯಕ್ರಮ ಬೆಟ್ಟದ ಮೇಲೆ ಸ್ನೇಹಿತರ ಸಮಾಗಮದಲ್ಲಿ ಕೃತಿ ಬಿಡುಗಡೆ ಮಾಡುವ ಮೂಲಕ ಹೊಸ ಸಂಸ್ಕೃತಿ ಯೊಂದಕ್ಕೆ ನಾಂದಿ ಹಾಡಿದಂತಾಗಿದೆ ಎಂದರು.

ಹಲವಾರು ವರ್ಷಗಳ ಕಾಲ ವಿವಿಧ ಹುದ್ದೆಗಳಲ್ಲಿ ಇದ್ದ ಪದವಿ ಕಾಲೇಜಿನ ಸ್ನೇಹಿತರೆಲ್ಲರೂ ಒಟ್ಟಿಗೆ ಸೇರಿ ಇಂಥ ಅರ್ಥಪೂರ್ಣ ಕಾರ್ಯಕ್ರಮ ನಿಜಕ್ಕೂ ವಿಶೇಷಗಳಲ್ಲಿ ವಿಶೇಷತೆ ಎಂದರು.

ಈ ವೇಳೆ ಪತ್ರಕರ್ತ ಕ.ಮ.ರವಿಶಂಕರ್,ಬೆಟ್ಟದ ಮೇಲೆ ಹಿಂದೆ ಬಿ.ಎಲ್.ವೇಣು ಅವರ ಬಿಚ್ಚುಗತ್ತಿ ಬರಮಣ್ಣ ನಾಯಕ ಕಾದಂಬರಿ ಬಿಡುಗಡೆಗೊಂಡಿತ್ತು ಆದರೆ ಅದು ಮಠದ ಸಾರತ್ಯದಲ್ಲಿ ನಡೆದ ಕಾರಣ ನೂರಾರು ಮಂದಿ ಆ ಕಾರ್ಯಕ್ರಮಕ್ಕೆ ಸಾಕ್ಷಿಯಾಗಿತ್ತು,ಆದರೆ ಶಿವಕುಮಾರ ಕಂಪ್ಲಿ ಅವರ ನವಿಲುಗನ್ನಡಿ ಕೃತಿ ಈ ರೀತಿಯ ಸ್ನೇಹಿತರ ಸಮಾಗಮದಲ್ಲಿ ಬಿಡುಗಡೆಗೊಂಡಿರುವುದು ವಿಶೇಷ ಅರ್ಧಕ್ಕೆ ಸಾಕ್ಷಿಯಾಗಿದೆ.
ಈ ಕೃತಿ ಹಲವು ಉಪಯುಕ್ತ ಮಾಹಿತಿಗಳನ್ನು ಹೊಂದಿದ್ದು ವಿಶ್ವವಿದ್ಯಾಲಯದ ವಿದ್ಯಾರ್ಥಿ ಗಳ ಅಧ್ಯಯನಕ್ಕೆ ಯೋಗ್ಯವಾಗಿದೆ ಆ ನಿಟ್ಟಿನಲ್ಲಿ ಈ ಕೃತಿ ವಿವಿ ಪಠ್ಯಕ್ಕೆ ಆಯ್ಕೆಯಾಗಲಿ ಎಂದು ಆಶಿಸಿದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯವರು ಕೆಲಸದಲ್ಲಿ ಎಷ್ಟೇ ಶ್ರದ್ಧೆಯಿಂದ ದುಡಿದರೂ ಅಪವಾದ, ನಿಂದನೆ, ಆರ್ಥಿಕ ನಷ್ಟ ತಪ್ಪಿದ್ದಲ್ಲ

ಈ ರಾಶಿಯವರು ಕೆಲಸದಲ್ಲಿ ಎಷ್ಟೇ ಶ್ರದ್ಧೆಯಿಂದ ದುಡಿದರೂ ಅಪವಾದ, ನಿಂದನೆ, ಆರ್ಥಿಕ ನಷ್ಟ ತಪ್ಪಿದ್ದಲ್ಲ. ಶುಕ್ರವಾರ- ರಾಶಿ ಭವಿಷ್ಯ ಮೇ-17,2024 ಸೂರ್ಯೋದಯ: 05:47, ಸೂರ್ಯಾಸ್ತ : 06:37 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ

ಚಿತ್ರದುರ್ಗದಲ್ಲಿ ಐವರ ಅಸ್ಥಿಪಂಜರ ಪ್ರಕರಣ | ಕೊನೆಗೂ ಸಿಕ್ತು ಸಾವಿನ ಸುಳಿವು: ಎಸ್.ಪಿ. ಮಾಹಿತಿ…!

ಸುದ್ದಿಒನ್, ಚಿತ್ರದುರ್ಗ, ಮೇ. 16 : 2023ರ ಡಿಸೆಂಬರ್ ನಲ್ಲಿ ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದ್ದ ಪ್ರಕರಣ ಅದು. ನಗರದ ಬೆಂಗಳೂರು ರಸ್ತೆಯಲ್ಲಿರುವ ಪಾಳು ಬಿದ್ದ ಮನೆಯಲ್ಲಿ ಐವರ ಮೃತದೇಹ ಪತ್ತೆಯಾಗಿತ್ತು. ಅದು ಅವರೆಲ್ಲಾ ಸಾವನ್ನಪ್ಪಿ

ನೈರುತ್ಯ ಪದವೀಧರ ಚುನಾವಣೆ : ಬಿಜೆಪಿ ವಿರುದ್ಧ ರಘುಪತಿ ಭಟ್ ಬಂಡಾಯ, ಪಕ್ಷೇತರ ಸ್ಪರ್ಧೆ

ಮೈಸೂರು: ವಿಧಾನಸಭಾ ಚುನಾವಣೆ, ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಹಳಬರಿಗೆ, ಒಂದಷ್ಡು ವಿವಾದಗಳಿದ್ದವರಿಗೆ ಟಿಕೆಟ್ ನಿರಾಕರಣೆ ಮಾಡಿತ್ತು. ಹೊಸ ಮುಖಗಳಿಗೆ ಮಣೆ ಹಾಕಲು ಹೋಗಿ, ಹಿರಿಯ ತಲೆಗಳು ಬಂಡಾಯವೆದ್ದಿದ್ದರು. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಟಿಕೆಟ್

error: Content is protected !!