ಚಿತ್ರದುರ್ಗ, ಮಾ.27 : ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದ (ಎಕೆಬಿಎಂಎಸ್) ಚುನಾವಣೆ ಏಪ್ರಿಲ್ 13 ರಂದು ನಡೆಯಲಿದ್ದು, ರಾಜ್ಯ ಅಧ್ಯಕ್ಷೀಯ ಸ್ಥಾನದ ಅಭ್ಯರ್ಥಿಯಾಗಿ ಡಾ. ಭಾನುಪ್ರಕಾಶ ಶರ್ಮ ಮತ್ತು ಇವರ ತಂಡದಿಂದ ಚಿತ್ರದುರ್ಗ ಜಿಲ್ಲಾ ಜನ ಪ್ರತಿನಿಧಿ ಸ್ಥಾನದ ಅಭ್ಯರ್ಥಿಯಾಗಿ ಟಿ.ಕೆ. ನಾಗರಾಜ್ ರಾವ್ ಅವರು ಬೆಂಗಳೂರಿನ ಗಾಯತ್ರಿ ಭವನದ ಕೇಂದ್ರ ಕಚೇರಿಯಲ್ಲಿ ಬುಧವಾರ ತಮ್ಮ ನಾಮಪತ್ರವನ್ನು ಮುಖ್ಯ ಚುನಾವಣಾಧಿಕಾರಿ ಎನ್. ವೆಂಕಟೇಶ್ ಅವರಿಗೆ ಸಲ್ಲಿಸಿದರು.
ಈ ಸಮಯದಲ್ಲಿ ಚಿತ್ರದುರ್ಗದ ಶ್ರೀ ಹರಿವಾಯುಗುರು ಸೇವಾ ಟ್ರಸ್ಟ್ (ರಿ)ದ ಉಪಾಧ್ಯಕ್ಷ ರಾದ ವಾಸುದೇವ ರಾವ್ ದಂಪತಿಗಳು, ಕಾರ್ಯದರ್ಶಿಗಳಾದ ಹುಲಿರಾಜ್ ಜೋಯ್ಸ್, ಸಂಘಟನಾ ಕಾರ್ಯದರ್ಶಿ ಪ್ರಸನ್ನ ಕುಮಾರ್ ಪದಕಿ, ಶ್ರೀಮತಿ ಪುಷ್ಪಾoಜಲಿ,AKBMS ಸದಸ್ಯರು ಹಾಗೂ ಬೃಂದಾವನ ಭಜನಾ ಮಂಡಳಿ ಅಧ್ಯಕ್ಷರು ಲಕ್ಷ್ಮೀ ಶ್ರೀ ಮಾರುತಿ ಹಾಜರಿದ್ದು ಶುಭಕೋರಿದರು.
ದಾವಣಗೆರೆ; ಇಂದು ದ್ವಿತೀಯ ಪಿಯು ಫಲಿತಾಂಶವನ್ನು ಸಚಿವ ಮಧು ಬಂಗಾರಪ್ಪ ಪ್ರಕಟಿಸಿದ್ದಾರೆ. ಆದರೆ ಈ ಬಾರಿ ಸಾಕಷ್ಟು ಮಕ್ಕಳು ಫೇಲ್…
ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 08 : ನಗರದ ಜೋಗಿಮಟ್ಟಿ ರಸ್ತೆಯ ನಿವಾಸಿ ಹಾಗೂ ಛಾಯಾಗ್ರಾಹಕ ಶಂಕರ್ ಇವರ ತಾಯಿ ಲಕ್ಷ್ಮಮ್ಮ…
ಚಳ್ಳಕೆರೆ, ಏಪ್ರಿಲ್. 08 : 2025 ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಂಡಿದ್ದು,ಪ್ರತಿ ವರ್ಷದ ಹಾಗೆ ಈ ಬಾರಿಯೂ…
ಚಿತ್ರದುರ್ಗ. ಏ.08: ಜಿಲ್ಲೆಯಲ್ಲಿ ಕಳೆದ ಮಾರ್ಚ್ 01 ರಿಂದ 20ರವರೆಗೆ ನಡೆದ ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟವಾಗಿದ್ದು, ಜಿಲ್ಲೆಗೆ…
ವರದಿ ಮತ್ತು ಫೋಟೋ ಕೃಪೆ ಕೆ.ಎಂ. ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್.…
ವರದಿ ಮತ್ತು ಫೋಟೋ ಕೃಪೆ ಕೆ.ಎಂ. ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್.…