Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

BREAKING : ಇಂದು ಕರ್ನಾಟಕದ ನೂತನ ಸಚಿವರಾಗಿ 20 ಮಂದಿ ಪ್ರಮಾಣವಚನ ಸ್ವೀಕಾರ : ಇಲ್ಲಿದೆ ನೂತನ ಸಚಿವರ ಪಟ್ಟಿ

---Advertisement---

 

ಸುದ್ದಿಒನ್,  ಬೆಂಗಳೂರು, : ಕರ್ನಾಟಕದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ಸಚಿವ ಸಂಪುಟದ ಬಹುನಿರೀಕ್ಷಿತ ವಿಸ್ತರಣೆಗೆ ಕೊನೆಗೂ ಮುಹೂರ್ತ ನಿಗದಿಯಾಗಿದ್ದು, ಇಂದು ನೂತನ ಸಚಿವರ ಸೇರ್ಪಡೆ ಕಾರ್ಯಕ್ರಮ ನೆರವೇರಲಿದೆ.

ಸಂಪುಟದಲ್ಲಿ ಖಾಲಿ ಇರುವ ಒಟ್ಟು 20 ಸಚಿವ ಸ್ಥಾನಗಳನ್ನು ಭರ್ತಿ ಮಾಡಲು ಕಾಂಗ್ರೆಸ್ ಹೈಕಮಾಂಡ್ ಅಂತಿಮ ಒಪ್ಪಿಗೆ ನೀಡಿದ್ದು, ಆಕಾಂಕ್ಷಿಗಳ ಪಟ್ಟಿಯನ್ನು ಸಿದ್ಧಪಡಿಸಲಾಗಿದೆ ಎಂದು ಮೂಲಗಳು ಖಚಿತಪಡಿಸಿವೆ.
ಪ್ರಮಾಣ ವಚನ ಸ್ವೀಕರಿಸಲಿರುವ ಸಚಿವರ ಪಟ್ಟಿ
1. ಪಿ.ಎಂ. ನರೇಂದ್ರಸ್ವಾಮಿ
2. ಶಿವರಾಜ್ ತಂಗಡಗಿ
3. ರುದ್ರಪ್ಪ ಲಮಾಣಿ
4. ಕೆ.ಎಸ್. ಬಸವಂತಪ್ಪ
5. ಬಿ.ನಾಗೇಂದ್ರ
6. ಟಿ. ರಘುಮೂರ್ತಿ
7. ಜಮೀರ್ ಅಹ್ಮದ್ ಖಾನ್
8. ರಿಜ್ವಾನ್ ಅರ್ಷದ್
9. ಸಂತೋಷ್ ಲಾಡ್
10. ಮಧು ಬಂಗಾರಪ್ಪ
11. ಪುಟ್ಟರಂಗಶೆಟ್ಟಿ
12. ಮಂಕಾಳ ವೈದ್ಯ
13. ಅಜಯ್ ಸಿಂಗ್
14. ಚಲುವರಾಯಸ್ವಾಮಿ
15. ಕೆ.ಎಂ. ಶಿವಲಿಂಗೇಗೌಡ
16. ಹೆಚ್.ಸಿ.ಬಾಲಕೃಷ್ಣ
17. ಗಾಯಿತ್ರಿ ಶಾಂತೇಗೌಡ
18. ಬಸವರಾಜ ರಾಯರೆಡ್ಡಿ
19. ವಿಜಯಾನಂದ ಕಾಶಪ್ಪನವರ್
20. ಲಕ್ಷ್ಮಣ್ ಸವದಿ

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now