Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಕಾರು ಹೊಂದಿರುವವರಿಗೆ ಬಿಪಿಎಲ್ ಕಾರ್ಡ್ ನೀಡುವುದಿಲ್ಲ : ಸಚಿವ ಕೆ ಎಚ್ ಮುನಿಯಪ್ಪ

Facebook
Twitter
Telegram
WhatsApp

 

ಬೆಂಗಳೂರು: ಬಿಪಿಎಲ್ ಕಾರ್ಡ್ ನಿಜವಾದ ಫಲಾನುಭವಿಗಳಿಗೆ ಸಿಗದ, ದೊಡ್ಡಮಟ್ಟದ ಆಸ್ತಿ ಇರುವವರ ಬಳಿಯೂ ಇದೆ ಎಂಬ ಆರೋಪ ನಿನ್ನೆ ಮೊನ್ನೆಯದ್ದಲ್ಲ. ಕಾರ್ಡ್ ಗಳ ಪರಿಶೀಲನೆ ಮಾಡಲಾಗುವುದು ಎಂದು ಸಾಕಷ್ಟು ಬಾರಿ ಸರ್ಕಾರ ಕೂಡ ಹೇಳಿದೆ. ಇದೀಗ ಕಾಂಗ್ರೆಸ್ ಸರ್ಕಾರದಲ್ಲಿ ಆಹಾರ ಸಚಿವರಾಗಿರುವ ಕೆ ಎಚ್ ಮುನಿಯಪ್ಪ ಈ ಬಗ್ಗೆ ಮತ್ತೊಮ್ಮೆ‌ ಮಾತನಾಡಿದ್ದಾರೆ.

ಸ್ವಂತ ಕಾರು ಇದ್ದರೆ ಅಂದ್ರೆ ವೈಟ್ ಬೋರ್ಡ್ ಕಾರು ಇದ್ದರೆ ಅಂತವರಿಗೆ ಬಿಪಿಎಲ್ ಕಾರ್ಡ್ ನೀಡುವುದಿಲ್ಲ. ಎಲ್ಲೋ ಬೋರ್ಡ್ ಇದ್ದವರಿಗೆ ಅನುಮತಿ ನೀಡಲಾಗುತ್ತದೆ. ಯಾಕಂದ್ರೆ ಅವರು ಯಾವುದೋ ಕಮಿಂಟ್ಮೆಂಟ್ ನಲ್ಲೊರುತ್ತಾರೆ, ಬಾಡಿಗೆ ಕಟ್ಟುತ್ತಾರೆ. ಅವರಿಗೆ ಅನುಮತಿ ಇದೆ. ಇನ್ನು ಕೆಲವರ ಬಳಿ ಬಿಪಿಎಲ್ ಕಾರ್ಡ್ ಇರುತ್ತದೆ. ಅವರಿಗೆ ಅದರ ಅಗತ್ಯವೇ ಇರುವುದಿಲ್ಲ. ಆದರೂ ಕಾರ್ಡ್ ಇಟ್ಟುಕೊಂಡಿರುತ್ತಾರೆ. ಆ ರೀತಿಯ ಪ್ರಕರಣವನ್ನು ಸೂಕ್ತ ತನಿಖೆ ನಡೆಸುವುದಕ್ಕೆ ಹೇಳಿದ್ದೇವೆ ಎಂದಿದ್ದಾರೆ.

ಇನ್ನು ಈ ಹಿಂದೆ ಆಹಾರ ಸಚಿವರಾಗಿದ್ದ ಉಮೇಶ್ ಕತ್ತಿ ಅವರು ಕೂಡ ಬೈಕ್, ಪ್ರಿಡ್ಜ್ ಇದ್ದವರಿಗೆ ಬಿಪಿಎಲ್ ಕೊಡುವ ಅಗತ್ಯವಿಲ್ಲ ಎಂದಿದ್ದರು. ಇದೀಗ ಕಾರು ಇದ್ದವರಿಗೆ ಕೊಡಲು ಆಗುವುದಿಲ್ಲ ಎನ್ನುತ್ತಿದ್ದಾರೆ. ಇದರ ಜೊತೆಗೆ ಈಗಾಗಲೇ 1 ಕೋಟಿ ಕುಟುಂಬಗಳಿಗೆ ಹಣ ಹಾಕಿದ್ದೇವೆ. ಬ್ಯಾಂಕ್ ಗಳ ಮೂಲಕ
ಒಬ್ಬ ವ್ಯಕ್ತಿಗೆ ಮೊದಲೇ ನಿರ್ಧರಿಸಿದಂತೆ ಆ ಹಣ ತಲುಪಿಸಿದ್ದೇವೆ. ಹೊಸ ಪಡಿತರ ಚೀಟಿ ಪಡೆಯಲು ಅನುಮತಿ‌ ನೀಡಿದ್ದೇವೆ. ಶೀಘ್ರದಲ್ಲಿ ಆ ಬಗ್ಗೆ ಚರ್ಚೆ ನಡೆಸಿ ತೀರ್ಮಾನ ಮಾಡುತ್ತೇವೆ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಬೆಂಗಳೂರಿನಲ್ಲಿ 3 ದಿನ ಸಾಧಾರಣ ಮಳೆ‌: ಉಳಿದಂತೆ ಎಲ್ಲೆಲ್ಲಿ ಎಷ್ಟು ಮಳೆ ಸಾಧ್ಯತೆ..?

ಬೆಂಗಳೂರು: ಬಿಸಿಬಿಸಿ ಎನ್ನುತ್ತಿದ್ದ ಬೆಂಗಳೂರು ಮಂದಿಗೆ ನಿನ್ನೆ ವರುಣರಾಯ ತಂಪೆರೆದಿದ್ದ. ಮಧ್ಯಾಹ್ನವೇ‌ ಮೋಡ ಕವಿದ ವಾತಾವರಣ ನಿರ್ಮಾಣವಾಗಿತ್ತು. ಕತ್ತಲು ಕವಿದಿತ್ತು. 3 ಗಂಟೆಯ ವೇಳೆಗೆ ಎಲ್ಲೆಲ್ಲೂ ಜೋರು ಮಳೆಯಾಗಿತ್ತು. ಮಳೆ ಕಂಡು ಬೆಂಗಳೂರು ಮಂದಿ

ಪ್ರಜ್ವಲ್ ರೇವಣ್ಣ ಕೇಸ್ ಬಗ್ಗೆ ನಿಖಿಲ್ ಫಸ್ಟ್ ರಿಯಾಕ್ಷನ್ : ಅಜ್ಜ, ಅಜ್ಜಿ ಬಗ್ಗೆ ಮನವಿ

ಬೆಂಗಳೂರು: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋಗಳ ಸುದ್ದಿ ಕೇವಲ ರಾಜ್ಯಕ್ಕೆ ಮಾತ್ರ ಸೀಮಿತವಾಗಿಲ್ಲ. ದೇಶದಾದ್ಯಂತೆ ಸದ್ದು ಮಾಡುತ್ತಿದೆ. ನಟಿ ಮಣಿಯರು ಕೂಡ ಇದಕ್ಕೆ ಆಕ್ರೋಶಿತರಾಗಿ ಮಾತನಾಡುತ್ತಿದ್ದಾರೆ. ಇದೀಗ ಪ್ರಜ್ವಲ್ ರೇವಣ್ಣ ಕೇಸ್ ಬಗ್ಗೆ ಮೊ

error: Content is protected !!