Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಭಾರತ್ ಜೋಡೋ ಯಾತ್ರೆಗೆ ಬ್ರೇಕ್.. ದೆಹಲಿಗೆ ತೆರಳಿದ ರಾಹುಲ್ ಗಾಂಧಿ

Facebook
Twitter
Telegram
WhatsApp

 

ಸುದ್ದಿಒನ್ ವೆಬ್ ಡೆಸ್ಕ್

ಹೈದರಾಬಾದ್ : ಕಾಂಗ್ರೆಸ್ ಪಕ್ಷದ ಭಾರತ್ ಜೋಡೋ ಯಾತ್ರೆ ತೆಲಂಗಾಣ ಪ್ರವೇಶಿಸಿದೆ. ರಾಹುಲ್ ಗಾಂಧಿ 4 ಕಿ.ಮೀ ಪಾದಯಾತ್ರೆ ಮೂಲಕ ಮೊದಲ ದಿನವನ್ನು ಮುಗಿಸಿದರು.

ಜೋಡೋ ಯಾತ್ರೆಯನ್ನು ಇದೇ ತಿಂಗಳ 26 ರವರೆಗೆ ಸ್ಥಗಿತಗೊಳಿಸಲಾಗಿದೆ.  ಅ. 27ರಂದು ರಾಹುಲ್ ಪಾದಯಾತ್ರೆ ಪುನರಾರಂಭವಾಗಲಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

ಭಾರತದ ಜೋಡೋ ಯಾತ್ರೆಯನ್ನು ಯಾವ ಶಕ್ತಿಯೂ ತಡೆಯಲು ಸಾಧ್ಯವಿಲ್ಲ ಎಂದು ಈ ಸಂದರ್ಭದಲ್ಲಿ ರಾಹುಲ್ ಗಾಂಧಿ ಹೇಳಿದ್ದಾರೆ. ಭಾರತದ ಜೋಡೋ ಯಾತ್ರೆಯನ್ನು ರಾಷ್ಟ್ರೀಯ ಏಕತೆಯ ಸಲುವಾಗಿ ಕೈಗೊಳ್ಳಲಾಗಿದೆ. ಬಿಜೆಪಿ ಮತ್ತು ಆರ್‌ಎಸ್‌ಎಸ್ ದೇಶವನ್ನು ವಿಭಜಿಸಲು ಯತ್ನಿಸುತ್ತಿವೆ ಎಂದು ಆರೋಪಿಸಿದರು.

ಕುಟುಂಬ ಸದಸ್ಯರೊಂದಿಗೆ ದೀಪಾವಳಿ ಆಚರಿಸಲು ಮತ್ತು ನೂತನವಾಗಿ ಆಯ್ಕೆಯಾದ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಭಾಗವಹಿಸಲು ಮೂರು ದಿನಗಳ ಕಾಲ ಯಾತ್ರೆಯನ್ನು ನಿಲ್ಲಿಸಲಾಗಿದೆ ಎಂದು ತಿಳಿದು ಬಂದಿದೆ.

ಅಕ್ಟೋಬರ್ 27 ರಂದು ಮಕ್ತಲ್‌ನಿಂದ ಯಾತ್ರೆ ಪುನರಾರಂಭವಾಗಲಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ ಜಿಲ್ಲಾ ವಕೀಲರಿಂದ ರಾಜವೀರ ಮದಕರಿ ನಾಯಕ ನಾಟಕಕ್ಕೆ ಚಾಲನೆ

  ಚಿತ್ರದುರ್ಗ, ಮಾರ್ಚ್. 29 : ಚಿತ್ರದುರ್ಗ ಜಿಲ್ಲಾ ವಕೀಲರ ಕಲಾ ಬಳಗದಿಂದ ರಾಜವೀರ ಮದಕರಿ ನಾಯಕ ನಾಟಕಕ್ಕೆ ಅಧಿಕೃತವಾಗಿ ಚಾಲನೆ ನೀಡಲಾಯಿತು. ಅಕ್ಟೋಬರ್ 13, 2024 ರಂದು ಮದಕರಿ ನಾಯಕ ಜಯಂತಿ ಅಂಗವಾಗಿ

ನನ್ನ ರಾಜಕೀಯ ಶಕ್ತಿ ಸಾಮರ್ಥ್ಯವನ್ನು ಮುಂದಿನ ದಿನಗಳಲ್ಲಿ ತೋರಿಸುತ್ತೇನೆ : ಶಾಸಕ ಎಂ.ಚಂದ್ರಪ್ಪ ಸವಾಲು

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,  ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮಾರ್ಚ್.29  : ನನ್ನ ಮಗ ಏನು ತಪ್ಪು ಮಾಡಿದ್ದಾ ಅಂತ ಈ ಬಾರಿಯ ಪಾರ್ಲಿಮೆಂಟ್ ಚುನಾವಣೆಯಲ್ಲಿ ಟಿಕೇಟ್

BMTCಯಲ್ಲಿ 2,500 ಹುದ್ದೆಗಳು ಖಾಲಿ : ಭರ್ತಿಗೆ ಅರ್ಜಿ ಆಹ್ವಾನ

ಬೆಂಗಳೂರು: ಬಿಎಂಟಿಸಿಯಲ್ಲಿ ಖಾಲಿ ಇರುವ ಹುದ್ದಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. 2,500 ಹುದ್ದೆಗಳನ್ನು ಭರ್ತಿ ಮಾಡಲು ಹೊರಟಿದೆ. ಅರ್ಜಿ ಆಹ್ವಾನ ಮಾಡಿ, ನೋಟಿಫೀಕೇಷನ್ ಹೊರಡಿಸಿದೆ. ಹೆಚ್ಚಿನ ಮಾಹಿತಿಗಾಗಿ cetonline.karnataka.gov.inಗೆ ಭೇಟಿ ನೀಡಬಹುದಾಗಿದೆ. ಅರ್ಜಿ ಹಾಕುವವರು ದ್ವಿತೀಯ

error: Content is protected !!