Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

5, 8, 9, 11 ತರಗತಿ ಬೋರ್ಡ್ ಪರೀಕ್ಷೆಗೆ ಮತ್ತೆ ಬ್ರೇಕ್..!

Facebook
Twitter
Telegram
WhatsApp

ನವದೆಹಲಿ: ಶಾಲಾ‌ ಮಕ್ಕಳಿಗೆ ಸುಪ್ರೀಂ ಕೋರ್ಟ್ ಗೊಂದಲಕ್ಕೀಡು ಮಾಡಿದೆ. ಈಗಾಗಲೇ 5, 8, 9, 11 ತರಗತಿ‌ ಮಕ್ಕಳಿಗೆ ಬೋರ್ಡ್ ಪರೀಕ್ಷೆ ನಡೆಸಬಹುದು ಎಂದು ಅನುಮತಿ ನೀಡಿತ್ತು. ಆದರೆ ಈಗ ಸುಪ್ರೀಂ ಕೋರ್ಟ್ ಹೈಕೋರ್ಟ್ ನೀಡಿದ ಆದೇಶಕ್ಕೆ ತಡೆ ನೀಡಿದೆ. ಇದು ಮಕ್ಕಳಿಗೆ ಮತ್ತಷ್ಟು ಟೆನ್ಶನ್ ಹೆಚ್ಚು ಮಾಡಿದೆ.

 

ಈಗಾಗಲೇ 5, 8, 9, 11 ತರಗತಿ ಮಕ್ಕಳಿಗೆ ಬೋರ್ಡ್ ಪರೀಕ್ಚೆ ಮುಗಿದಿದೆ. ಫಲಿತಾಂಶ ಹೊರ ಬೀಳಬೇಕಿತ್ತು. ಆದರೆ ಇದೇ ಸಮಯದಲ್ಲಿ ಸುಪ್ರೀಂ ಕೋರ್ಟ್ ತಡೆ ನೀಡಿದೆ. ಮುಂದಿನ ಆದೇಶದ ತನಕ ಯಾವುದೇ ಶಾಲೆಗಳು ಫಲಿತಾಂಶವನ್ನು ಪ್ರಕಟಿಸಬಾರದು ಎಂದು ಆದೇಶ ನೀಡಿದೆ. ಜಸ್ಟೀಸ್ ತ್ರಿವೇದಿ ಮತ್ತು ಪಂಕಜ್ ಮಿತ್ತಲ್ ನೇತೃತ್ವದ ಪೀಠದಿಂದ ಈ ಆದೇಶ ನೀಡಲಾಗಿದೆ.

ಖಾಸಗಿ ಶಾಲಾ ಒಕ್ಕೂಟಗಳು 5, 8, 9, 11 ತರಗತಿಗಳಿಗೆ ಬೋರ್ಡ್ ಪರೀಕ್ಷೆ ಬೇಡ ಎಂದು ಮನವಿ ಮಾಡಿತ್ತು. ಈ ಸಂಬಂ್ದ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದ ಖಾಸಗಿ ಶಾಲೆಗಳ ಒಕ್ಕೂಟಕ್ಕೆ ಹೈಕೋರ್ಟ್ ನಲ್ಲೆರ ಬಗೆಹರಿಸಿಕೊಳ್ಳುವಂತೆ ಸೂಚನೆ ನೀಡಲಾಗಿತ್ತು. ಆದರೀಗ ಸುಪ್ರೀಂ ಕೋರ್ಟ್ ಹೈಕೋರ್ಟ್ಆದೇಶಕ್ಕೆ ತಡೆ ನೀಡಿದ್ದು, ಫಲಿತಾಂಶಕ್ಕೂ ತಡೆ ನೀಡಿದೆ.

 

ಸುಪ್ರೀಂ ಕೋರ್ಟ್ ನೀಡಿದ ಮಹತ್ವದ ಆದೇಶದಿಂದ ಮಕ್ಕಳು ಟೆನ್ಶನ್ ಆಗಿದ್ದಾರೆ. ಫಲಿತಾಂಶ ತಡೆ ಹಿಡಿದಿರುವುದು ಪೋಷಕರಿಗೂ ಆತಂಕವಾಗಿದೆ. ಮುಂದಿನ ಆದೇಶದವರೆಗೂ ತಡೆಹಿಡಿಯಲಾಗಿದೆ. ಮುಂದಿನ ಆದೇಶದಲ್ಲಿ ಯಾವ ರೀತಿಯ ತೀರ್ಪು ಬರಬಹುದು ಎಂಬುದನ್ನು ಕಾದು ನೋಡಬೇಕಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

Cold Water Side Effects : ಬೇಸಿಗೆಯಲ್ಲಿ ಫ್ರಿಡ್ಜ್ ನಲ್ಲಿರುವ ತಣ್ಣೀರು ಕುಡಿದರೆ ಎಷ್ಟೆಲ್ಲಾ ಸಮಸ್ಯೆ ಗೊತ್ತಾ ?

  ಸುದ್ದಿಒನ್ : ಈ ಬೇಸಿಗೆಯ ತಾಪವನ್ನು ನಿವಾರಿಸಲು ತಣ್ಣೀರಿಗಿಂತ ಉತ್ತಮ ಪರ್ಯಾಯವಿಲ್ಲ. ಅದಕ್ಕಾಗಿಯೇ ನಮ್ಮಲ್ಲಿ ಹೆಚ್ಚಿನವರು ಬಿಸಿಲಿನಿಂದ ಮನೆಗೆ ಬಂದ ತಕ್ಷಣ ರೆಫ್ರಿಜರೇಟರ್‌ನಿಂದ ತಣ್ಣೀರು ಕುಡಿಯುವ ಅಭ್ಯಾಸವನ್ನು ಹೊಂದಿರುತ್ತಾರೆ. ಆದರೆ ಈ ರೀತಿ

ಈ ರಾಶಿಯ ಪದವಿ ಪಡೆದವರು ಉನ್ನತ ಶ್ರೇಣಿಯ ಉದ್ಯೋಗ ಪ್ರಾಪ್ತಿ

ಈ ರಾಶಿಯ ಜನಪ್ರತಿನಿಧಿಗಳಿಗೆ ಆತ್ಮೀಯರಿಂದ ಕಂಟಕ, ಈ ರಾಶಿಯ ಪದವಿ ಪಡೆದವರು ಉನ್ನತ ಶ್ರೇಣಿಯ ಉದ್ಯೋಗ ಪ್ರಾಪ್ತಿ, ಈ ರಾಶಿಯ ವಿವಾಹಿತ ಜೀವನವು ಸಂತೋಷವಾಗಿ ಕಾಣುತ್ತದೆ, ಶುಕ್ರವಾರ-ರಾಶಿ ಭವಿಷ್ಯ ಮೇ-3,2024 ಸೂರ್ಯೋದಯ: 05:52, ಸೂರ್ಯಾಸ್ತ

ಸಾಹಿತಿ ಬಿ.ಎಲ್.ವೇಣು ನಿವಾಸಕ್ಕೆ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಭೇಟಿ

ಸುದ್ದಿಒನ್, ಚಿತ್ರದುರ್ಗ, ಮೇ. 02 :  ಖ್ಯಾತ ಸಾಹಿತಿ, ಚಿಂತಕ ಬಿ.ಎಲ್.ವೇಣು ಅವರ ನಿವಾಸಕ್ಕೆ ಸ್ಥಳೀಯ ಶಾಸಕ ಕೆ.ಸಿ.ವೀರೆಂದ್ರ ಪಪ್ಪಿ ಅವರು ಭೇಟಿ ಮಾಡಿ, ಆಶೀರ್ವಾದ ಪಡೆದು, ಅಭಿವೃದ್ಧಿ ಕಾರ್ಯಗಳ ಬಗ್ಗೆ ಸಲಹೆಗಳನ್ನು ಪಡೆದರು.

error: Content is protected !!