Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

BREAKING NEWS : ನಾಳೆ ಸಕಲ ಸರ್ಕಾರಿ ಗೌರವಗಳೊಂದಿಗೆ ಚೆನ್ನಮ್ಮ ಅಂತ್ಯಕ್ರಿಯೆಗೆ ರಾಜ್ಯ ಸರ್ಕಾರ ಆದೇಶ

---Advertisement---

ಬೆಂಗಳೂರು.ಜುಲೈ.19: ಮಾಜಿ ಪ್ರಧಾನಮಂತ್ರಿ ಎಚ್.ಡಿ. ದೇವೇಗೌಡ ಅವರ ಧರ್ಮಪತ್ನಿ ಚೆನ್ನಮ್ಮ ಅವರ ಅಂತ್ಯಕ್ರಿಯೆಯನ್ನು ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲು ಕರ್ನಾಟಕ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ.

ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಚೆನ್ನಮ್ಮನವರು ಜುಲೈ 18ರಂದು ನಿಧನರಾದರು. ಹಿರಿಯ ಜೀವದ ಅಗಲಿಕೆಗೆ ತೀವ್ರ ಸಂತಾಪ ಸೂಚಿಸಿರುವ ರಾಜ್ಯ ಸರ್ಕಾರ, ಮೃತರ ಗೌರವಾರ್ಥವಾಗಿ ಪೂರ್ಣ ಪ್ರಮಾಣದ ಸರ್ಕಾರಿ ಸನ್ಮಾನಗಳೊಂದಿಗೆ ಅಂತಿಮ ಸಂಸ್ಕಾರ ಜರುಗಿಸಲು ತೀರ್ಮಾನಿಸಿದೆ.

ಈ ಕುರಿತು ಸರ್ಕಾರದ ಮುಖ್ಯ ಕಾರ್ಯದರ್ಶಿಗಳ ಕಚೇರಿಯಿಂದ ಅಧಿಕೃತ ಪ್ರಕಟಣೆ ಹೊರಬಿದ್ದಿದ್ದು, ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ ನಿಧನಕ್ಕೆ ಇಡೀ ಸಚಿವ ಸಂಪುಟ ಕಂಬನಿ ಮಿಡಿದಿದೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

Join WhatsApp

Join Now

Join Telegram

Join Now