Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಮಾಹಿತಿ ನೀಡಿದ್ರೆ ಸಾಕು ತನಿಖೆ ನಡೆಸುತ್ತೇವೆ : ಕಾಂಗ್ರೆಸ್ಸಿಗರಿಗೆ ಬಿಎಸ್ವೈ ವಿಶ್ವಾಸ

Facebook
Twitter
Telegram
WhatsApp

ಬೆಂಗಳೂರು: ಬಿಟ್ ಕಾಯಿನ್ ಕೇಸ್ ಇಡೀ ರಾಜ್ಯ ರಾಜಕಾರಣದಲ್ಲಿ ಸಂಚಲನ ಸೃಷ್ಟಿಸಿದೆ. ಬಿಜೆಪಿಗರು ಇದರಲ್ಲಿ ಭಾಗಿಯಾಗಿದ್ದಾರೆ ಎಂದು ಕಾಂಗ್ರೆಸ್ ನಾಯಕರು ಆರೋಪ ಮಾಡ್ತಿದ್ದಾರೆ. ಬಿಜೆಪಿಗರು ಕೂಡ ಪ್ರತ್ಯಾರೋಪ ಮಾಡ್ತಿದ್ದಾರೆ. ಸುಮ್ಮ ಸುಮ್ನನೆ ಹೇಳೋದಲ್ಲ ಯಾವುದಾದರೂ ಸಾಕ್ಷ್ಯಾಧಾರಗಳಿದ್ರೆ ನೀಡಿ ಎಂದಿದ್ದಾರೆ. ಇದೀಗ ಈ ವಾದ ಪ್ರತಿವಾದಗಳ ನಡುವೆ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಕಾಂಗ್ರೆಸ್ ನಾಯಕರಿಗೆ ಭರವಸೆಯೊಂದನ್ನ ನೀಡಿದ್ದಾರೆ.

ಬಿಟ್ ಕಾಯಿನ್ ಕೇಸ್ ಸಂಬಂಧ ಕಾಂಗ್ರೆಸ್ ನಾಯಕರ ಬಳಿ ಯಾವುದೇ ಮಾಹಿತಿ ಇರಲಿ. ಆ ಮಾಹಿತಿಯನ್ನ ನೀಡಲಿ ಸಾಕು. ಅದನ್ನ ಆಧರಿಸಿಯೇ ನಾವೂ ತನಿಖೆ ನಡೆಸುತ್ತೇವೆ. ಕರ್ನಾಟಕ ರಾಜ್ಯದ ಹಿತದೃಷ್ಟಿಯಿಂದ ಮಾಹಿತಿ ನೀಡಲು ಮುಂದೆ ಬರಬೇಕು.‌ ಅದು ಯಾರೇ ಆದರೂ ಅವರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ ಎಂದಿದ್ದಾರೆ.

ಕಾಂಗ್ರೆಸ್ ಬಳಿ ಮಾಹಿತಿ ಇದ್ದರೆ ತನಿಖೆ ನಡೆಸಲು ರೆಡಿ ಇದ್ದೇವೆ ಅಂತ ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ. ಯಾರೇ ತಪ್ಪು ಮಾಡಿದ್ದರು ಕ್ರಮ ಕೈಗೊಳ್ಳಲು ಹಿಂದೆ ಮುಂದೆ ನೋಡುವುದಿಲ್ಲ. ಮಾಹಿತಿ ನೀಡಿದ್ರೆ ಸಾಕು ಎಂದಿದ್ದಾರೆ. ಜೊತೆಗೆ ಇದೇ ವೇಳೆ ಬಿಟ್ ಕಾಯಿನ್ ಕೇಸ್ ವಿಚಾರದಲ್ಲಿ ನಳೀನ್ ಕುಮಾರ್ ಕಟೀಲ್ ಮೌನ ವಹಿಸಿದ್ದು, ಆ ಬಗ್ಗೆ ಮಾತನಾಡಲು ಮಾಜಿ ಸಿಎಂ ಯಡಿಯೂರಪ್ಪ ನಿರಾಕರಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ನಮ್ಮ ಮಗಳು ಅಂತವಳಲ್ಲ, ಫೋಟೋ ಹೇಗೆ ಬೇಕೋ ಹಾಗೇ ಎಡಿಟ್ ಮಾಡ್ತಾರೆ : ನೇಹಾ ತಾಯಿ ಹೇಳಿಕೆ

ಹುಬ್ಬಳ್ಳಿ : ಪ್ರೀತಿ ವಿಚಾರಕ್ಕೆ ನೇಹಾರ ಕೊಲೆಯಾಗಿದೆ. ಆರೋಪಿಯ ಬಂಧನವೂ ಆಗಿದೆ. ತನಿಖೆಯೂ ನಡೆಯುತ್ತಿದೆ. ಇದರ ನಡುವೆ ಫಯಾಜ್ ತಂದೆ-ತಾಯಿ ಕ್ಷಮಾಪ್ಪಣೆ ಕೇಳಿ, ಮಗನಿಗೆ ಶಿಕ್ಷೆಯಾಗಲಿ ಎಂದೇ ಒತ್ತಾಯಿದ್ದಾರೆ. ಇಬ್ವರು ಲವ್ ಮಾಡುತ್ತಿದ್ದರು ಅಂತ

ನೇಹಾ ಕೊಲೆ : ಶಿಕ್ಷಕರಾಗಿರುವ ಫಯಾಜ್ ತಂದೆ-ತಾಯಿ ಏನಂದ್ರು..?

ಧಾರವಾಡ: ಚೆನ್ನಾಗಿ ಓದಿ ಉಜ್ವಲ ಭವಿಷ್ಯ ಕನಸು ಕಂಡಿದ್ದ ನೇಹಾ ಜೀವನ ಕಮರಿ ಹೋಗಿದೆ. ಪ್ರೀತಿಯ ಕಾರಣವನ್ನಿಟ್ಟುಕೊಂಡು ಫಯಾಜ್ ಎಂಬಾತ ನೇಹಾಳ ಜೀವನವನ್ನೇ ಅಂತ್ಯ ಮಾಡಿದ್ದಾನೆ. ಅವನಿಗೆ ಗಲ್ಲು ಶಿಕ್ಷೆಯಾಗಲೇಬೇಕೆಂದು ಹೋರಾಟಗಳು ನಡೆಯುತ್ತಿವೆ. ಯುವತಿಯ

ಮೆಣಸಿನಕಾಯಿ ಕತ್ತರಿಸಿದ ನಂತರ ನಿಮ್ಮ ಕೈಗಳು ಉರಿಯದಂತೆ ತಡೆಯಲು ಹೀಗೆ ಮಾಡಿ….!

ಸುದ್ದಿಒನ್ : ಮೆಣಸಿನಕಾಯಿ ಕತ್ತರಿಸಿದ ನಂತರ ಕೈಗಳು ಉರಿಯುತ್ತವೆ.  ಇದು ಕೆಲವೊಮ್ಮೆ ಹೆಚ್ಚು ಆಗಬಹುದು. ಮೆಣಸಿನಕಾಯಿಯಲ್ಲಿರುವ ಕ್ಯಾಪ್ಸೈಸಿನ್ ಎಂಬ ರಾಸಾಯನಿಕವೇ ಇದಕ್ಕೆ ಕಾರಣ. ಮತ್ತು ಈ ಉರಿಯನ್ನು ಕಡಿಮೆ ಮಾಡಲು ಯಾವ ಸಲಹೆಗಳನ್ನು ಅನುಸರಿಸಬಹುದು

error: Content is protected !!